ಸಪ್ತ ಸಚಿವರಿಗೆ ಖಾತೆ ಹಂಚಿಕೆ: ಹಾಗಾದರೆ ಯಾರ್ಯಾರಿಗೆ ಯಾವ ಖಾತೆ? 10 ಸಚಿವರ ಖಾತೆಯಲ್ಲಿ ಬದಲಾವಣೆ!

ಬೆಂಗಳೂರು: ರಾಜ್ಯರಾಜಕಾರಣದಲ್ಲಿ ಮಹತ್ತರವಾದ ಬೆಳವಣಿಗೆಯೊಂದು ಇಂದು ನಡೆದಿದ್ದು ಕರಾವಳಿಯ ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕ ಅಂಗಾರ ಸೇರಿದಂತೆ 7 ಮಂದಿಯನ್ನು ನೂತನವಾಗಿ ಸಂಪುಟಕ್ಕೆ ಸೇರ್ಪಡೆಗೊಳಿಸಲಾಗಿದ್ದು ಈ ಪೈಕಿ 7 ನೂತನ ಸಚಿವರಿಗೆ ಖಾತೆ ಹಂಚಿಕೆ ಹಾಗೂ 10 ಸಚಿವರ ಖಾತೆಯಲ್ಲಿ ಬದಲಾವಣೆ ಮಾಡಿ ಖಾತೆ ಹಂಚಿಕೆ ಮಾಡಲಾಗಿದೆ.

ಈ ಪೈಕಿ ನೂತನ ಸಚಿವರಿಗೆ ವಿವಿಧ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.

ಹಣಕಾಸು, ಬೆಂಗಳೂರು ನಗರಾಭಿವೃದ್ಧಿ, ಇಂಧನ ಖಾತೆ – ಬಿ.ಎಸ್.ವೈ!

ಉಮೇಶಕತ್ತಿ: ಆಹಾರ ಮತ್ತುನಾಗರೀಕ ಪೂರೈಕೆ

ಅಂಗಾರ: ಮೀನುಗಾರಿಕೆ ಮತ್ತು ಬಂದರು

ಬೊಮ್ಮಾಯಿ :ಗೃಹ ಇಲಾಖೆ, ಕಾನೂನು ಸಂಸದೀಯ

ಮುರುಗೇಶ್ ನಿರಾಣಿ: ಗಣಿಗಾರಿಕೆ

ಯೋಗೇಶ್ವರ್: ಸಣ್ಣ ನೀರಾವರಿ

MTB ನಾಗರಾಜ್: ಅಬಕಾರಿ

ಆನಂದ್ ಸಿಂಗ್: ಪ್ರವಾಸೋದ್ಯಮ, ಪರಿಸರ

ಗೋಪಾಲಯ್ಯ:ತೋಟಗಾರಿಕೆ & ಸಕ್ಕರೆ

ನಾರಾಯಣಗೌಡ: ಯುವಜನ ಕ್ರೀಡೆ ಮತ್ತು ಸೇವೆ, ಹಜ್ ಮತ್ತು ವಕ್ಫ್

ಮಾಧುಸ್ವಾಮಿ: ವೈದ್ಯಕೀಯ ಮತ್ತು ಕನ್ನಡ ಸಂಸ್ಕೃತಿ

ಆರ್ ಶಂಕರ್: ಪೌರಾಡಳಿತ, ರೇಷ್ಮೆ

ಅರವಿಂದ ಲಿಂಬಾವಳಿ: ಅರಣ್ಯಖಾತೆ

ಕೋಟ ಶ್ರೀನಿವಾಸ: ಮುಜರಾಯಿ, ಹಿಂದುಳಿದ ವರ್ಗ

ಡಾ.ಸುಧಾಕರ್: ಆರೋಗ್ಯ ಇಲಾಖೆ

ಪ್ರಭುಚೌಹಾಣ್: ಪಶುಸಂಗೋಪನೆ

ಸಿ.ಸಿ ಪಾಟೀಲ್: ಸಣ್ಣ ಕೈಗಾರಿಕೆ ಮತ್ತು ವಾರ್ತಾಇಲಾಖೆ

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 2 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 5 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 5 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 11 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 9 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ