ಸಿ.ಎಂ ಬಸವರಾಜು ಬೊಮ್ಮಾಯಿ ಸಂಪುಟಕ್ಕೆ 29 ನೂತನ ಸಚಿವರ ಆಯ್ಕೆ!

ಬೆಂಗಳೂರು: ರಾಜ್ಯದ ನೂತನ ಸಚಿವರಾಗಿ 29 ಶಾಸಕರು ಆಯ್ಕೆಯಾಗಿದ್ದು ಇಂದು ಮದ್ಯಾಹ್ನ 2.30ಕ್ಕೆ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಕೆ.ಎಸ್.ಈಶ್ವರಪ್ಪ -ಶಿವಮೊಗ್ಗಆರ್.

READ ALSO

ಅಶೋಕ್- ಪದ್ಮನಾಭ ನಗರ

ಬಿ.ಸಿ ಪಾಟೀಲ್ – ಹಿರೇಕೇರೂರು

ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ

ಬಿ.ಶ್ರೀ ರಾಮುಲು- ಮೊಳಕಾಲುಮ್ಮೂರು

ಉಮೇಶ್ ಕತ್ತಿ- ಹುಕ್ಕೇರಿ

ಎಸ್.ಟಿ.ಸೋಮಶೇಖರ್- ಯಶವಂತಪುರ

ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ

ಬೈರತಿ‌ ಬಸವರಾಜ – ಕೆ ಆರ್ ಪುರಂ

ಮುರುಗೇಶ್ ನಿರಾಣಿ – ಬಿಳಿಗಿ

ಶಿವರಾಂ ಹೆಬ್ಬಾರ್- ಯಲ್ಲಾಪುರ

ಶಶಿಕಲಾ ಜೊಲ್ಲೆ- ನಿಪ್ಪಾಣಿ

ಕೆಸಿ ನಾರಾಯಣ್ ಗೌಡ – ಕೆ‌ಆರ್ ಪೇಟೆ

ಸುನೀಲ್ ಕುಮಾರ್ – ಕಾರ್ಕಳ

ಅರಗ ಜ್ಞಾನೇಂದ್ರ – ತೀರ್ಥ ಹಳ್ಳಿ

ಗೋವಿಂದ ಕಾರಜೋಳ-ಮುಧೋಳ

ಮುನಿರತ್ನ- ಆರ್ ಆರ್ ನಗರ

ಎಂ.ಟಿ.ಬಿ ನಾಗರಾಜ್ – ಎಂ ಎಲ್ ಸಿ

ಗೋಪಾಲಯ್ಯ- ಮಹಾಲಕ್ಷ್ಮಿ ಲೇಔಟ್

ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ

ಹಾಲಪ್ಪ ಆಚಾರ್ – ಯಲ್ಬುರ್ಗ

ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ

ಕೋಟಾ ಶ್ರೀನಿವಾಸ ಪೂಜಾರಿ – ಎಂ ಎಲ್ ಸಿ

ಪ್ರಭು ಚೌವ್ಹಾಣ್ – ಔರಾದ್

ವಿ ಸೋಮಣ್ಣ – ಗೋವಿಂದ್ ರಾಜನಗರ

ಎಸ್ ಅಂಗಾರ-ಸುಳ್ಯ

ಆನಂದ್ ಸಿಂಗ್ – ಹೊಸಪೇಟೆ

ಸಿ ಸಿ‌ ಪಾಟೀಲ್ – ನರಗುಂದ

ಬಿ.ಸಿ. ನಾಗೇಶ್ – ತಿಪಟೂರು