41 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯಸರಕಾರದ ಆದೇಶ

ಬೆಂಗಳೂರು: 41 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ತುಷಾರ್ ಗಿರಿನಾಥ್: ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯ ಜೊತೆಗೆ ಹೆಚ್ಚುವರಿಯಾಗಿ ಪ್ರಧಾನ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ

ವಿ. ರಶ್ಮಿ ಮಹೇಶ್: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆ ಮಾಡಿ ಪ್ರಧಾನ ಕಾರ್ಯದರ್ಶಿ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಮಾತ್ರ ಉಳಿಸಿಕೊಳ್ಳಲಾಗಿದೆ.

ಡಾ. ಜೆ. ರವಿಶಂಕರ್: ಕಾರ್ಯದರ್ಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ

ಕೆ.ವಿ. ತ್ರಿಲೋಕಚಂದ್ರ: ಆಯುಕ್ತ, ಆರೋಗ್ಯ ಇಲಾಖೆ
ಎಂ.ವಿ. ವೆಂಕಟೇಶ್: ಆಯುಕ್ತ, ವಾಟರ್ಶೆಡ್ ಅಭಿವೃದ್ಧಿ

ಬಗಾದಿ ಗೌತಮ್: ಹೆಚ್ಚುವರಿ ಆಯುಕ್ತ, ವಾಣಿಜ್ಯ ತೆರಿಗೆ ಇಲಾಖೆ (ಜಾರಿ)

ಎಂ. ಕನಗವಲ್ಲಿ: ಎಂ.ಡಿ ಕೆಎಸ್ಐಸಿ
ವಿ. ರಾಮಪ್ರಸಾದ್ ಮನೋಹರ್: ಎಂಡಿ. ಕೆಎಸ್ಐಐಡಿಸಿ

ಆರ್. ವೆಂಕಟೇಶ್ ಕುಮಾರ್: ಜಂಟಿ ಕಾರ್ಯದರ್ಶಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ

ಜಿ.ಎನ್. ಶಿವಮೂರ್ತಿ: ಆಯುಕ್ತ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶಕ

ಜೆ. ಮಂಜುನಾಥ: ಜಿಲ್ಲಾಧಿಕಾರಿ, ಬೆಂಗಳೂರು ನಗರ

ಬಿ.ಆರ್. ಮಮತಾ: ಎಂಡಿ, ಕರ್ನಾಟಕ ಪಬ್ಲಿಕ್ ಲ್ಯಾಂಡ್ ಕಾರ್ಪೊರೇಷನ್

ಹೆಪ್ಸಿಬಾ ರಾಣಿ ಕೊರ್ಲಪಾಟಿ: ಜೆಎಂಡಿ, ಕೆಯುಐಡಿಎಫ್ ಸಿ

ರಾಕೇಶ್ ಕುಮಾರ್ ಕೆ: ನಿರ್ದೇಶಕ, ಪ್ರವಾಸೋದ್ಯಮ

ಸೆಲ್ವಮಣಿ ಆರ್: ಜಿಲ್ಲಾಧಿಕಾರಿ, ಕೋಲಾರ

ಅಶ್ವತಿ ಎಸ್: ಜಿಲ್ಲಾಧಿಕಾರಿ, ಮಂಡ್ಯ

ಮುಲ್ಲೈ ಮೊಹಿಲನ್ ಎಂ.ಪಿ: ಜಿಲ್ಲಾಧಿಕಾರಿ, ಉತ್ತರಕನ್ನಡ
ವೆಂಕಟ್ರಾಜ್: ಜಿಲ್ಲಾಧಿಕಾರಿ, ರಾಯಚೂರು
ಗುರುದತ್ ಹೆಗ್ಡೆ: ಎಂಡಿ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ
ಲಕ್ಷ್ಮಿಕಾಂತ ರೆಡ್ಡಿ: ಎಂಡಿ. ಆಹಾರ ನಿಗಮ
ಆನಂದ ಕೆ: ಉಪ ಕಾರ್ಯದರ್ಶಿ, ಡಿಪಿಎಆರ್
ಗ್ಞಾನೇಂದ್ರಕುಮಾರ್ ಗಂಗ್ವಾರ್: ಜಂಟಿ ನಿರ್ದೇಶಕ (ತರಬೇತಿ), ಆಡಳಿತ ತರಬೇತಿ ಸಂಸ್ಥೆ, ಮೈಸೂರು
ಭರತ್ ಎಸ್: ಸಿಇಒ, ಗದಗ ಜಿಲ್ಲಾಪಂಚಾಯಿತಿ
ಬಿ.ಸಿ. ಸತೀಶ: ಜಿಲ್ಲಾಧಿಕಾರಿ, ಚಾಮರಾಜನಗರ
ರವಿ ಎಂ.ಆರ್: ಹೆಚ್ಚುವರಿ ಆಯುಕ್ತ, ಸಕಾಲ ಮಿಷನ್
ಪಿ.ಎನ್. ರವೀಂದ್ರ: ಆಯುಕ್ತ, ಯುವ ಸಬಲೀಕರಣ, ಕ್ರೀಡಾ ಇಲಾಖೆ
ಕರೀಗೌಡ: ಜಂಟಿ ನಿರ್ದೇಶಕ (ತರಬೇತಿ), ಆಡಳಿತ ತರಬೇತಿ ಸಂಸ್ಥೆ, ಮೈಸೂರು
ಕೆ. ಹರೀಶ್ ಕುಮಾರ್: ಆಯುಕ್ತ, ಉದ್ಯೋಗ ತರಬೇತಿ
ವೈ.ಎಸ್. ಪಾಟೀಲ: ಜಿಲ್ಲಾಧಿಕಾರಿ , ತುಮಕೂರು
ಕೆ. ಶ್ರೀನಿವಾಸ್: ಜಿಲ್ಲಾಧಿಕಾರಿ, ಬೆಂಗಳೂರು ಗ್ರಾಮಾಂತರ
ಸಿ. ಸತ್ಯಭಾಮಾ: ಎಂಡಿ, ಕೆಎಸ್ಎಸ್ಐಡಿಸಿ
ಝಹೇರಾ ನಸೀಂ: ಸಿಇಒ, ಬೀದರ್ ಜಿಲ್ಲಾ ಪಂಚಾಯಿತಿ
ವಿಜಯಮಹಂತೇಶ್ ದಾನಮ್ಮನವರ್: ಸಿಇಒ, ದಾವಣಗೆರೆ ಜಿಲ್ಲಾ ಪಂಚಾಯಿತಿ
ಗೋವಿಂದ ರೆಡ್ಡಿ: ಸಿಇಒ, ವಿಜಯಪುರ ಜಿಲ್ಲಾ ಪಂಚಾಯಿತಿ
ಭಾರತಿ ಡಿ: ನಿರ್ದೇಶಕಿ, ಕೃಷಿ ಮಾರುಕಟ್ಟೆ ಮಂಡಳಿ
ಪ್ರಭುಲಿಂಗ ಕವಳಿಕಟ್ಟೆ: ಎಂಡಿ, ಹಟ್ಟಿ ಚಿನ್ನದ ಗಣಿ ಕಂಪನಿ
ಗಂಗಾಧರಸ್ವಾಮಿ: ಸಿಇಒ, ತುಮಕೂರು ಜಿಲ್ಲಾ ಪಂಚಾಯಿತಿ
ನಾಗೇಂದ್ರ ಪ್ರಸಾದ್: ಸಿಇಒ, ಚಿಕ್ಕಬಳ್ಳಾಪುರ, ಜಿಲ್ಲಾ ಪಂಚಾಯಿತಿ
ಡಾ. ಕುಮಾರ್: ಸಿಇಒ, ದಕ್ಷಿಣ ಕನ್ನಡ, ಜಿಲ್ಲಾ ಪಂಚಾಯಿತಿ

ಸಂಗಪ್ಪ: ಸಿಇಒ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ

ಪರಮೇಶ್ (ಆರ್ಡಿಪಿಆರ್ ಸೇವೆ): ಸಿಇಒ, ಹಾಸನ ಜಿಲ್ಲಾ ಪಂಚಾಯಿತಿ

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 81 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 44 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 172 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 183 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 88 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 106 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ