ಸೌತ್ ಕೆನರಾ ಫೋಟೊಗ್ರಾಪರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

ಬೆಳ್ತಂಗಡಿ: ಸೌತ್ ಕೆನರಾ ಫೋಟೊಗ್ರಾಪರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಗುರುವಾಯನಕೆರೆ ಅಯ್ಯಪ್ಪ ಮಂದಿರದ ರಸ್ತೆಯ ಕಂಚಿಂಜೆ ಕೋಡಿಬೈಲು ಸಂಪರ್ಕ ರಸ್ತೆಯಲ್ಲಿ ಬದಿಯ ಗಿಡ ಗಂಟ್ಟಿಗಳನ್ನು ತೆಗೆಯುವ ಸ್ವಚ್ಚತಾ ಕಾರ್ಯಕ್ರಮ ಸಂಘದ ಅಧ್ಯಕ್ಷ ಸುರೇಶ್ ಬಿ ಕೌಡಂಗೆ ಅವರ ಮುಂದಾಳತ್ವದಲ್ಲಿ ಅ 2 ರಂದು ಆದಿತ್ಯವಾರ ಹಮ್ಮಿಕೊಳ್ಳಲಾಯತು.

ಸಂಘದ ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ. ಸುವರ್ಣ, ಗೌರವಾಧ್ಯಕ್ಷ ಎನ್. ಎ. ಗೋಪಾಲ್ ಅಳದಂಗಡಿ ಹಾಗೂ ಪಧಾದಿಕಾರಿಗಳು ಸರ್ವಸದಸ್ಯರು ಉಪಸ್ಥಿತರಿದ್ದರು

READ ALSO