ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಹಂಚಿಕೆ

ಬೆಂಗಳೂರು : ರಾಜ್ಯದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ, ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿಯ ( District Incharge Minister ) ಜವಾಬ್ದಾರಿಯನ್ನು ವಹಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿನ ನೆರೆ, ಪ್ರವಾಹ, ಕೊರೋನಾ 3ನೇ ಅಲೆಯ ( Corona 3rd Wave ) ನಿಯಂತ್ರಣ ಜವಾಬ್ದಾರಿಯನ್ನು ನೀಡಿದ್ದಾರೆ.

ಈ ಕುರಿತಂತೆ ಪಟ್ಟಿಯನ್ನು ಬಿಡುಗಡೆ ಮಾಡಿರುವಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ( Chief Minister Basavaraj Bommai ), ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ( Covid-19 Control ) ಹಾಗೂ ನೆರೆ ಹಾವಳಿ ( Flood Relief Work ) ಪರಿಹಾರ ಕೆಲಸಗಳನ್ನು ತ್ವರಿತವಾಗಿ ಪರಿಶೀಲನೆ ಮಾಡಲು, ಈ ಕೆಳಕಂಡ ಸಚಿವರುಗಳನ್ನು ಅವರ ಹೆಸರಿನ ಮುಂದೆ ಸೂಚಿಸಿರುವ ಜಿಲ್ಲೆಗಳಿಗೆ, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

ಹೀಗಿದೆ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ( Karnataka District Incharge Minister List )

1.ಗೋವಿಂದ ಕಾರಜೋಳ – ಬೆಳಗಾವಿ
2.ಕೆ.ಎಸ್.ಈಶ್ವರಪ್ಪ – ಶಿವಮೊಗ್ಗ
3.ಆರ್.ಅಶೋಕ್ – ಬೆಂಗಳೂರು ನಗರ
4.ಬಿ.ಶ್ರೀರಾಮುಲು – ಚಿತ್ರದುರ್ಗ
5.ವಿ.ಸೋಮಣ್ಣ – ರಾಯಚೂರು
6.ಉಮೇಶ್ ಕತ್ತಿ – ಬಾಗಲಕೋಟೆ
7.ಎಸ್ ಅಂಗಾರ – ದಕ್ಷಿಣ ಕನ್ನಡ
8.ಜೆಸಿ ಮಾಧುಸ್ವಾಮಿ – ತುಮಕೂರು
9.ಅರಗ ಜ್ಞಾನೇಂದ್ರ – ಚಿಕ್ಕಮಗಳೂರು
10.ಡಾ.ಸಿಎನ್.ಅಶ್ವತ್ಥನಾರಾಯಣ – ರಾಮನಗರ
11.ಸಿಸಿ ಪಾಟೀಲ್ – ಗದಗ
12.ಆನಂದ್ ಸಿಂಗ್ – ವಿಜಯನಗರ ಮತ್ತು ಬಳ್ಳಾರಿ
13.ಕೋಟಾ ಶ್ರೀನಿವಾಸ ಪೂಜಾರಿ – ಕೊಡಗು
14.ಪ್ರಭು ಚೌಹಾಣ್ – ಬೀದರ್
15.ಮರುಗೇಶ್ ನಿರಾಣಿ – ಕಲಬುರ್ಗಿ
16.ಶಿವರಾಂ ಹೆಬ್ಬಾರ್ – ಉತ್ತರ ಕನ್ನಡ
17.ಎಸ್.ಟಿ.ಸೋಮಶೇಖರ್ – ಮೈಸೂರು ಮತ್ತು ಚಾಮರಾಜನಗರ
18.ಬಿ.ಸಿ ಪಾಟೀಲ್ – ಹಾವೇರಿ
19.ಬೈರತಿ ಬಸವರಾಜು – ದಾವಣಗೆರೆ
20.ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ
21.ಕೆ.ಗೋಪಾಲಯ್ಯ – ಹಾಸನ
22.ಶಶಿಕಲಾ ಜೊಲ್ಲೆ – ವಿಜಯಪುರ
23.MTB ನಾಗರಾಜು – ಬೆಂಗಳೂರು ಗ್ರಾಮಾಂತರ
24.ಕೆಸಿ ನಾರಾಯಣ್ ಗೌಡ – ಮಂಡ್ಯ
25.ಬಿಸಿ ನಾಗೇಶ್ – ಯಾದಗಿರಿ
26.ಸುನೀಲ್ ಕುಮಾರ್ – ಉಡುಪಿ
27.ಹಾಲಪ್ಪ ಆಚಾರ್ – ಕೊಪ್ಪಳ
ಶಂಕರ್ ಪಾಟೀಲ್ 28.ಮುನೇನಕೊಪ್ಪ – ಧಾರವಾಡ
29.ವಿ.ಮುನಿರತ್ನ – ಕೋಲಾರ

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 95 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 58 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 185 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 191 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 97 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 113 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ