ಸಪ್ತ ಸಚಿವರಿಗೆ ಖಾತೆ ಹಂಚಿಕೆ: ಹಾಗಾದರೆ ಯಾರ್ಯಾರಿಗೆ ಯಾವ ಖಾತೆ? 10 ಸಚಿವರ ಖಾತೆಯಲ್ಲಿ ಬದಲಾವಣೆ!

ಬೆಂಗಳೂರು: ರಾಜ್ಯರಾಜಕಾರಣದಲ್ಲಿ ಮಹತ್ತರವಾದ ಬೆಳವಣಿಗೆಯೊಂದು ಇಂದು ನಡೆದಿದ್ದು ಕರಾವಳಿಯ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕ ಅಂಗಾರ ಸೇರಿದಂತೆ 7 ಮಂದಿಯನ್ನು ನೂತನವಾಗಿ ಸಂಪುಟಕ್ಕೆ ಸೇರ್ಪಡೆಗೊಳಿಸಲಾಗಿದ್ದು ಈ ಪೈಕಿ 7 ನೂತನ ಸಚಿವರಿಗೆ ಖಾತೆ ಹಂಚಿಕೆ ಹಾಗೂ 10 ಸಚಿವರ ಖಾತೆಯಲ್ಲಿ ಬದಲಾವಣೆ ಮಾಡಿ ಖಾತೆ ಹಂಚಿಕೆ ಮಾಡಲಾಗಿದೆ.

ಈ ಪೈಕಿ ನೂತನ ಸಚಿವರಿಗೆ ವಿವಿಧ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.

ಹಣಕಾಸು, ಬೆಂಗಳೂರು ನಗರಾಭಿವೃದ್ಧಿ, ಇಂಧನ ಖಾತೆ – ಬಿ.ಎಸ್.ವೈ!

ಉಮೇಶಕತ್ತಿ: ಆಹಾರ ಮತ್ತುನಾಗರೀಕ ಪೂರೈಕೆ

ಅಂಗಾರ: ಮೀನುಗಾರಿಕೆ ಮತ್ತು ಬಂದರು

ಬೊಮ್ಮಾಯಿ :ಗೃಹ ಇಲಾಖೆ, ಕಾನೂನು ಸಂಸದೀಯ

ಮುರುಗೇಶ್ ನಿರಾಣಿ: ಗಣಿಗಾರಿಕೆ

ಯೋಗೇಶ್ವರ್: ಸಣ್ಣ ನೀರಾವರಿ

MTB ನಾಗರಾಜ್: ಅಬಕಾರಿ

ಆನಂದ್ ಸಿಂಗ್: ಪ್ರವಾಸೋದ್ಯಮ, ಪರಿಸರ

ಗೋಪಾಲಯ್ಯ:ತೋಟಗಾರಿಕೆ & ಸಕ್ಕರೆ

ನಾರಾಯಣಗೌಡ: ಯುವಜನ ಕ್ರೀಡೆ ಮತ್ತು ಸೇವೆ, ಹಜ್ ಮತ್ತು ವಕ್ಫ್

ಮಾಧುಸ್ವಾಮಿ: ವೈದ್ಯಕೀಯ ಮತ್ತು ಕನ್ನಡ ಸಂಸ್ಕೃತಿ

ಆರ್ ಶಂಕರ್: ಪೌರಾಡಳಿತ, ರೇಷ್ಮೆ

ಅರವಿಂದ ಲಿಂಬಾವಳಿ: ಅರಣ್ಯಖಾತೆ

ಕೋಟ ಶ್ರೀನಿವಾಸ: ಮುಜರಾಯಿ, ಹಿಂದುಳಿದ ವರ್ಗ

ಡಾ.ಸುಧಾಕರ್: ಆರೋಗ್ಯ ಇಲಾಖೆ

ಪ್ರಭುಚೌಹಾಣ್: ಪಶುಸಂಗೋಪನೆ

ಸಿ.ಸಿ ಪಾಟೀಲ್: ಸಣ್ಣ ಕೈಗಾರಿಕೆ ಮತ್ತು ವಾರ್ತಾಇಲಾಖೆ

Spread the love
  • Related Posts

    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ ವಿಧಿವಶ

    ಬೆಳ್ತಂಗಡಿ: ಬೆಳ್ತಂಗಡಿ ಪಿ.ಎಂ.ಶ್ರೀ ಮಾದರಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ (50ವ) ಅವರು ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಜೂ 12ರಂದು ನಿಧನರಾದರು. ಒರ್ವ ಅದ್ಭುತ ಕಬಡ್ಡಿ ತೀರ್ಪುಗಾರರಾಗಿ, ತರಬೇತುದಾರರಾಗಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ…

    Spread the love

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ನವದೆಹಲಿ: ನವದಹೆಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಡಿ.ಕೆ. ಶಿವಕುಮಾರ್ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ…

    Spread the love

    You Missed

    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಅಖಿಲ್ ಕುಮಾರ್ ವಿಧಿವಶ

    • By admin
    • June 12, 2026
    • 75 views
    ಬೆಳ್ತಂಗಡಿ ದೈಹಿಕ ಶಿಕ್ಷಕ, ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ,  ಅಖಿಲ್ ಕುಮಾರ್ ವಿಧಿವಶ

    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    • By admin
    • June 11, 2026
    • 34 views
    ಮುಖ್ಯಮಂತ್ರಿ ಡಿಕೆಶಿ ಯವರಿಂದ ಪ್ರಧಾನಮಂತ್ರಿ ಭೇಟಿ, ರಾಜ್ಯದ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆ

    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    • By admin
    • June 10, 2026
    • 51 views
    ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ – ಪ್ರವಾಸಿಗರು ಎಚ್ಚರಿಕೆಯಿಂದಿರಲು ಅರಣ್ಯ ಇಲಾಖೆ ಸೂಚನೆ

    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    • By admin
    • June 9, 2026
    • 100 views
    ಉಜಿರೆ – ಗುರಿಪಳ್ಳ ಸಂಪರ್ಕ ರಸ್ತೆ ಅಂಬಡೆಬೆಟ್ಟುವಿನಲ್ಲಿ  ತಾತ್ಕಾಲಿಕ ರಸ್ತೆ ಸಂಪೂರ್ಣ ಕುಸಿತ ಸಂಚಾರ ಬಂದ್ ಜನಜೀವನ ಅಸ್ತವ್ಯಸ್ತ

    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    • By admin
    • June 9, 2026
    • 44 views
    ಚಾರ್ಮಾಡಿ–ಪುಂಜಾಲಕಟ್ಟೆ ಹೆದ್ದಾರಿ ಕಾಮಗಾರಿ ನಡುವೆ ಅಪಾಯಕಾರಿ ಮರಗಳ ಭೀತಿ: ನಿರ್ಲಕ್ಷ್ಯ ಮುಂದುವರಿದರೆ ಆಪತ್ತು ಕಟ್ಟಿಟ್ಟ ಬುತ್ತಿ

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    • By admin
    • June 7, 2026
    • 195 views