ದ್ವಿತೀಯ ಪಿ.ಯು.ಸಿ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಶುಭ ಸುದ್ಧಿ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡುವ ಕುರಿತು ಸರಕಾರದಿಂದ ಹೈಕೋರ್ಟ್ ಗೆ ಹೇಳಿಕೆ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದು ಪಡಿಸಲಾಗಿತ್ತು. ಆದ್ರೇ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಿತ್ತು. ಆದ್ರೇ ವಿದ್ಯಾರ್ಥಿಗಳು ಈ ಬಗ್ಗೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವಂತ ರಾಜ್ಯ ಸರ್ಕಾರವು ದ್ವಿತೀಯ ಪಿಯುಸಿ ರಿಪೀಟರ್ಸ್ ವಿದ್ಯಾರ್ಥಿಗಳನ್ನು ಪಾಸ್ ಮಾಡೋದಾಗಿ ತಿಳಿಸಿದೆ.

ಈ ಕುರಿತಂತೆ ಇಂದು ಹೈಕೋರ್ಟ್ ಗೆ ರಾಜ್ಯ ಸರ್ಕಾರ ತನ್ನ ಹೇಳಿಕೆಯನ್ನು ಸಲ್ಲಿಸಿದ್ದು, ಶೇ.35ರಷ್ಟು ಅಂಕಗಳನ್ನು ನೀಡುವ ಮೂಲಕ, ದ್ವಿತೀಯ ಪಿಯು ರಿಪೀಟರ್ಸ್ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತದೆ.

ಶೇ.35ರಷ್ಟು ಅಂಕ ನೀಡಿ ಪಾಸ್ ಮಾಡೋದಕ್ಕೆ ನಿರ್ಧರಿಸಲಾಗಿದೆ ಎಂಬುದಾಗಿ ತಮ್ಮ ನಿರ್ಧಾರವನ್ನು ತಿಳಿಸಿದೆ. ಹೀಗಾಗಿ ದ್ವಿತೀಯ ಪಿಯು ರಿಪೀಟರ್ಸ್ ಎಲ್ಲಾ ವಿದ್ಯಾರ್ಥಿಗಳು ಕೂಡ ಪರೀಕ್ಷೆ ಇಲ್ಲದೇ ಪಾಸ್ ಮಾಡಲಿದೆ.

ಈ ಮೊದಲು ಸರ್ಕಾರ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗ್ರೇಡ್ ನೀಡೋ ಮೂಲಕ ಪಾಸ್ ಮಾಡಲು ನಿರ್ಧರಿಸಿತ್ತು. ಬಳಿಕ ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಅಂಕಗಳನ್ನು ನೀಡಲಾಗುತ್ತದೆ ಎಂಬುದಾಗಿ ಪ್ರಕಟಿಸಿತ್ತು. ದ್ವಿತೀಯ ಪಿಯು ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ನಿರ್ಧರಿಸಿರಲಿಲ್ಲ. ಇದರಿಂದಾಗಿ ರಿಪೀಟರ್ಸ್ ವಿದ್ಯಾರ್ಥಿಗಳ ಪೋಷಕರು, ವಿದ್ಯಾರ್ಥಿಗಳು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಇಂದು ನಡೆಸಿದಂತ ಸಂದರ್ಭದಲ್ಲಿ ಸರ್ಕಾರ ರಿಪೀಟರ್ಸ್ ವಿದ್ಯಾರ್ಥಿಗಳನ್ನು ಪಾಸ್ ಮಾಡೋ ನಿರ್ಧಾರವನ್ನು ಕೋರ್ಟ್ ಗೆ ತಿಳಿಸಿದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 55 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 93 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 40 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 608 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 148 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 62 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ