ಪ್ರತಿಭಟನೆಗೂ ಮುನ್ನವೇ ಆಶಾ ಕಾರ್ಯಕರ್ತೆಯರಿಗೆ ಶಾಕ್ ನೀಡಿದ ಸರ್ಕಾರ

ಬೆಂಗಳೂರು: ಆರೋಗ್ಯ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವಂತ ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ಪ್ರೋತ್ಸಾಹಧನ ರೂ.15,000 ಪಾವತಿಗೆ ನಿಯಮಾನುಸಾರ ಮಾರ್ಗಸೂಚಿಯಲ್ಲಿ ಅವಕಾಶವಿರುವುದಿಲ್ಲ ಎಂಬುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ. ಈ ಮೂಲಕ ಪ್ರತಿಭಟನೆಗೆ ಮುಂದಾಗಿರುವಂತ ಆಶಾ ಕಾರ್ಯಕರ್ತೆಯರಿಗೆ ಬಿಗ್ ಶಾಕ್ ನೀಡಿದೆ.

ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಮಾಹಿತಿ ನೀಡಿದ್ದು, ದಿನಾಂಕ 04-01-2025ರಂದು ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ ಅವರ ಅಧ್ಯಕ್ಷತೆಯಲ್ಲಿ ಸಿಐಯುಟಿಯುಸಿ ಸಂಘಟನೆಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ, ಆಶಾ ಕಾರ್ಯಕರ್ತೆಯರಿಗೆ ಒದಗಿಸಲಾಗುತ್ತಿರುವ ಎಲ್ಲಾ ಸೌಲಭ್ಯದ ಬಗ್ಗೆ ಮನವರಿಕೆ ಮಾಡಿ ಕೊಡಲಾಗಿದೆ ಎಂದಿದ್ದಾರೆ. ಆಶಾ ಕಾರ್ಯಕ್ರಮವು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಭಾಗವಾಗಿದೆ. ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿರುವುದರಿಂದ ನಿಯಮಾನುಸಾರ ಮಾರ್ಗಸೂಚಿಯಂತೆ ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹಧನಕ್ಕೆ ಒಳಪಟ್ಟಿರುತ್ತಾರೆ. ಎಐಯುಟಿಯುಸಿ ಸಂಘಟನೆಯ ಬೇಡಿಕೆಯಂತೆ ಇಲಾಖೆಯ ವತಿಯಿಂದ ಪ್ರತಿ ಮಾಹೆ ನಿರ್ದಿಷ್ಟ 15,000 ರೂಪಾಯಿಗಳನ್ನು ಪಾವತಿ ಮಾಡಲು ನಿಯಮಾನುಸಾರ ಮಾರ್ಗಸೂಚಿಯಂತೆ ಅವಕಾಶವಿರುವುದಿಲ್ಲ ಎಂಬುದಾಗಿ ಮನವರಿಕೆ ಮಾಡಿಕೊಡಲಾಗಿರುತ್ತದೆ ಎಂಬುದಾಗಿ ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯ ಬಹುತೇಕ ಚಟುವಟಿಕೆಗಳನ್ನು ಕೇಂದ್ರೀಕೃತ ವ್ಯವಸ್ಥೆಯಲ್ಲಿ ಮೇಲ್ವಿಚಾರಣೆ ಮಾಡಲು ಅನುವಾಗುವಂತೆ ಡಿಜಿಟಲೀಕರಣಗೊಳಿಸಲಾಗಿರುತ್ತದೆ. ಮಾಹಿತಿ ತಂತ್ರಜ್ಞಾನದ ಪರಿಣಾಮಕಾರಿ ಬಳಕೆಯ ಹಿನ್ನಲೆಯಲ್ಲಿ ಎಲ್ಲಾ ಮಾಹಿತಿಯನ್ನು ಆರೋಗ್ಯ ಇಲಾಖೆಯ ಸಿಬ್ಬಂದಿಗಳ ವತಿಯಿಂದ ನಿರ್ವಹಿಸಲಾಗುತ್ತಿದ್ದು, ಕೇವಲ 2-3 ಚಟುವಟಿಕೆಗಳ ಮಾಹಿತಿಯನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಆಶಾ ಕಾರ್ಯಕರ್ತೆಯರು ನಿರ್ವಹಿಸಬೇಕಾಗಿರುತ್ತದೆ. ಮೊಬೈಲ್ ಪೋನ್ ಬಳಕೆಗೆ ಪ್ರತ್ಯೇಕವಾಗಿ ಮಾಸಿಕ ರೂ.280 ಗಳನ್ನು ಪಾವತಿ ಮಾಡಲಾಗುತ್ತದೆ ಎಂಬ ಅಂಶವನ್ನು ತಿಳಿಯಪಡಿಸಿದ್ದಾರೆ.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 5 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 5 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 12 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 9 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ