ಪ್ರತಿಭಟನೆಗೂ ಮುನ್ನವೇ ಆಶಾ ಕಾರ್ಯಕರ್ತೆಯರಿಗೆ ಶಾಕ್ ನೀಡಿದ ಸರ್ಕಾರ

ಬೆಂಗಳೂರು: ಆರೋಗ್ಯ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವಂತ ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ಪ್ರೋತ್ಸಾಹಧನ ರೂ.15,000 ಪಾವತಿಗೆ ನಿಯಮಾನುಸಾರ ಮಾರ್ಗಸೂಚಿಯಲ್ಲಿ ಅವಕಾಶವಿರುವುದಿಲ್ಲ ಎಂಬುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ. ಈ ಮೂಲಕ ಪ್ರತಿಭಟನೆಗೆ ಮುಂದಾಗಿರುವಂತ ಆಶಾ ಕಾರ್ಯಕರ್ತೆಯರಿಗೆ ಬಿಗ್ ಶಾಕ್ ನೀಡಿದೆ.

ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಮಾಹಿತಿ ನೀಡಿದ್ದು, ದಿನಾಂಕ 04-01-2025ರಂದು ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ ಅವರ ಅಧ್ಯಕ್ಷತೆಯಲ್ಲಿ ಸಿಐಯುಟಿಯುಸಿ ಸಂಘಟನೆಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ, ಆಶಾ ಕಾರ್ಯಕರ್ತೆಯರಿಗೆ ಒದಗಿಸಲಾಗುತ್ತಿರುವ ಎಲ್ಲಾ ಸೌಲಭ್ಯದ ಬಗ್ಗೆ ಮನವರಿಕೆ ಮಾಡಿ ಕೊಡಲಾಗಿದೆ ಎಂದಿದ್ದಾರೆ. ಆಶಾ ಕಾರ್ಯಕ್ರಮವು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಭಾಗವಾಗಿದೆ. ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿರುವುದರಿಂದ ನಿಯಮಾನುಸಾರ ಮಾರ್ಗಸೂಚಿಯಂತೆ ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹಧನಕ್ಕೆ ಒಳಪಟ್ಟಿರುತ್ತಾರೆ. ಎಐಯುಟಿಯುಸಿ ಸಂಘಟನೆಯ ಬೇಡಿಕೆಯಂತೆ ಇಲಾಖೆಯ ವತಿಯಿಂದ ಪ್ರತಿ ಮಾಹೆ ನಿರ್ದಿಷ್ಟ 15,000 ರೂಪಾಯಿಗಳನ್ನು ಪಾವತಿ ಮಾಡಲು ನಿಯಮಾನುಸಾರ ಮಾರ್ಗಸೂಚಿಯಂತೆ ಅವಕಾಶವಿರುವುದಿಲ್ಲ ಎಂಬುದಾಗಿ ಮನವರಿಕೆ ಮಾಡಿಕೊಡಲಾಗಿರುತ್ತದೆ ಎಂಬುದಾಗಿ ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯ ಬಹುತೇಕ ಚಟುವಟಿಕೆಗಳನ್ನು ಕೇಂದ್ರೀಕೃತ ವ್ಯವಸ್ಥೆಯಲ್ಲಿ ಮೇಲ್ವಿಚಾರಣೆ ಮಾಡಲು ಅನುವಾಗುವಂತೆ ಡಿಜಿಟಲೀಕರಣಗೊಳಿಸಲಾಗಿರುತ್ತದೆ. ಮಾಹಿತಿ ತಂತ್ರಜ್ಞಾನದ ಪರಿಣಾಮಕಾರಿ ಬಳಕೆಯ ಹಿನ್ನಲೆಯಲ್ಲಿ ಎಲ್ಲಾ ಮಾಹಿತಿಯನ್ನು ಆರೋಗ್ಯ ಇಲಾಖೆಯ ಸಿಬ್ಬಂದಿಗಳ ವತಿಯಿಂದ ನಿರ್ವಹಿಸಲಾಗುತ್ತಿದ್ದು, ಕೇವಲ 2-3 ಚಟುವಟಿಕೆಗಳ ಮಾಹಿತಿಯನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಆಶಾ ಕಾರ್ಯಕರ್ತೆಯರು ನಿರ್ವಹಿಸಬೇಕಾಗಿರುತ್ತದೆ. ಮೊಬೈಲ್ ಪೋನ್ ಬಳಕೆಗೆ ಪ್ರತ್ಯೇಕವಾಗಿ ಮಾಸಿಕ ರೂ.280 ಗಳನ್ನು ಪಾವತಿ ಮಾಡಲಾಗುತ್ತದೆ ಎಂಬ ಅಂಶವನ್ನು ತಿಳಿಯಪಡಿಸಿದ್ದಾರೆ.

Spread the love
  • Related Posts

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ…

    Spread the love

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ (ಜು.18) ನಿಧನ ಹೊಂದಿದರು, ಅವರಿಗೆ 85 ವರ್ಷ ವಯಸ್ಸಾಗಿತ್ತು. ಚೆನ್ನಮ್ಮ ಅವರಿಗೆ ಕಳೆದ ಮೂರು ದಿನಗಳಿಂದ…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 2 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 7 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 9 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 11 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 10 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 16 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ