ಕಳೆದ ವರ್ಷದ ಕರಿಛಾಯೆ ಮಾಸುವ ಮುನ್ನವೇ ಮತ್ತೊಮ್ಮೆ ಜನರಿಗೆ ಶಾಕ್ ನೀಡಿದ ವರುಣ!

ಮಂಗಳೂರು: ಪಶ್ಚಿಮ ಘಟ್ಟದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ಕಳೆದ ವರ್ಷದ ಕರಿಛಾಯೆ ಮಾಸುವ ಮುನ್ನವೇ ಮತ್ತೊಮ್ಮೆ ಜನರಿಗೆ ಶಾಕ್ ನೀಡಿದೆ ತಡರಾತ್ರಿ ಸುರಿದ ಧಾರಕಾರ ಮಳೆಗೆ ಬೆಳ್ತಂಗಡಿಯ ಪಶ್ಚಿಮ ಘಟ್ಟದ ತಪ್ಪಲಿನ ದಿಡುಪೆ ಪ್ರದೇಶಗಳಲ್ಲಿ ನೀರು ನುಗ್ಗಿದ್ದು ಜನ ಜೀವನ ಅಸ್ಥವ್ಯಸ್ಥವಾಗಿದೆ.

ಮಲವಂತಿಗೆ ಗ್ರಾಮ,ದಿಡುಪೆಯ ಕಲ್ಬೆಟ್ಟು ಎಂಬಲ್ಲಿ ನೇತ್ರಾವತಿ ಕಿನಾರೆಯ ಸೇತುವೆ ಅಪಾಯದಲ್ಲಿದೆ. ದಿನಾಂಕ 08/08/2020 ರಂದು ಸುರಿದ ಮಳೆಗೆ ತುಂಬಾ ಹಾನಿಗೊಳಗಾಗಿದೆ ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಮತ್ತು ಹೈನಗಾರಿಕೆಯವರಿಗೆ ಹಾಗೂ ಕೃಷಿಕರಿಗೆ ಸಂಕಷ್ಟ ಎದುರಾಗಿದೆ.

ಸುಮಾರು 100 ರಿಂದ 150 ಕುಟುಂಬಕ್ಕೂ ಹೆಚ್ಚು ಜನ ಕೊಲ್ಲಿ ದೇವಸ್ಥಾನದಿಂದ ದಿಡುಪೆಗೆ ಪಕ್ಕದ ಸಂಪರ್ಕ ಮಾಡುತ್ತಿರುವ ನೇತ್ರಾವತಿ ಕಿನಾರೆಯ ಕಲ್ಬೆಟ್ಟು ಎಂಬಲ್ಲಿನ ಸೇತುವೆ ಸಂಪೂರ್ಣ ಅಪಾಯದಲ್ಲಿ ಇದೆ.

ಸಾರ್ವಜನಿಕರಿಗೆ ಇನ್ನಷ್ಟು ತುಂಬಾ ತೊಂದರೆ ಆಗುವ ಸಂಭವವಿದ್ದು, ದಿಡುಪೆಯ ಮಲವಂತಿಗೆ ಹಾಗೂ ಮಿತ್ತಬಾಗಿಲು ಗ್ರಾಮಸ್ಥರ ಕೆಲವೊಂದು ಮನೆಗಳ ಸುತ್ತ ಮುತ್ತ ನೇತ್ರಾವತಿಯ ನೀರು ಈಗಾಲೇ ಹರಿಯುತಿದ್ದು ಮಲವಂತಿಗೆ ಗ್ರಾಮದ ಕಲ್ಬೆಟ್ಟು ಆನಂದ ಗೌಡ, ಜಯವರ್ಮ ಗೌಡ ಹಾಗೂ ಕುಂಞಣ್ಣ ಮತ್ತು ಪರಾರಿ ರಾಮಣ್ಣ ಗೌಡ ಆನಂದ ಗೌಡ ಇನ್ನಷ್ಟು ಜನರ ತೋಟಕ್ಕೆ ನೇತ್ರಾವತಿಯ ನದಿಯ ನೀರು ಹರಿದು ಕೃಷಿಗೆ ಹಾನಿಯಾಗಿದೆ.

ಮಿತ್ತಬಾಗಿಲು ಗ್ರಾಮದ ಕೆಳಗಿನಮನೆ ಕುಶಾಲಪ್ಪ ಗೌಡ ಕೃಷ್ಣಪ್ಪ ಗೌಡ ನಾರಾಯಣ ಗೌಡ ಇವರ ಮನೆಯ ಸುತ್ತ ಮುತ್ತ ನೀರು ಈಗಾಗಲೇ ಬಂದು ಇನ್ನಷ್ಟು ನೀರಿನ ಪ್ರಮಾಣ ಜಾಸ್ತಿ ಆಗುವ ಲಕ್ಷಣ ಇದೆ. ಆದ್ದರಿಂದ ಗ್ರಾಮಸ್ಥರು ಜಾಗೃತರಾಗಬೇಕು ನದಿಯ ಅಕ್ಕ ಪಕ್ಕದ ಜನರನ್ನು ಸ್ಥಳಾಂತರಿಸುವುದು ಒಳ್ಳೆಯದು ಎಂದು ನೆಹರು ಯುವ ಕೇಂದ್ರ ಬೆಳ್ತಂಗಡಿ ತಾಲೂಕ್ ಸಂಯೋಜಕರಾದ ತೀಕ್ಷಿತ್.ಕೆ ದಿಡುಪೆ ಸ್ಪಷ್ಟ ಪಡಿಸಿದ್ದಾರೆ.

Spread the love
  • Related Posts

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಸಲುವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಸಾರಥ್ಯದಲ್ಲಿ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅಕ್ಟೋಬರ್ 20 ಸೋಮವಾರದಂದು ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ…

    Spread the love

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜಿಲ್ಲಾ ಜಾಗೃತಿ ವೇದಿಕೆ ಹಾಸನ, ಲಯನ್ಸ್ ಕ್ಲಬ್ ಸಕಲೇಶಪುರ, ರೋಟರಿ ಕ್ಲಬ್ ಸಕಲೇಶಪುರ, ಬಂಟರ ಸಂಘ ಸಕಲೇಶಪುರ, ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ದಿನಾಂಕ 14/10/2025ನೇ ಮಂಗಳವಾರ ಬೆಳಿಗ್ಗೆ 10ಗಂಟೆಯಿಂದ…

    Spread the love

    You Missed

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 18 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 18 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 43 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 39 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    • By admin
    • October 7, 2025
    • 60 views
    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ

    • By admin
    • October 7, 2025
    • 57 views
    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ