ಸಿಯುಇಟಿ ಜೀವಶಾಸ್ತ್ರದಲ್ಲಿ ಶೇ.100 ಪರ್ಸೆಂಟೈಲ್ಎಕ್ಸ್ ಪರ್ಟ್ ವಿದ್ಯಾರ್ಥಿನಿ ಅದ್ವಿತೀಯ.ಎಂ ರಾಷ್ಟ್ರ ಮಟ್ಟದ ಸಾಧನೆ

ಮಂಗಳೂರು: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ(ಎನ್ ಟಿಎ)ಯು ಕೇಂದ್ರ ವಿಶ್ವವಿದ್ಯಾಲಯ ಹಾಗೂ ದೇಶದ ಪ್ರಮುಖ ಖಾಸಗಿ ವಿಶ್ವವಿದ್ಯಾಲಯಗಳ ಪದವಿ ಕೋರ್ಸ್‌ನ ಪ್ರವೇಶಕ್ಕಾಗಿ ನಡೆಸಿದ ರಾಷ್ಟ್ರಮಟ್ಟದ ಕಾಮನ್ ಪ್ರವೇಶ ಪರೀಕ್ಷೆಯಾದ ಯೂನಿವರ್ಸಿಟಿ ಪ್ರವೇಶ ಪರೀಕ್ಷೆಯಲ್ಲಿ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅದ್ವಿತೀಯ ಎಂ ಜೀವಶಾಸ್ತ್ರದಲ್ಲಿ 100 ಪಡೆದು ರಾಷ್ಟ್ರಮಟ್ಟದ ಸಾಧನೆ ಮಾಡಿದ್ದಾರೆ.

ಉಳಿದಂತೆ ರಸಾಯನಶಾಸ್ತ್ರದಲ್ಲಿ 99.4708415, ಭೌತಶಾಸ್ತ್ರದಲ್ಲಿ 98.4715435 ಪರ್ಸೆಂಟೈಲ್ ಅಂಕವನ್ನು ಅದ್ವಿತೀಯ ಎಂ. ಪಡೆದಿದ್ದಾರೆ. ಸಮನ್ಯು ಎಸ್.ಶೆಟ್ಟಿ ಭೌತಶಾಸ್ತ್ರದಲ್ಲಿ 99,8861006, ರಸಾಯನಶಾಸ್ತ್ರದಲ್ಲಿ 99.8540253, ಜೀವಶಾಸ್ತ್ರದಲ್ಲಿ 95.8375186, ಇಂಗ್ಲಿಷ್ ನಲ್ಲಿ 95.2214065, ಮ್ಯಾಥಮೆಟಿಕ್ಸ್‌ನಲ್ಲಿ 93.811691 ಪರ್ಸೆಂಟೈಲ್, ದಾನ್ಯಾಲ್ 97.9428184, ಎ.ಮಣಿಪಾಡಿ 97.207995, 96.4300491, ಭೌತಶಾಸ್ತ್ರದಲ್ಲಿ ಜೀವಶಾಸ್ತ್ರದಲ್ಲಿ ಮ್ಯಾಥಮೆಟಿಕ್ಸ್‌ನಲ್ಲಿ ರಸಾಯನಶಾಸ್ತ್ರದಲ್ಲಿ 92.43828, ಇಂಗ್ಲಿಷ್‌ನಲ್ಲಿ82.9525978 ಪರ್ಸೆಂಟೈಲ್ ಪಡೆದಿದ್ದಾರೆ.

ದೀಕೇಶ್ ಎಂ.ಒ. ಜೀವಶಾಸ್ತ್ರದಲ್ಲಿ 93.7076962, ಎಸ್.ಎನ್. ಹೃತಿಕ್ ರಸಾಯನಶಾಸ್ತ್ರದಲ್ಲಿ 81.0050361 ಪಡೆದು ಉತ್ತಮ ಸಾಧನೆ ತೋರಿದ್ದಾರೆ.

ಈ ಪರೀಕ್ಷೆಯು ಯುನಿವರ್ಸಿಟಿ ಆಫ್ ಡೆಲ್ಲಿ, ಬನಾರಸ್ ಹಿಂದೂ ಯುನಿವರ್ಸಿಟಿ, ಯುನಿವರ್ಸಿಟಿ ಆಫ್ ಹೈದರಾಬಾದ್ ಸೇರಿದಂತೆ ಕೇಂದ್ರದ ಅಧೀನದಲ್ಲಿರುವ ಎಲ್ಲಾ ಯುನಿವರ್ಸಿಟಿಯೊಂದಿಗೆ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಪದವಿ ಶಿಕ್ಷಣ ಪಡೆಯುವ ಅವಕಾಶವನ್ನು ಒದಗಿಸುವ ರಾಷ್ಟ್ರೀಯ ಪ್ರವೇಶ ಪರೀಕ್ಷೆಯಾಗಿದೆ.

ಪರೀಕ್ಷೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ಸಾಧನೆ ಸಂಸ್ಥೆಯ ಶೈಕ್ಷಣಿಕ ಗುಣಮಟ್ಟವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಸಂಸ್ಥೆಯ ಅಧ್ಯಕ್ಷ ಪ್ರೊ.ನರೇಂದ್ರ ಎಲ್.ನಾಯಕ್ ತಿಳಿಸಿದ್ದಾರೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾ.ಜ.ಪಾ ರಾಜ್ಯಾಧ್ಯಕ್ಷ BY ವಿಜಯೇಂದ್ರ ಕರಾವಳಿ ಶಾಸಕರೊಂದಿಗೆ ಭೇಟಿ

    ಧರ್ಮಸ್ಥಳ: ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನ ಪರಿಷತ್‌ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡ ಮತದಾನದ (ಕ್ರಾಸ್‌ ವೋಟಿಂಗ್) ಸತ್ಯಾಸತ್ಯತೆ ತಿಳಿಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ(ಬಿಜೆಪಿಎಲ್ ಪಿ) ನಡೆಸಲು ಮುಂದಾಗಿ ಕೊನೆಗೆ ವರಿಷ್ಠರ ಸೂಚನೆಯಂತೆ…

    Spread the love

    ನಾಳೆಯಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ ಗಡಾಯಿಕಲ್ಲು ಚಾರಣ; ದಿನಕ್ಕೆ 500 ಮಂದಿಗೆ ಮಾತ್ರ ಅವಕಾಶ

    ಬೆಳ್ತಂಗಡಿ, ಜೂನ್ 24: ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರಿಯ ಪ್ರವಾಸಿ ತಾಣ ಹಾಗೂ ಚಾರಣ ಪ್ರಿಯರ ನೆಚ್ಚಿನ ಗಮ್ಯಸ್ಥಾನವಾದ ಗಡಾಯಿಕಲ್ಲು (ಜಮಲಾಬಾದ್ ಕೋಟೆ) ನಾಳೆಯಿಂದ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದ್ದು, ಪ್ರವಾಸಿಗರು ಕೆಲವು ಪ್ರಮುಖ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ ಎಂದು ಅರಣ್ಯ ಇಲಾಖೆ…

    Spread the love

    You Missed

    ಸಿಯುಇಟಿ ಜೀವಶಾಸ್ತ್ರದಲ್ಲಿ ಶೇ.100 ಪರ್ಸೆಂಟೈಲ್ಎಕ್ಸ್ ಪರ್ಟ್ ವಿದ್ಯಾರ್ಥಿನಿ ಅದ್ವಿತೀಯ.ಎಂ ರಾಷ್ಟ್ರ ಮಟ್ಟದ ಸಾಧನೆ

    • By admin
    • June 27, 2026
    • 5 views
    ಸಿಯುಇಟಿ ಜೀವಶಾಸ್ತ್ರದಲ್ಲಿ ಶೇ.100 ಪರ್ಸೆಂಟೈಲ್ಎಕ್ಸ್ ಪರ್ಟ್ ವಿದ್ಯಾರ್ಥಿನಿ ಅದ್ವಿತೀಯ.ಎಂ ರಾಷ್ಟ್ರ ಮಟ್ಟದ ಸಾಧನೆ

    ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾ.ಜ.ಪಾ ರಾಜ್ಯಾಧ್ಯಕ್ಷ BY ವಿಜಯೇಂದ್ರ ಕರಾವಳಿ ಶಾಸಕರೊಂದಿಗೆ ಭೇಟಿ

    • By admin
    • June 26, 2026
    • 49 views
    ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭಾ.ಜ.ಪಾ ರಾಜ್ಯಾಧ್ಯಕ್ಷ BY ವಿಜಯೇಂದ್ರ ಕರಾವಳಿ ಶಾಸಕರೊಂದಿಗೆ ಭೇಟಿ

    ನಾಳೆಯಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ ಗಡಾಯಿಕಲ್ಲು ಚಾರಣ; ದಿನಕ್ಕೆ 500 ಮಂದಿಗೆ ಮಾತ್ರ ಅವಕಾಶ

    • By admin
    • June 24, 2026
    • 48 views
    ನಾಳೆಯಿಂದ ಸಾರ್ವಜನಿಕರಿಗೆ ಮುಕ್ತವಾಗಲಿದೆ ಗಡಾಯಿಕಲ್ಲು ಚಾರಣ; ದಿನಕ್ಕೆ 500 ಮಂದಿಗೆ ಮಾತ್ರ ಅವಕಾಶ

    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ

    • By admin
    • June 20, 2026
    • 37 views
    ಕರ್ನಾಟಕ ಟಿವಿಯ ‘ಜನನಾಯಕ ಲೀಡರ್’ ಪ್ರಶಸ್ತಿಗೆ ಭಾಜನರಾದ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”

    • By admin
    • June 20, 2026
    • 121 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ, “ಧರ್ಮಸ್ಥಳದ ಪುಣ್ಯ ಕಾರ್ಯಗಳಲ್ಲಿ ಪಾಲ್ಗೊಂಡು ಅಂತರಂಗದ ಕಣ್ಣು ತೆರೆಯಿರಿ: ನವೀನ್ ಚಂದ್ರ ಶೆಟ್ಟಿ”

    ಶಿರಾಡಿ ಘಾಟ್‌ನಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

    • By admin
    • June 20, 2026
    • 31 views
    ಶಿರಾಡಿ ಘಾಟ್‌ನಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ