ಸಿಯುಇಟಿ ಜೀವಶಾಸ್ತ್ರದಲ್ಲಿ ಶೇ.100 ಪರ್ಸೆಂಟೈಲ್ಎಕ್ಸ್ ಪರ್ಟ್ ವಿದ್ಯಾರ್ಥಿನಿ ಅದ್ವಿತೀಯ.ಎಂ ರಾಷ್ಟ್ರ ಮಟ್ಟದ ಸಾಧನೆ

ಮಂಗಳೂರು: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ(ಎನ್ ಟಿಎ)ಯು ಕೇಂದ್ರ ವಿಶ್ವವಿದ್ಯಾಲಯ ಹಾಗೂ ದೇಶದ ಪ್ರಮುಖ ಖಾಸಗಿ ವಿಶ್ವವಿದ್ಯಾಲಯಗಳ ಪದವಿ ಕೋರ್ಸ್‌ನ ಪ್ರವೇಶಕ್ಕಾಗಿ ನಡೆಸಿದ ರಾಷ್ಟ್ರಮಟ್ಟದ ಕಾಮನ್ ಪ್ರವೇಶ ಪರೀಕ್ಷೆಯಾದ ಯೂನಿವರ್ಸಿಟಿ ಪ್ರವೇಶ ಪರೀಕ್ಷೆಯಲ್ಲಿ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅದ್ವಿತೀಯ ಎಂ ಜೀವಶಾಸ್ತ್ರದಲ್ಲಿ 100 ಪಡೆದು ರಾಷ್ಟ್ರಮಟ್ಟದ ಸಾಧನೆ ಮಾಡಿದ್ದಾರೆ.

ಉಳಿದಂತೆ ರಸಾಯನಶಾಸ್ತ್ರದಲ್ಲಿ 99.4708415, ಭೌತಶಾಸ್ತ್ರದಲ್ಲಿ 98.4715435 ಪರ್ಸೆಂಟೈಲ್ ಅಂಕವನ್ನು ಅದ್ವಿತೀಯ ಎಂ. ಪಡೆದಿದ್ದಾರೆ. ಸಮನ್ಯು ಎಸ್.ಶೆಟ್ಟಿ ಭೌತಶಾಸ್ತ್ರದಲ್ಲಿ 99,8861006, ರಸಾಯನಶಾಸ್ತ್ರದಲ್ಲಿ 99.8540253, ಜೀವಶಾಸ್ತ್ರದಲ್ಲಿ 95.8375186, ಇಂಗ್ಲಿಷ್ ನಲ್ಲಿ 95.2214065, ಮ್ಯಾಥಮೆಟಿಕ್ಸ್‌ನಲ್ಲಿ 93.811691 ಪರ್ಸೆಂಟೈಲ್, ದಾನ್ಯಾಲ್ 97.9428184, ಎ.ಮಣಿಪಾಡಿ 97.207995, 96.4300491, ಭೌತಶಾಸ್ತ್ರದಲ್ಲಿ ಜೀವಶಾಸ್ತ್ರದಲ್ಲಿ ಮ್ಯಾಥಮೆಟಿಕ್ಸ್‌ನಲ್ಲಿ ರಸಾಯನಶಾಸ್ತ್ರದಲ್ಲಿ 92.43828, ಇಂಗ್ಲಿಷ್‌ನಲ್ಲಿ82.9525978 ಪರ್ಸೆಂಟೈಲ್ ಪಡೆದಿದ್ದಾರೆ.

ದೀಕೇಶ್ ಎಂ.ಒ. ಜೀವಶಾಸ್ತ್ರದಲ್ಲಿ 93.7076962, ಎಸ್.ಎನ್. ಹೃತಿಕ್ ರಸಾಯನಶಾಸ್ತ್ರದಲ್ಲಿ 81.0050361 ಪಡೆದು ಉತ್ತಮ ಸಾಧನೆ ತೋರಿದ್ದಾರೆ.

ಈ ಪರೀಕ್ಷೆಯು ಯುನಿವರ್ಸಿಟಿ ಆಫ್ ಡೆಲ್ಲಿ, ಬನಾರಸ್ ಹಿಂದೂ ಯುನಿವರ್ಸಿಟಿ, ಯುನಿವರ್ಸಿಟಿ ಆಫ್ ಹೈದರಾಬಾದ್ ಸೇರಿದಂತೆ ಕೇಂದ್ರದ ಅಧೀನದಲ್ಲಿರುವ ಎಲ್ಲಾ ಯುನಿವರ್ಸಿಟಿಯೊಂದಿಗೆ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಪದವಿ ಶಿಕ್ಷಣ ಪಡೆಯುವ ಅವಕಾಶವನ್ನು ಒದಗಿಸುವ ರಾಷ್ಟ್ರೀಯ ಪ್ರವೇಶ ಪರೀಕ್ಷೆಯಾಗಿದೆ.

ಪರೀಕ್ಷೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ಸಾಧನೆ ಸಂಸ್ಥೆಯ ಶೈಕ್ಷಣಿಕ ಗುಣಮಟ್ಟವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಸಂಸ್ಥೆಯ ಅಧ್ಯಕ್ಷ ಪ್ರೊ.ನರೇಂದ್ರ ಎಲ್.ನಾಯಕ್ ತಿಳಿಸಿದ್ದಾರೆ.

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 3 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 5 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 11 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 10 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ