ತಂದೆಯನ್ನು ಕೊಂದ ಪಾಪಿ ಮಗ ಅಂದರ್! ಬೆಳ್ತಂಗಡಿ ಪೋಲೀಸರ ಯಶಸ್ವಿ ಕಾರ್ಯಾಚರಣೆ

ಬೆಳ್ತಂಗಡಿ : ಬೆಳ್ತಂಗಡಿ ಜ್ಯೂನಿಯರ್ ಕಾಲೇಜ್ ಬಳಿಯ ವಾಸು ಸಪಲ್ಯ(66)ರನ್ನು 2 ದಿನಗಳ ಹಿಂದೆ ಕೊಲೆ‌ ಮಾಡಿ ತಲೆಮರೆಸಿಕೊಂಡಿದ್ದ ಮಗ ದಯಾನಂದ (38) ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಇತ್ತ ತನ್ನ ತಂದೆಯನ್ನೇ ನಡು ರಸ್ತೆಯಲ್ಲಿ ಕೊಲೆ ಮಾಡಿದ ಬಳಿಕ ದಯಾನಂದ ಮಂಗಳೂರಿನಲ್ಲಿ ಕದ್ರಿ ಕಂಬಲದ ಬಳಿ ಟ್ಯಾಕ್ಸಿ ಚಾಲಕನಾಗಿ ಕೆಲಸಕ್ಕೆ ಸೇರಿದ್ದ. ಈ ಕುರಿತು ಮಾಹಿತಿ ಕಲೆಹಾಕಿದ ತನಿಖಾಧಿಕಾರಿ  ಬೆಳ್ತಂಗಡಿ ಸರ್ಕಲ್‌ ಇನ್ಸ್‌ಪೆಕ್ಟರ್ ಸಂದೇಶ್.ಪಿ.ಜಿ ನೇತ್ರತ್ವದಲ್ಲಿ ಬೆಳ್ತಂಗಡಿ ಪಿಎಸ್ಐ ನಂದಕುಮಾರ್‌ ತಂಡದ ವೆಂಕಟೇಶ್, ಇಬ್ರಾಹಿಂ, ಲತೀಫ್ ಘಟನೆ ನಡೆದ 72 ಘಂಟೆ ಯೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಗಳೂರು ನಂತೂರು ಬಳಿ ಉದ್ಯಮಿಯ ವಾಹನ ಚಾಲಕನಾಗಿ ಕೆಲಸಕ್ಕೆ ಸೇರಿದ್ದು ಇಂದು ತನ್ನ ಬಳಿ ಹಣ ಇಲ್ಲದೆ ಕೊನೆಗೆ ಸ್ನೇಹಿತನ ಬಳಿ ಹಣವನ್ನು ಸ್ಟೇಟ್ ಬ್ಯಾಂಕ್ ಬಳಿ ಪಡೆಯುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ಬಂಧಿಸುವಲ್ಲಿ ಯಶ್ವಸ್ಬಿಯಾಗಿದ್ದಾರೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 8 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 10 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ