ಸಿಯುಇಟಿ ಜೀವಶಾಸ್ತ್ರದಲ್ಲಿ ಶೇ.100 ಪರ್ಸೆಂಟೈಲ್ಎಕ್ಸ್ ಪರ್ಟ್ ವಿದ್ಯಾರ್ಥಿನಿ ಅದ್ವಿತೀಯ.ಎಂ ರಾಷ್ಟ್ರ ಮಟ್ಟದ ಸಾಧನೆ

ಮಂಗಳೂರು: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ(ಎನ್ ಟಿಎ)ಯು ಕೇಂದ್ರ ವಿಶ್ವವಿದ್ಯಾಲಯ ಹಾಗೂ ದೇಶದ ಪ್ರಮುಖ ಖಾಸಗಿ ವಿಶ್ವವಿದ್ಯಾಲಯಗಳ ಪದವಿ ಕೋರ್ಸ್‌ನ ಪ್ರವೇಶಕ್ಕಾಗಿ ನಡೆಸಿದ ರಾಷ್ಟ್ರಮಟ್ಟದ ಕಾಮನ್ ಪ್ರವೇಶ ಪರೀಕ್ಷೆಯಾದ ಯೂನಿವರ್ಸಿಟಿ ಪ್ರವೇಶ ಪರೀಕ್ಷೆಯಲ್ಲಿ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅದ್ವಿತೀಯ ಎಂ ಜೀವಶಾಸ್ತ್ರದಲ್ಲಿ 100 ಪಡೆದು ರಾಷ್ಟ್ರಮಟ್ಟದ ಸಾಧನೆ ಮಾಡಿದ್ದಾರೆ.

ಉಳಿದಂತೆ ರಸಾಯನಶಾಸ್ತ್ರದಲ್ಲಿ 99.4708415, ಭೌತಶಾಸ್ತ್ರದಲ್ಲಿ 98.4715435 ಪರ್ಸೆಂಟೈಲ್ ಅಂಕವನ್ನು ಅದ್ವಿತೀಯ ಎಂ. ಪಡೆದಿದ್ದಾರೆ. ಸಮನ್ಯು ಎಸ್.ಶೆಟ್ಟಿ ಭೌತಶಾಸ್ತ್ರದಲ್ಲಿ 99,8861006, ರಸಾಯನಶಾಸ್ತ್ರದಲ್ಲಿ 99.8540253, ಜೀವಶಾಸ್ತ್ರದಲ್ಲಿ 95.8375186, ಇಂಗ್ಲಿಷ್ ನಲ್ಲಿ 95.2214065, ಮ್ಯಾಥಮೆಟಿಕ್ಸ್‌ನಲ್ಲಿ 93.811691 ಪರ್ಸೆಂಟೈಲ್, ದಾನ್ಯಾಲ್ 97.9428184, ಎ.ಮಣಿಪಾಡಿ 97.207995, 96.4300491, ಭೌತಶಾಸ್ತ್ರದಲ್ಲಿ ಜೀವಶಾಸ್ತ್ರದಲ್ಲಿ ಮ್ಯಾಥಮೆಟಿಕ್ಸ್‌ನಲ್ಲಿ ರಸಾಯನಶಾಸ್ತ್ರದಲ್ಲಿ 92.43828, ಇಂಗ್ಲಿಷ್‌ನಲ್ಲಿ82.9525978 ಪರ್ಸೆಂಟೈಲ್ ಪಡೆದಿದ್ದಾರೆ.

ದೀಕೇಶ್ ಎಂ.ಒ. ಜೀವಶಾಸ್ತ್ರದಲ್ಲಿ 93.7076962, ಎಸ್.ಎನ್. ಹೃತಿಕ್ ರಸಾಯನಶಾಸ್ತ್ರದಲ್ಲಿ 81.0050361 ಪಡೆದು ಉತ್ತಮ ಸಾಧನೆ ತೋರಿದ್ದಾರೆ.

ಈ ಪರೀಕ್ಷೆಯು ಯುನಿವರ್ಸಿಟಿ ಆಫ್ ಡೆಲ್ಲಿ, ಬನಾರಸ್ ಹಿಂದೂ ಯುನಿವರ್ಸಿಟಿ, ಯುನಿವರ್ಸಿಟಿ ಆಫ್ ಹೈದರಾಬಾದ್ ಸೇರಿದಂತೆ ಕೇಂದ್ರದ ಅಧೀನದಲ್ಲಿರುವ ಎಲ್ಲಾ ಯುನಿವರ್ಸಿಟಿಯೊಂದಿಗೆ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಪದವಿ ಶಿಕ್ಷಣ ಪಡೆಯುವ ಅವಕಾಶವನ್ನು ಒದಗಿಸುವ ರಾಷ್ಟ್ರೀಯ ಪ್ರವೇಶ ಪರೀಕ್ಷೆಯಾಗಿದೆ.

ಪರೀಕ್ಷೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ಸಾಧನೆ ಸಂಸ್ಥೆಯ ಶೈಕ್ಷಣಿಕ ಗುಣಮಟ್ಟವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಸಂಸ್ಥೆಯ ಅಧ್ಯಕ್ಷ ಪ್ರೊ.ನರೇಂದ್ರ ಎಲ್.ನಾಯಕ್ ತಿಳಿಸಿದ್ದಾರೆ.

Spread the love
  • Related Posts

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ (ಜು.18) ನಿಧನ ಹೊಂದಿದರು, ಅವರಿಗೆ 85 ವರ್ಷ ವಯಸ್ಸಾಗಿತ್ತು. ಚೆನ್ನಮ್ಮ ಅವರಿಗೆ ಕಳೆದ ಮೂರು ದಿನಗಳಿಂದ…

    Spread the love

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಂಗಳೂರು, ಜು.17: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 4 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 5 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 9 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 8 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 14 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 15 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ