ಆಧಾರ್​-ಪ್ಯಾನ್​ ಲಿಂಕ್​ಗೆ ಡೆಡ್​ಲೈನ್ ಬಂತು​: ತಪ್ಪಿದ್ರೆ ಕಾರ್ಡ್​ ನಿಷ್ಕ್ರಿಯ… 58 ಸೆಕೆಂಡ್​ನಲ್ಲಿ ಹೀಗೆ ಲಿಂಕ್​ ಮಾಡಿ

ನವದೆಹಲಿ: ಆಧಾರ್ ಮತ್ತು ಪಾನ್‌ಕಾರ್ಡ್ ಸಂಖ್ಯೆ ಜೋಡಣೆಗೆ ಕಾಲಮಿತಿಯನ್ನು ಆದಾಯ ತೆರಿಗೆ ಇಲಾಖೆಯು 2020ರ ಜೂನ್​ 30ಕ್ಕೆ ನಿಗದಿಪಡಿಸಿದೆ.

ಜನರ ಸುರಕ್ಷತೆಯನ್ನು ಕೇಂದ್ರ ಸರ್ಕಾರ ಗಮನದಲ್ಲಿ ಇರಿಸಿಕೊಂಡು ಪಾನ್​- ಆಧಾರ್ ಜೋಡಣೆಗೆ ಕೋರಿಕೊಂಡು ಬರುತ್ತಿದೆ. ಲಾಕ್​ಡೌನ್​ ಹಾಗೂ ಇತರೆ ಕಾರಣಗಳಿಂದ ಇದುವರೆಗೂ 10 ಅಂತಿಮ ಗಡುವು ಮುಂದೂಡಲಾಗಿದೆ. ಬಹುತೇಕ ಕಾರ್ಡ್​ದಾರರು ಜೋಡಣೆಗೆ ಹಿಂದೇಟು ಹಾಕುತ್ತಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಐಟಿ ಇಲಾಖೆ, ಜೋಡಣೆಯನ್ನು ಕಡೆಗಣಿಸಿದವರಿಗೆ 10,000 ರೂ.ವರೆಗೂ ದಂಡ ಹಾಕುವುದಾಗಿ ಈ ಹಿಂದೆ ಆದಾಯ ತೆರಿಗೆ ಇಲಾಖೆ ಎಚ್ಚರಿಸಿತ್ತು.

ನಿಗದಿತ ಅವಧಿಯ ಬಳಿಕ ಜೋಡಣೆ ಆಗದಿದ್ದರೆ ಮೊದಲು ಕಾರ್ಡ್​ ನಿಷ್ಕ್ರಿಯಗೊಳ್ಳುತ್ತದೆ. ಇದೇ ಕಾರ್ಡ್​ ಅನ್ನು ವಹಿವಾಟಿಗೆ ಬಳಿಸಿಕೊಂಡರೆ ಬಳಕೆದಾರರು 10,000 ರೂ.ವರೆಗೂ ದಂಡ ಕಟ್ಟಬೇಕಾಗುತ್ತದೆ ಎಂದು ಐಟಿ ಇಲಾಖೆ ಕಠಿಣ ಎಚ್ಚರಿಕೆಯ ಸಂದೇಶ ರವಾನಿಸಿತ್ತು. ಒಮ್ಮೆ ಪಾನ್ ಕಾರ್ಡ್ ನಿಷ್ಕ್ರಿಯಗೊಂಡರೆ ಅಗತ್ಯವಿರುವ ವ್ಯವಹಾರಗಳು ಕೈಗೊಳ್ಳಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಕಾರ್ಡ್​ ತನ್ನ ಮೌಲ್ಯ ಕಳೆದುಕೊಳ್ಳುವ ಮುನ್ನ 12 ಸಂಖ್ಯೆ ಒಳಗೊಂಡ ವಿಶಿಷ್ಟ ಗುರುತಿನ ಚೀಟಿಯ ಆಧಾರ್ ಅನ್ನು ಬ್ಯಾಂಕ್‌ ಖಾತೆಯ ಶಾಶ್ವತ ಖಾತೆ ಸಂಖ್ಯೆ (ಪ್ಯಾನ್‌ ಕಾರ್ಡ್‌) ಜೋಡಣೆಯ ವಿಧಾನ ಇಲ್ಲಿದೆ.

ಲಿಂಕ್‌ ಆಗಿದೆಯೇ ಎಂಬುದು ತಿಳಿಯುವುದು ಹೇಗೆ? ಆದಾಯ ತೆರಿಗೆ ಇಲಾಖೆಯ ಅಧಿಕೃತ ಇ-ಫೈಲಿಂಗ್ ವೆಬ್‌ಸೈಟ್‌ಗೆ ಭೇಟಿ ನೀಡಿ https://www.incometaxindiaefiling.gov.in ವೆಬ್‌ಸೈಟ್‌ನ ಹೋಮ್‌ಪೇಜ್‌ನ ಎಡಭಾಗದಲ್ಲಿರುವ Link Aadhaar ಎನ್ನುವುದನ್ನು ಕ್ಲಿಕ್‌ ಮಾಡಿ. ಆ ಪುಟದಲ್ಲಿ ‘ನೀವು ಈಗಾಗಲೇ ಲಿಂಕ್‌ ಮಾಡಿದ್ದರೆ, ಅದನ್ನು ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ಕಿಸಿ’ ಎಂಬ ಅರ್ಥದ ಸಂದೇಶ ಕಾಣಿಸುತ್ತದೆ. ಅಲ್ಲಿರುವ Link Aadhaar ಕ್ಲಿಕ್‌ ಮಾಡಿ. ನಿಮ್ಮ ಪ್ಯಾನ್‌ ಮತ್ತು ಆಧಾರ್‌ ಸಂಖ್ಯೆಯನ್ನು ಅಲ್ಲಿ ಕೊಟ್ಟಿರುವ ಖಾಲಿ ಬಾಕ್ಸ್‌ಗಳಲ್ಲಿ ಭರ್ತಿ ಮಾಡಿ. View Link Aadhaar Status ಕ್ಲಿಕ್‌ ಮಾಡಿ. ಆಗ ನಿಮ್ಮ ಕಾರ್ಡ್‌ ಲಿಂಕ್‌ ಆಗಿದೆಯೇ ಅಥವಾ ಇಲ್ಲವೇ ಎನ್ನುವ ಸಂದೇಶ ಕಾಣಿಸಲಿದೆ.

ಆಧಾರ್- ಪ್ಯಾನ್​ ಲಿಂಕ್ ಮಾಡುವುದು ಹೇಗೆ?
https://www.incometaxindiaefiling.gov.ing ಗೆ ಭೇಟಿ ನೀಡಿ.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 95 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 58 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 185 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 191 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 97 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 113 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ