ರಾಜ್ಯದಲ್ಲಿ ಇನ್ಮುಂದೆ ನಡೆಯಲ್ಲ ಗೋ ಕಳ್ಳರ ಆಟ! ಗೋಹತ್ಯೆ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಬೆಂಗಳೂರು: ರಾಜ್ಯದಲ್ಲಿ ಕೆಲವಾರಗಳಿಂದ ಭಾರಿ ಚರ್ಚೆಗೆ ಗ್ರಾಸವಾಗಿರುವ ಗೋಹತ್ಯೆ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲ ವಜುಭಾಯಿ ವಾಲಾ ಸಹಿ ಹಾಕಿದ್ದಾರೆ. ಹೀಗಾಗಿ, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದೆ.

ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020 ಕಾಯ್ದೆಯನ್ನು ಕೊನೆಗೂ ಕರ್ನಾಟಕ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿದ್ದು, ಮಸೂದೆಯನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಲಾಗಿತ್ತು. ಇದೀಗ ಈ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ.

ಸುಗ್ರೀವಾಜ್ಞೆಯ ಪ್ರಕಾರ ರಾಜ್ಯದಲ್ಲಿ ಜಾನುವಾರು ಸಾಗಾಣಿಕೆ, ಹತ್ಯೆಗೆ ನಿರ್ಬಂಧ ಹೇರಲಾಗಿದೆ. ಜೊತೆಗೆ, ಹತ್ಯೆಗಾಗಿ ಜಾನುವಾರು ಮಾರಾಟ, ಖರೀದಿ ಮೇಲೆ ಸಹ ನಿರ್ಬಂಧ ಹೇರಲಾಗಿದೆ. ಒಂದು ವೇಳೆ, ಹತ್ಯೆಗಾಗಿ ಮಾರಾಟ ಮಾಡಿದ್ರೆ ಆ ಜಾನುವಾರುಗಳನ್ನು ಜಪ್ತಿ ಮಾಡಲಾಗುವುದು. ನಿಯಮ ಉಲ್ಲಂಘಿಸಿದ್ರೆ 3 ವರ್ಷದಿಂದ 7 ವರ್ಷ ಜೈಲು ಶಿಕ್ಷೆ ಸಹ ವಿಧಿಸಲಾಗುವುದು ಎಂದು ಹೇಳಲಾಗಿದೆ. ಜೊತೆಗೆ, 50 ಸಾವಿರದಿಂದ 5 ಲಕ್ಷ ರೂಪಾಯಿವರೆಗೆ ದಂಡ ಸಹ ವಿಧಿಸಲಾಗುವುದು.

Spread the love
  • Related Posts

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಬಿಟ್‌ಕಾಯಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ED ಮೂವರು ಪ್ರಮುಖ ಆರೋಪಿಗಳನ್ನು ಬಂಧನ ಮಾಡಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ರಾಬಿನ್‌ ಖಂಡೇವಾಲ ಹಾಗೂ ಸುನೀಶ್‌ ಹೆಗ್ಡೆಯನ್ನು ಬಂಧನ ಮಾಡಲಾಗಿದ್ದು,…

    Spread the love

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಬೆಳ್ತಂಗಡಿ: ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿ ಹಾಗೂ ತಾಯಿ ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಮನೆಯ ಗೋಡೆಯಲ್ಲಿ ಕಳೆದ ಕೆಲವು ದಿನಗಳಿಂದ ನಾಗರಹಾವು ಸುಳಿದಾಡುವುದನ್ನು ಕಂಡ ಶ್ರೀನಿವಾಸಗೌಡ ಎಂಬವರು ಕಕ್ಕಿಂಜೆಯ ಉರಗಮಿತ್ರ,…

    Spread the love

    You Missed

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 8 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 93 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 109 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 44 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    • By admin
    • May 7, 2026
    • 39 views
    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

    • By admin
    • May 7, 2026
    • 101 views
    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ