ಪುಟ್ಟ ಕಂದಮ್ಮಳ ಹೃದಯ ಚಿಕಿತ್ಸೆಗೆ ಬೇಕಿದೆ ನಿಮ್ಮ ಹೃದಯವಂತಿಗೆಯ ನೆರವಿನ ಆಸರೆ.


ಉಡುಪಿ: ಕಾರ್ಕಳ ತಾಲೂಕಿನ ಅಂಡಾರು ಗ್ರಾಮದ ಪೈತಾಳ ದೇವಿಕೃಪಾ ಮನೆ ನಿವಾಸಿ ಕೂಲಿ ಕಾರ್ಮಿಕ ದಂಪತಿ, ಆದಿವಾಸಿ ಕುಟುಂಬದ ಕೂಲಿ ಕಾರ್ಮಿಕ ಪದ್ಮನಾಭ ಮಲೆಕುಡಿಯ ಮತ್ತು ಗೃಹಿಣಿ ಜ್ಯೋತಿ ಇವರ ಎಂಟು ತಿಂಗಳ ಪ್ರಾಪ್ತಿ ಎಂಬ ಹಸುಗೂಸುವಿಗೆ ಈಗ ಹೃದಯ ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.

ಹೃದಯ ಚಿಕಿತ್ಸೆಗೆ ಸಂಬಂಧಿಸಿದ ಆಪರೇಷನ್ ಗಾಗಿ ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಬೇಕಾಗಬಹುದೆಂದು ವೈದ್ಯರು ನೀಡಿದ ಸಲಹೆಯಿಂದ ಕಂಗಾಲಾಗಿರುವ ಕುಟುಂಬ ಬಾಲೆಯ ರಕ್ಷಣೆಗಾಗಿ ತಲೆಮೇಲೆ ಕೈ ಹೊತ್ತು ಕುಳಿತುಕೊಂಡಿದೆ. ಈಗಾಗಲೇ ಮೊದಲ ಆಪರೇಷನ್ ಗಾಗಿ 3 ಲಕ್ಷ ರೂಪಾಯಿಗಳನ್ನು ಸಾಲ ಮಾಡಿ ಖರ್ಚು ಮಾಡಿದ್ದು ಇದೀಗ ಮತ್ತೆ ಎರಡನೇ ಆಪರೇಶನ್ ಗಾಗಿ 3 ಲಕ್ಷ ರೂಪಾಯಿ ಬೇಕಾಗಿದೆ ಎಂಬ ವೈದ್ಯರ ಸಲಹೆ ಈ ಆದಿವಾಸಿ ಕುಟುಂಬಕ್ಕೆ ಬರ ಸಿಡಿಲು ಬಡಿದಂತಾಗಿದೆ. ಇದುವರೆಗೆ ಲಕ್ಷಾಂತರ ರೂ ವ್ಯಯಿಸಿ ಸಾಲದ ಸುಳಿಗೆ ಸಿಲುಕಿರುವ ಈ ಕುಟುಂಬ ಮುಂದಿನ ಚಿಕಿತ್ಸೆಗೆ ಹಣ ಹೊಂದಿಸುವ ಚಿಂತೆಯಲ್ಲಿ ಹೈರಾಣಾಗಿದೆ. ವಿವಿಧ ಸಂಘ ಸಂಸ್ಥೆಗಳು, ಮಹನೀಯರು, ದಾನಿಗಳಿಂದ ನೆರವಿಗಾಗಿ ಯಾಚಿಸುತ್ತಿರುವ ಈ ಕುಟುಂಬ ತಮ್ಮ ಮಗಳ ಕಣ್ಣಲ್ಲಿ ಆಶಾಕಿರಣ ಮೂಡಬಹುದೆಂಬ ನಿರೀಕ್ಷೆಯಲ್ಲಿದ್ದಾರೆ. ತಮ್ಮ ಕೈಯಲ್ಲಾದ ಸಹಾಯ, ಸಹಕಾರ ಮಾಡುವ ಮೂಲಕ ಪ್ರಾಪ್ತಿಯ ಹೃದಯ ಬೆಸೆಯುವ ಹೃದಯವಂತಿಗೆ ಪ್ರದರ್ಶಿಸಲು ತಮ್ಮಲ್ಲಿ ವಿನಂತಿಸಿಕೊಳ್ಳತ್ತೆವೆ.

8 ತಿಂಗಳ ಮಗು ಪ್ರಾಪ್ತಿಳ ಹೃದಯ ಬೆಸೆಯಲು ಹೃದಯವಂತಿಗೆಯ ಸಹಾಯ,ಸಹಕಾರ ಮಾಡೋಣ…

ಬನ್ನಿ ಸಹಕರಿಸಿ ಬಡಕುಟುಂಬದ ಕಣ್ಣೀರು ಒರೆಸುವ ಮಹತ್ಕಾರ್ಯದಲ್ಲಿ ಪಾಲ್ಗೋಳ್ಳಿ

ನೆರವು ನೀಡುವ ದಾನಿಗಳು ಈ ಕೆಳಗಿನ ಬ್ಯಾಂಕ್ ಖಾತೆಗೆ ಧನ ಸಹಾಯ ನೀಡಬಹುದು.

ಬ್ಯಾಂಕ್ ಹೆಸರು:- ಕರ್ನಾಟಕ ಬ್ಯಾಂಕ್

ಬ್ಯಾಂಕ್ ಖಾತೆ ಸಂಖ್ಯೆ:- 7232500100849501

ಬ್ರಾಂಚ್:- ಶಿರ್ಲಾಲು

IFSC CODE : KARB0000723

ಹೆಸರು:- ಜ್ಯೋತಿ W/o ಪದ್ಮನಾಭ
ವಿಳಾಸ :- ದೇವಿಕೃಪಾ ಪೈತಾಳ ಮನೆ ಅಂಡಾರು ಗ್ರಾಮ ಮತ್ತು ಅಂಚೆ -574101

ಸಂಪರ್ಕ ಸಂಖ್ಯೆ:
8861440915
8281440915
9164115563

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 95 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 58 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 185 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 191 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 97 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 113 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ