ABVP ವತಿಯಿಂದ ಭಗತ್ ಸಿಂಗ್, ರಾಜ್ ಗುರು ಹಾಗೂ ಸುಖ್ದೇವ್ ಬಲಿದಾನ ದಿವಸ್ ಪ್ರಯುಕ್ತ ಸಾರ್ವಜನಿಕ ಸಭೆ

ಬಂಟ್ವಾಳ: ಭಗತ್ ಸಿಂಗ್, ರಾಜ್ ಗುರು ಹಾಗೂ ಸುಖ್ದೇವ್ ಬಲಿದಾನದ ಸ್ಮರಣಾರ್ಥ ಬಂಟ್ವಾಳ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮಂಗಳವಾರ ಬಿ.ಸಿ.ರೋಡಿನ ಕೈಕಂಬದಿಂದ ಬೃಹತ್ ಕಾಲ್ನಡಿಗೆ ಜಾಥಾ ಹಾಗೂ ಸ್ಪರ್ಶ ಕಲಾಮಂದಿರದಲ್ಲಿ ಸಾರ್ವಜನಿಕ ಸಭೆ ನಡೆಯಿತು.

ಕಾರ್ಯಕ್ರಮದಲ್ಲಿ ವಕೀಲ ಹಾಗೂ ಹಿರಿಯ ಆರೆಸ್ಸೆಸ್ ಮುಖಂಡ ಪ್ರಸಾದ್ಕುಮಾರ್ ರೈ ಮಾತನಾಡಿ, ಪ್ರಾಣವನ್ನು ಅರ್ಪಿಸಿದ ಭಗತ್ ಸಿಂಗ್ ರಕ್ತದಲ್ಲಿಯೇ ಸ್ವಾತಂತ್ರ್ಯ ಹೋರಾಟದ ಕಿಚ್ಚು ಇತ್ತು ಎಂದರು.

ಮಂಗಳೂರು ಕಾಲೇಜು ಶಿಕ್ಷಣದ ಜಂಟಿ ನಿರ್ದೇಶಕರ ಕಚೇರಿಯ ವಿಶೇಷ ಅಧಿಕಾರಿ ದೇವಿಪ್ರಸಾದ್ ಮಾತನಾಡಿ, ಭಗತ್ ಆದರ್ಶದೊಂದಿಗೆ ನಾವು ಕೂಡ ದೇಶಕ್ಕೆ ಸೇವೆ ನೀಡಲು ಸಂಕಲ್ಪ ಕೈಗೊಳ್ಳಬೇಕಿದೆ ಎಂದರು.

ಸಭಾ ಕಾರ್ಯಕ್ರಮಕ್ಕೆ ಮೊದಲು ಕೈಕಂಬದಿಂದ ಜಾಥಾ ನಡೆಯಿತು.

ನಿವೃತ್ತ ಪ್ರಾಧ್ಯಾಪಕ ಪ್ರೊ. ನಾರಾಯಣ ಭಂಡಾರಿ, ಎಬಿವಿಪಿ ಜಿಲ್ಲಾ ಸಂಚಾಲಕ ಹರ್ಷಿತ್ ಕೊಯಿಲ, ವಿಭಾಗ ಸಂಚಾಲಕ ಸಂದೇಶ್ ರೈ ಮಜಕ್ಕಾರು ಪ್ರಸ್ತಾವನೆಗೈದರು. ಕಾರ್ಯಕ್ರಮದಲ್ಲಿ ಎಬಿವಿಪಿಯ ಮುಖಂಡರುಗಳಾದ ಬಸವೇಶ್ ಕೇೂರಿ ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿ,ಬಂಟ್ವಾಳ ತಾಲೂಕು ಸಂಚಾಲಕರಾದ ದಿನೇಶ್ ಕೊಯಿಲ, ಸಹಸಂಚಾಲಕರಾದ ಅಖಿಲಾಷ್, ಬಂಟ್ವಾಳ ನಗರ ಕಾರ್ಯದರ್ಶಿ ನಾಗರಾಜ್ ಶೆಣೈ,ವಿದ್ಯಾರ್ಥಿನಿ ಪ್ರಮುಖರಾದ ನಿಶಾ ,ಅನಿತಾ ,ಲಿಖಿತಾ,ಅಶ್ವಿತಾ, ಜಯಲಕ್ಷ್ಮೀ, ಸಿದ್ದಕಟ್ಟೆ ನಗರ ಕಾರ್ಯದರ್ಶಿ ಗುರುಪ್ರಸಾದ್ ಸಿದ್ದಕಟ್ಟೆ ಸ್ವಾಗತಿಸಿದರು. ದಿನೇಶ್ ಕೊಯಿಲ ವಂದಿಸಿದರು. ಪ್ರಜ್ವಲ್ ಸಿದ್ದಕಟ್ಟೆ ಕಾರ್ಯಕ್ರಮ ನಿರ್ವಹಿಸಿದರು.

Spread the love
  • Related Posts

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ಮಂಗಳೂರು: ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 25) ರಜೆ ಘೋಷಿಸಿ…

    Spread the love

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ಮಂಗಳೂರು: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಹಾಗೂ ಪ್ರತಿಕೂಲ ಹವಾಮಾನ ಪರಿಸ್ಥಿತಿಯನ್ನು ಪರಿಗಣಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು (ಎಲ್ಲಾ ವಸತಿ ಶಾಲೆಗಳೂ ಸೇರಿದಂತೆ), ಎಲ್ಲಾ ಪದವಿ ಪೂರ್ವ ಕಾಲೇಜುಗಳಲ್ಲಿ 12ನೇ ತರಗತಿಯ…

    Spread the love

    You Missed

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 2 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 3 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 4 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 7 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 10 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 11 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ