41 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯಸರಕಾರದ ಆದೇಶ

ಬೆಂಗಳೂರು: 41 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ತುಷಾರ್ ಗಿರಿನಾಥ್: ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯ ಜೊತೆಗೆ ಹೆಚ್ಚುವರಿಯಾಗಿ ಪ್ರಧಾನ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ

ವಿ. ರಶ್ಮಿ ಮಹೇಶ್: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆ ಮಾಡಿ ಪ್ರಧಾನ ಕಾರ್ಯದರ್ಶಿ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಮಾತ್ರ ಉಳಿಸಿಕೊಳ್ಳಲಾಗಿದೆ.

ಡಾ. ಜೆ. ರವಿಶಂಕರ್: ಕಾರ್ಯದರ್ಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ

ಕೆ.ವಿ. ತ್ರಿಲೋಕಚಂದ್ರ: ಆಯುಕ್ತ, ಆರೋಗ್ಯ ಇಲಾಖೆ
ಎಂ.ವಿ. ವೆಂಕಟೇಶ್: ಆಯುಕ್ತ, ವಾಟರ್ಶೆಡ್ ಅಭಿವೃದ್ಧಿ

ಬಗಾದಿ ಗೌತಮ್: ಹೆಚ್ಚುವರಿ ಆಯುಕ್ತ, ವಾಣಿಜ್ಯ ತೆರಿಗೆ ಇಲಾಖೆ (ಜಾರಿ)

ಎಂ. ಕನಗವಲ್ಲಿ: ಎಂ.ಡಿ ಕೆಎಸ್ಐಸಿ
ವಿ. ರಾಮಪ್ರಸಾದ್ ಮನೋಹರ್: ಎಂಡಿ. ಕೆಎಸ್ಐಐಡಿಸಿ

ಆರ್. ವೆಂಕಟೇಶ್ ಕುಮಾರ್: ಜಂಟಿ ಕಾರ್ಯದರ್ಶಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ

ಜಿ.ಎನ್. ಶಿವಮೂರ್ತಿ: ಆಯುಕ್ತ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶಕ

ಜೆ. ಮಂಜುನಾಥ: ಜಿಲ್ಲಾಧಿಕಾರಿ, ಬೆಂಗಳೂರು ನಗರ

ಬಿ.ಆರ್. ಮಮತಾ: ಎಂಡಿ, ಕರ್ನಾಟಕ ಪಬ್ಲಿಕ್ ಲ್ಯಾಂಡ್ ಕಾರ್ಪೊರೇಷನ್

ಹೆಪ್ಸಿಬಾ ರಾಣಿ ಕೊರ್ಲಪಾಟಿ: ಜೆಎಂಡಿ, ಕೆಯುಐಡಿಎಫ್ ಸಿ

ರಾಕೇಶ್ ಕುಮಾರ್ ಕೆ: ನಿರ್ದೇಶಕ, ಪ್ರವಾಸೋದ್ಯಮ

ಸೆಲ್ವಮಣಿ ಆರ್: ಜಿಲ್ಲಾಧಿಕಾರಿ, ಕೋಲಾರ

ಅಶ್ವತಿ ಎಸ್: ಜಿಲ್ಲಾಧಿಕಾರಿ, ಮಂಡ್ಯ

ಮುಲ್ಲೈ ಮೊಹಿಲನ್ ಎಂ.ಪಿ: ಜಿಲ್ಲಾಧಿಕಾರಿ, ಉತ್ತರಕನ್ನಡ
ವೆಂಕಟ್ರಾಜ್: ಜಿಲ್ಲಾಧಿಕಾರಿ, ರಾಯಚೂರು
ಗುರುದತ್ ಹೆಗ್ಡೆ: ಎಂಡಿ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ
ಲಕ್ಷ್ಮಿಕಾಂತ ರೆಡ್ಡಿ: ಎಂಡಿ. ಆಹಾರ ನಿಗಮ
ಆನಂದ ಕೆ: ಉಪ ಕಾರ್ಯದರ್ಶಿ, ಡಿಪಿಎಆರ್
ಗ್ಞಾನೇಂದ್ರಕುಮಾರ್ ಗಂಗ್ವಾರ್: ಜಂಟಿ ನಿರ್ದೇಶಕ (ತರಬೇತಿ), ಆಡಳಿತ ತರಬೇತಿ ಸಂಸ್ಥೆ, ಮೈಸೂರು
ಭರತ್ ಎಸ್: ಸಿಇಒ, ಗದಗ ಜಿಲ್ಲಾಪಂಚಾಯಿತಿ
ಬಿ.ಸಿ. ಸತೀಶ: ಜಿಲ್ಲಾಧಿಕಾರಿ, ಚಾಮರಾಜನಗರ
ರವಿ ಎಂ.ಆರ್: ಹೆಚ್ಚುವರಿ ಆಯುಕ್ತ, ಸಕಾಲ ಮಿಷನ್
ಪಿ.ಎನ್. ರವೀಂದ್ರ: ಆಯುಕ್ತ, ಯುವ ಸಬಲೀಕರಣ, ಕ್ರೀಡಾ ಇಲಾಖೆ
ಕರೀಗೌಡ: ಜಂಟಿ ನಿರ್ದೇಶಕ (ತರಬೇತಿ), ಆಡಳಿತ ತರಬೇತಿ ಸಂಸ್ಥೆ, ಮೈಸೂರು
ಕೆ. ಹರೀಶ್ ಕುಮಾರ್: ಆಯುಕ್ತ, ಉದ್ಯೋಗ ತರಬೇತಿ
ವೈ.ಎಸ್. ಪಾಟೀಲ: ಜಿಲ್ಲಾಧಿಕಾರಿ , ತುಮಕೂರು
ಕೆ. ಶ್ರೀನಿವಾಸ್: ಜಿಲ್ಲಾಧಿಕಾರಿ, ಬೆಂಗಳೂರು ಗ್ರಾಮಾಂತರ
ಸಿ. ಸತ್ಯಭಾಮಾ: ಎಂಡಿ, ಕೆಎಸ್ಎಸ್ಐಡಿಸಿ
ಝಹೇರಾ ನಸೀಂ: ಸಿಇಒ, ಬೀದರ್ ಜಿಲ್ಲಾ ಪಂಚಾಯಿತಿ
ವಿಜಯಮಹಂತೇಶ್ ದಾನಮ್ಮನವರ್: ಸಿಇಒ, ದಾವಣಗೆರೆ ಜಿಲ್ಲಾ ಪಂಚಾಯಿತಿ
ಗೋವಿಂದ ರೆಡ್ಡಿ: ಸಿಇಒ, ವಿಜಯಪುರ ಜಿಲ್ಲಾ ಪಂಚಾಯಿತಿ
ಭಾರತಿ ಡಿ: ನಿರ್ದೇಶಕಿ, ಕೃಷಿ ಮಾರುಕಟ್ಟೆ ಮಂಡಳಿ
ಪ್ರಭುಲಿಂಗ ಕವಳಿಕಟ್ಟೆ: ಎಂಡಿ, ಹಟ್ಟಿ ಚಿನ್ನದ ಗಣಿ ಕಂಪನಿ
ಗಂಗಾಧರಸ್ವಾಮಿ: ಸಿಇಒ, ತುಮಕೂರು ಜಿಲ್ಲಾ ಪಂಚಾಯಿತಿ
ನಾಗೇಂದ್ರ ಪ್ರಸಾದ್: ಸಿಇಒ, ಚಿಕ್ಕಬಳ್ಳಾಪುರ, ಜಿಲ್ಲಾ ಪಂಚಾಯಿತಿ
ಡಾ. ಕುಮಾರ್: ಸಿಇಒ, ದಕ್ಷಿಣ ಕನ್ನಡ, ಜಿಲ್ಲಾ ಪಂಚಾಯಿತಿ

ಸಂಗಪ್ಪ: ಸಿಇಒ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ

ಪರಮೇಶ್ (ಆರ್ಡಿಪಿಆರ್ ಸೇವೆ): ಸಿಇಒ, ಹಾಸನ ಜಿಲ್ಲಾ ಪಂಚಾಯಿತಿ

Spread the love
  • Related Posts

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಬಿಟ್‌ಕಾಯಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ED ಮೂವರು ಪ್ರಮುಖ ಆರೋಪಿಗಳನ್ನು ಬಂಧನ ಮಾಡಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ರಾಬಿನ್‌ ಖಂಡೇವಾಲ ಹಾಗೂ ಸುನೀಶ್‌ ಹೆಗ್ಡೆಯನ್ನು ಬಂಧನ ಮಾಡಲಾಗಿದ್ದು,…

    Spread the love

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಬೆಳ್ತಂಗಡಿ: ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿ ಹಾಗೂ ತಾಯಿ ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಮನೆಯ ಗೋಡೆಯಲ್ಲಿ ಕಳೆದ ಕೆಲವು ದಿನಗಳಿಂದ ನಾಗರಹಾವು ಸುಳಿದಾಡುವುದನ್ನು ಕಂಡ ಶ್ರೀನಿವಾಸಗೌಡ ಎಂಬವರು ಕಕ್ಕಿಂಜೆಯ ಉರಗಮಿತ್ರ,…

    Spread the love

    You Missed

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 25 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 111 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 114 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 45 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    • By admin
    • May 7, 2026
    • 40 views
    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

    • By admin
    • May 7, 2026
    • 101 views
    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ