ಈ ಬಾರಿಯ ಚಿನ್ನದ ಅಂಬಾರಿ ಅಭಿಮನ್ಯು ಹೆಗಲಿಗೆ

ಮೈಸೂರು:  ಕೊರೊನಾದಿಂದಾಗಿ ಈ ಬಾರಿ ಮೈಸೂರು ದಸರಾದಲ್ಲಿ ಯಾವುದೇ ಸಂಭ್ರಮ ಸಡಗರವಿಲ್ಲ. ಅತ್ಯಂತ ಸರಳವಾಗಿ ಈ ಬಾರಿ ದಸರಾವನ್ನು ಆಚರಿಸಲಾಗಿದೆ. ಇನ್ನು ಇವತ್ತಿನ ಜಂಬೂ ಸವಾರಿ ಮೆರವಣಿಗೆ ಕೂಡ ಅಷ್ಟೇ ಸರಳವಾಗಿರಲಿದೆ.

ಈ ಬಾರಿಯ ಜಂಬೂ ಸವಾರಿಯ ವಿಶೇಷತೆಯಾಗಿ ಇದೇ ಮೊದಲ ಬಾರಿಗೆ ಅಭಿಮನ್ಯು ಚಿನ್ನದ ಅಂಬಾರಿ ಹೊರಲಿದ್ದಾನೆ. ಅಭಿಮನ್ಯುಗೆ  21 ವರ್ಷಗಳ ಬಳಿಕ ಮೊದಲ ಬಾರಿಗೆ 750 ಕೆ.ಜಿ. ಚಿನ್ನದ ಅಂಬಾರಿಯನ್ನು ಹೊರುವ ಅವಕಾಶ ಬಂದೊದಗಿದೆ.

ಜಂಬೂಸವಾರಿಯಲ್ಲಿ ಕರ್ನಾಟಕ ವಾದ್ಯಗೋಷ್ಠಿಯವರು ಕುಳಿತುಕೊಳ್ಳುವ ಗಾಡಿಯನ್ನು ಎಳೆಯುವ ಜವಾಬ್ದಾರಿ ನಿರ್ವಹಿಸಿದ್ದ ಅಭಿಮನ್ಯು ಆನೆಯು ನಂತರ ನೌಫತ್‌ ಆನೆಯಾಗಿ ಮೆರವಣಿಗೆಯಲ್ಲಿ ಸಾಗುತ್ತಿತ್ತು. ಅಲ್ಲದೆ, ಶ್ರೀರಂಗಪಟ್ಟಣ ದಸರೆಯಲ್ಲಿ ಮರದ ಅಂಬಾರಿಯನ್ನು 7-8 ವರ್ಷ ಹೊತ್ತಿರುವ ಅನುಭವ ಅಭಿಮನ್ಯುವಿಗಿದೆ. ಆದರೆ ಇದೇ ಮೊದಲ ಬಾರಿಗೆ ಅಭಿಮನ್ಯು ಅಂಬಾರಿ ಹೊರುತ್ತಿದ್ದಾನೆ. 54 ವರ್ಷದ ಅಭಿಮನ್ಯುವನ್ನು ಮಾವುತ ವಸಂತ ಮುನ್ನಡೆಸಲಿದ್ದಾರೆ.

ಕೊರೋನಾ ಮಹಾಮಾರಿ ಕಾರಣ ಈ ಬಾರಿ 5 ಆನೆಗಳನ್ನು ಮಾತ್ರ ಕಾಡಿನಿಂದ ನಾಡಿಗೆ ಕರೆ ತರಲಾಗಿದೆ. ಮೈಸೂರು ಅರಮನೆ ಆವರಣದಲ್ಲೇ ಎಲ್ಲಾ ರೀತಿಯ ತಾಲೀಮು ನಡೆಸಿ ಅಂತಿಮ ಜಂಬೂ ಸವಾರಿಗೆ ಸಿದ್ಧವಾಗಿದೆ. ಇನ್ನು ಅಭಿಮನ್ಯು ಅಂಬಾರಿ ಹೊತ್ತರೆ, ಅಕ್ಕಪಕ್ಕದಲ್ಲಿ ವಿಜಯ, ಕಾವೇರ ಕುಮ್ಕಿ ಆನೆಗಳಾಗಿ ಸಾಗಲಿವೆ. ನೌಫತ್ ಆನೆಗಳಾಗಿ ವಿಕ್ರಂ, ನಿಶಾನೆ ಆನೆಯಾಗಿ ಸಾಗಲಿದೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ