ಲಂಚದ ಹಣಕ್ಕಾಗಿ ಪೀಡಿಸುತಿದ್ದ ಸರ್ವೆಯರ್ ACB ಬಲೆಗೆ

ಮಂಗಳೂರು: ಮಂಗಳೂರಿನ ಜನರನ್ನು ಲಂಚದ ಹಣಕ್ಕಾಗಿ ಪೀಡಿಸುತ್ತಿದ್ದ ಮಂಗಳೂರು ನಗರ ಸರ್ವೇಯರ ( ಮಂಗಳೂರು ತಾಲೂಕಿನ ಪ್ರಭಾರ) ಗಂಗಾಧರ M ಇಂದು ಮಂಗಳೂರಿನ ACB ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಮಂಗಳೂರಿನ ನಗರದಲ್ಲಿ ಉದ್ಯಮಿಯೋರ್ವರು ತಮ್ಮ ಕಛೇರಿಯ ಪೀಠೋಪಕರಣ ಮಾಡಿಸಲು ತಮ್ಮ ಮನೆಯ ಆವರಣದಲ್ಲಿ ಇದ್ದ ಸಾಗುವಾನಿ ಮರವನ್ನು ಕಡಿಯಲು ಅರಣ್ಯ ಇಲಾಖೆಗೆ single purmit ಅನುಮತಿಗಾಗಿ ಕೋರಿಕೆ ಪತ್ರ ಸಲ್ಲಿಸಿದ್ದರು, ಮಂಗಳೂರು ನಗರದ ಅರಣ್ಯ ಇಲಾಖೆ ಈ ಪತ್ರವನ್ನು ಕಂದಾಯ ಇಲಾಖೆಗೆ ಕಳಿಸಿತ್ತು,
ಒಂದು ತಿಂಗಳು ಕಳೆದರೂ ಸ್ಥಳ ಪರಿಶೀಲನೆ ನಡೆಸಲು ಬಾರದ ಸರ್ವೇಯರ್ ಗಂಗಾಧರ್ ಸ್ಥಳ ಪರಿಶೀಲನೆ ನಡೆಸಲು 3000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು,
ಕಂದಾಯ ಇಲಾಖೆಗೆ ಕಟ್ಟಬೇಕಾದ 600 ರೂಪಾಯಿ ಜೊತೆಯಲ್ಲಿ ಈತನಿಗೆ 3000 ರೂಪಾಯಿ ಕೊಟ್ಟ ಉದ್ಯಮಿಗೆ ಇನ್ನೊಂದು ತಿಂಗಳು ಕಳೆದರೂ ಮರ ಇರುವ ಸ್ಥಳದ ನಕಾಶೆ ನೀಡಲು ಪುನಃ 30,000-00 ಡಿಮಾಂಡ್ ಇಟ್ಟಿದ್ದರು.

ಇದರಿಂದ ಮನ ನೊಂದ ಉದ್ಯಮಿ ಮಂಗಳೂರಿನ NECF ಸದಸ್ಯರ ಗಮನಕ್ಕೆ ತಂದರು ನಂತರ ಈ ವಿಚಾರವನ್ನು ಮಂಗಳೂರಿನ ACB ಇನ್ಸ್ಪೆಕ್ಟರ್ ಶ್ಯಾಮಸುಂದರ್ ರವರ ಗಮನಕ್ಕೆ ತರಲಾಯಿತು, 3 ದಿನಗಳ ಮುಂಜಾಗ್ರತಾ ಕಾರ್ಯಾಚರಣೆ ಮಾಡಿ ಇಂದು ಮಂಗಳವಾರ 5-30 ರ ಹೊತ್ತಿಗೆ ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಚೌಕಾಶಿ ಮಾಡೊ 20, 000-00 ರೂಪಾಯಿ ಲಂಚದ ಹಣ ತೆಗೆದು ಕೊಳ್ಳುವ ಸಮಯದಲ್ಲಿ ಸಾಕ್ಷಿ ಸಮೇತ ಸರ್ವೇಯರ್ ಗಂಗಾಧರ್ m ರವರನ್ನು ACB ತಂಡ ಬಂಧಿಸಿದೆ.

ಕಾರ್ಯಾಚರಣೆಯಲ್ಲಿ ACB DYSP ಪ್ರಕಾಶ್, ಇನ್ಸ್ಪೆಕ್ಟರ್ ಗಳಾದ ಶ್ಯಾಮಸುಂದರ್ ಮತ್ತು ಗುರುರಾಜ್, ಸಿಬಂಧಿಗಳಾದ- ಹರಿಪ್ರಸಾದ್, ರಾಧಾಕ್ರಷ್ಣ ಕೆ, ಗಂಗಣ್ಣ, ರಾಧಾಕೃಷ್ಣ, ಉಮೇಶ್, ಆದರ್ಶ, ರಾಕೇಶ್, ರಾಜೇಶ್, ಭರತ್, ಮೋಹನ್ ಸಾಲಿಯಾನ್ ಪಾಲ್ಗೊಂಡಿದ್ದರು,

Spread the love
  • Related Posts

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

    Spread the love

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 31 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 76 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ