ಮಂಗಳೂರಿನ ಡಿವೈಎಸ್ಪಿ ಸೇರಿದಂತೆ ಕರ್ನಾಟಕದ 6 ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವರ ತನಿಖಾ ಶ್ರೇಷ್ಠತೆಯ ಪದಕ

ನವದೆಹಲಿ : ಕೇಂದ್ರ ಸರ್ಕಾರದಿಂದ ಕೊಡ ಮಾಡುವಂತ 2021ನೇ ಸಾಲಿನ ತನಿಖಾ ಶ್ರೇಷ್ಠತೆಗಾಗಿ ನೀಡುವಂತ ಕೇಂದ್ರ ಗೃಹ ಸಚಿವರ ಪದಕವನ್ನು ಪ್ರಕಟಿಸಲಾಗಿದೆ. ಈ ಪದಕವನ್ನು ಕರ್ನಾಟಕದ 6 ಪೊಲೀಸ್ ಅಧಿಕಾರಿಗಳು ಪಡೆದಿದ್ದಾರೆ.

ಈ ಕುರಿತಂತೆ ಕೇಂದ್ರ ಗೃಹ ಸಚಿವಾಲಯದಿಂದ ಉತ್ತಮ ತನಿಖಾ ಶ್ರೇಷ್ಠ ಪ್ರಶಸ್ತಿಯನ್ನು ಪ್ರಕಟಿಸಿದ್ದು, 2021ನೇ ಸಾಲಿನಲ್ಲಿ 152 ಪೊಲೀಸ್ ಅಧಿಕಾರಿಗಳಿಗೆ ಪ್ರಶಸ್ತಿ ನೀಡಲಾಗಿದೆ. ಈ ಪ್ರಶಸ್ತಿಯನ್ನು ಕರ್ನಾಟಕದ 6 ಪೊಲೀಸ್ ಅಧಿಕಾರಿಗಳು ಪಡೆದಿದ್ದಾರೆ.

ಪದಕ ವಿಶೇತ ಪೊಲೀಸ್ ಅಧಿಕಾರಿಗಳ ವಿವರ

🔹ಪರಮೇಶ್ ಅನಂತ್ ಹೆಗ್ಡೆ – ಡಿವೈಎಸ್ಪಿ, ಮಂಗಳೂರು ವಿಭಾಗ
🔸ಹೆಚ್.ಎನ್.ಧರ್ಮೇಂದ್ರ – ಎಸಿಪಿ, ಸಿಸಿಬಿ, ಬೆಂಗಳೂರು
🔹ಬಾಲಕೃಷ್ಣ.ಸಿ – ಡಿವೈಎಸ್ಪಿ, ಎಸ್.ಟಿ.ಎಫ್, ಬಿಡಿಎ, ಬೆಂಗಳೂರು
🔸ಮನೋಜ್ ಎನ್ ಹೊವಳೆ – ಪೊಲೀಸ್ ಇನ್ಸ್ ಪೆಕ್ಟರ್, ಎಸ್‌ಐಟಿ, ಕೆಎಲ್‌ಎ ಬೆಂಗಳೂರು
🔹ದೇವರಾಜ್ ಟಿ ವಿ – ಸರ್ಕಲ್ ಇನ್ಸ್ ಪೆಕ್ಟರ್, ಹೊನ್ನಾಳ್ಳಿ ಸರ್ಕಲ್, ದಾವಣಗೆರೆ ಜಿಲ್ಲೆ
🔸ಶಿವಪ್ಪ ಸಟ್ಟೆಪ್ಪ ಕಮಟಗಿ – ಪೊಲೀಸ್ ಇನ್ಸ್ ಪೆಕ್ಟರ್, ಓಲ್ಡ್ ಹುಬ್ಬಳ್ಳಿ ಪೊಲೀಸ್ ಸ್ಟೇಷನ್, ಹುಬ್ಬಳ್ಳಿ


ಈ ಪ್ರಶಸ್ತಿಯನ್ನು ಅಪರಾಧ ತನಿಖೆಯ ಉನ್ನತ ವೃತ್ತಿಪರ ಗುಣಮಟ್ಟಕ್ಕಾಗಿ ಉತ್ತೇಜಿಸೋದಕ್ಕಾಗಿ ನೀಡಲಾಗುತ್ತಿದೆ.

2018ರಿಂದ ನೀಡಲಾಗುತ್ತಿರುವಂತ ಈ ಪ್ರಶಸ್ತಿಯನ್ನು, ಶ್ರೇಷ್ಠ ವೃತ್ತಿಪರತೆಯನ್ನು ಹೊಂದಿರುವ ಅಧಿಕಾರಿಗಳನ್ನು ಗುರ್ತಿಸೋ ನಿಟ್ಟಿನಲ್ಲಿ ನೀಡಲಾಗುತ್ತಿದೆ.

Spread the love
  • Related Posts

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    ಸಕಲೇಶಪುರ: ಬೆಂಗಳೂರು ಮಂಗಳೂರು ಸಂಪರ್ಕರಸ್ತೆಯ ರೈಲ್ವೆ ಹಳಿಗಳ ಮೇಲೆ ಗುಡ್ಡ ಕುಸಿದ ಘಟನೆ ಸಕಲೇಶಪುರ ತಾಲೂಕಿನ ಯಡೆಕುಮಾರಿ ಬಳಿ ನಡೆದಿದೆ. ಕಿಲೋಮೀಟರ್ ಸಂಖ್ಯೆ 74 & 75ರ ನಡುವಿನ ಅರೆಬೆಟ್ಟ ಮತ್ತು ಯಡೆಕುಮಾರಿ ಮಧ್ಯೆ ಭಾಗದಲ್ಲಿ ರೈಲ್ವೆ ಹಳಿ ಮೇಲೆ ಭೂಕುಸಿತವಾಗಿದೆ.…

    Spread the love

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಡಿ.ಸಿ ಸಹಿತ 17ಜಿಲ್ಲಾಧಿಕಾರಿಯವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿ ಮಕ್ಕಳ ಅಚ್ಚುಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈಮುಹಿಲನ್ ರವರಿಗೆ ಬೆಂಗಳೂರಿಗೆ ವರ್ಗಾವಣೆಯಾಗಿದ್ದು ಸದ್ರಿಯವರ ತೆರವಾದ ಜಾಗಕ್ಕೆ ದರ್ಶನ HV ಯವರನ್ನು ವರ್ಗಾಯಿಸಿ…

    Spread the love

    You Missed

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 36 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    • By admin
    • June 17, 2025
    • 170 views
    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ  ವರ್ಗಾವಣೆ

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    • By admin
    • June 16, 2025
    • 82 views
    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 281 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 192 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 114 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು