ಕೋವಿಡ್-19 ರೋಗಿಗಳಿಗೆ ಜೀವರಕ್ಷಕವಾಗಿರುವ ‘ರೆಮ್ ಡೆಸಿವಿರ್’ ದರ ಇಳಿಕೆ

ನವದೆಹಲಿ: ಕೋವಿಡ್-19 ರೋಗಿಗಳಿಗೆ ಜೀವರಕ್ಷಕ ವಾಗಿರುವ ರೆಮ್ ಡೆಸಿವಿರ್ ನ ಪ್ರತಿ ಇಂಜೆಕ್ಷನ್ ಬೆಲೆಯನ್ನು ಕೇಂದ್ರ ಸರ್ಕಾರ 2000 ರೂಪಾಯಿಯಷ್ಟು ಕಡಿತ ಮಾಡಿದೆ. ಕೇಂದ್ರ ರಾಸಾಯನಿಕ ರಸಗೊಬ್ಬರಗಳ ಸಚಿವಾಲಯ ಔಷಧ ವಿಭಾಗದ ಸದಸ್ಯ ಸಲಹೆಗಾರ ಡಾ. ವಿನೋದ್ ಕೊತ್ವಾಲ್ ಅವರು ಶನಿವಾರ ಈ ಡ್ರಗ್ ಇಂಜೆಕ್ಷನ್ ನ ಬೆಲೆಗಳ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ಇನ್ನು ಯಾವುದರ ಬೆಲೆ ಎಷ್ಟು?!

ಆ್ಯಂಟಿ ವೈರಲ್ ಔಷಧಿಯನ್ನು 899 ರೂಪಾಯಿಗೆ ಮಾರಾಟ ಮಾಡಲಾಗುತ್ತದೆ.

ಕ್ಯಾಡಿಲಾ ಹೆಲ್ತ್ ಕೇರ್ ಲಿಮಿಟೆಡ್ REMDAC 2,800 ರೂ.ನಿಂದ 899 ರೂ. ವರೆಗೆ

ಸಿಂಜೀನ್ ಇಂಟರ್ನ್ಯಾಷನಲ್ ಲಿಮಿಟೆಡ್(ಬಯೋಕಾನ್ ಬಯೋಲಾಜಿಕ್ಸ್ ಇಂಡಿಯಾ) ರೆಮೈನ್ 3,950 ರೂ.ನಿಂದ 2,450 ರೂ.

ಡಾ. ರೆಡ್ಡಿಸ್ ಲ್ಯಾಬೊರೇಟರೀಸ್ ಲಿಮಿಟೆಡ್ ರೆಡಿಎಕ್ಸ್ 5,400 ರೂ.ನಿಂದ 2,700 ರೂ.ಗೆ

ಸಿಪ್ಲಾ ಲಿಮಿಟೆಡ್ ಸಿಪ್ರೆಮಿ 4,000 ರೂ.ನಿಂದ 3,000 ರೂ.ವರೆಗೆ

ಮೈಲಾನ್ ಫಾರ್ಮಾಸ್ಯುಟಿಕಲ್ಸ್ ಪ್ರೈವೇಟ್ ಲಿಮಿಟೆಡ್ ಡೆಸೆಮ್ 4,800 ರೂ.ನಿಂದ 3,400 ರೂ.ವರೆಗೆ

ಜುಬಿಲೆಂಟ್ ಜೆನೆರಿಕ್ಸ್ ಲಿಮಿಟೆಡ್ ಜುಬಿ-ಆರ್ 4,700 ರೂ.ನಿಂದ 3,400 ರೂ. ಗೆ

ಹೆಟೆರೊ ಹೆಲ್ತ್ ಕೇರ್ ಲಿಮಿಟೆಡ್ COVIFOR 5,400 ರೂ.ನಿಂದ 3,490 ರೂ.ಗೆ ಇಳಿಕೆಯಾಗಿದೆ.

ದೇಶದಲ್ಲಿ ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕೆ ಹೋರಾಡುತ್ತಿದ್ದಂತೆ ಇಂಜೆಕ್ಷನ್ ತಯಾರಕರು ಆಂಟಿ-ವೈರಲ್ ಡ್ರಗ್ ರೆಮ್ ಡೆಸಿವಿರ್ ಕೊರತೆಯ ಮಧ್ಯೆ ಕೂಡ ಮಾನವೀಯವಾಗಿ ಯೋಚಿಸಿ ಬೆಲೆಯನ್ನು ಕಡಿತಗೊಳಿಸಿದ್ದಾರೆ. ಉತ್ಪಾದನೆ ಮತ್ತು ಪೂರೈಕೆಯ ಹೆಚ್ಚಳ ಮತ್ತು ರೆಮ್ ಡೆಸಿವಿರ್ ಚುಚ್ಚುಮದ್ದಿನ ಬೆಲೆಯನ್ನು ಕಡಿಮೆ ಮಾಡಲು ಚರ್ಚಿಸಲು ಕೇಂದ್ರವು ಅಸ್ತಿತ್ವದಲ್ಲಿರುವ ಎಲ್ಲಾ ಔಷಧ ತಯಾರಕರೊಂದಿಗೆ ಸಭೆ ನಡೆಸಿದ ನಂತರ ಈ ತೀರ್ಮಾನ ಕೈಗೊಳ್ಳಲಾಗಿದೆ.

ಆಂಟಿ-ವೈರಲ್ ಔಷಧ ರೆಮ್ ಡೆಸಿವಿರ್ ಗೆ ಬೇಡಿಕೆ ಹೆಚ್ಚಾಗಿದೆ. ಕೇಂದ್ರವು ಏಪ್ರಿಲ್ 11 ರಂದು ರೆಮ್ ಡೆಸಿವಿರ್ ಮತ್ತು ಇತರೆ ಸಕ್ರಿಯ ಔಷಧ ಪದಾರ್ಥಗಳ ರಫ್ತು ನಿಷೇಧಿಸಿತ್ತು. ಕೊರೋನಾ ಪರಿಸ್ಥಿತಿ ಸುಧಾರಿಸುವವರೆಗೆ ರೆಮ್ ಡೆಸಿವಿರ್ ಇಂಜೆಕ್ಷನ್ ಮತ್ತು ರೆಮ್ ಡೆಸಿವಿರ್ ಆಕ್ಟಿವ್ ಫಾರ್ಮಾಸ್ಯುಟಿಕಲ್ ಪದಾರ್ಥಗಳ ರಫ್ತು ನಿಷೇಧ ಜಾರಿಯಲ್ಲಿರಲಿದೆ ಎಂದು ಆರೋಗ್ಯ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 95 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 58 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 185 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 191 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 97 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 113 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ