ಕಳೆದ ವರ್ಷದ ಕರಿಛಾಯೆ ಮಾಸುವ ಮುನ್ನವೇ ಮತ್ತೊಮ್ಮೆ ಜನರಿಗೆ ಶಾಕ್ ನೀಡಿದ ವರುಣ!

ಮಂಗಳೂರು: ಪಶ್ಚಿಮ ಘಟ್ಟದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ಕಳೆದ ವರ್ಷದ ಕರಿಛಾಯೆ ಮಾಸುವ ಮುನ್ನವೇ ಮತ್ತೊಮ್ಮೆ ಜನರಿಗೆ ಶಾಕ್ ನೀಡಿದೆ ತಡರಾತ್ರಿ ಸುರಿದ ಧಾರಕಾರ ಮಳೆಗೆ ಬೆಳ್ತಂಗಡಿಯ ಪಶ್ಚಿಮ ಘಟ್ಟದ ತಪ್ಪಲಿನ ದಿಡುಪೆ ಪ್ರದೇಶಗಳಲ್ಲಿ ನೀರು ನುಗ್ಗಿದ್ದು ಜನ ಜೀವನ ಅಸ್ಥವ್ಯಸ್ಥವಾಗಿದೆ.

ಮಲವಂತಿಗೆ ಗ್ರಾಮ,ದಿಡುಪೆಯ ಕಲ್ಬೆಟ್ಟು ಎಂಬಲ್ಲಿ ನೇತ್ರಾವತಿ ಕಿನಾರೆಯ ಸೇತುವೆ ಅಪಾಯದಲ್ಲಿದೆ. ದಿನಾಂಕ 08/08/2020 ರಂದು ಸುರಿದ ಮಳೆಗೆ ತುಂಬಾ ಹಾನಿಗೊಳಗಾಗಿದೆ ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಮತ್ತು ಹೈನಗಾರಿಕೆಯವರಿಗೆ ಹಾಗೂ ಕೃಷಿಕರಿಗೆ ಸಂಕಷ್ಟ ಎದುರಾಗಿದೆ.

ಸುಮಾರು 100 ರಿಂದ 150 ಕುಟುಂಬಕ್ಕೂ ಹೆಚ್ಚು ಜನ ಕೊಲ್ಲಿ ದೇವಸ್ಥಾನದಿಂದ ದಿಡುಪೆಗೆ ಪಕ್ಕದ ಸಂಪರ್ಕ ಮಾಡುತ್ತಿರುವ ನೇತ್ರಾವತಿ ಕಿನಾರೆಯ ಕಲ್ಬೆಟ್ಟು ಎಂಬಲ್ಲಿನ ಸೇತುವೆ ಸಂಪೂರ್ಣ ಅಪಾಯದಲ್ಲಿ ಇದೆ.

ಸಾರ್ವಜನಿಕರಿಗೆ ಇನ್ನಷ್ಟು ತುಂಬಾ ತೊಂದರೆ ಆಗುವ ಸಂಭವವಿದ್ದು, ದಿಡುಪೆಯ ಮಲವಂತಿಗೆ ಹಾಗೂ ಮಿತ್ತಬಾಗಿಲು ಗ್ರಾಮಸ್ಥರ ಕೆಲವೊಂದು ಮನೆಗಳ ಸುತ್ತ ಮುತ್ತ ನೇತ್ರಾವತಿಯ ನೀರು ಈಗಾಲೇ ಹರಿಯುತಿದ್ದು ಮಲವಂತಿಗೆ ಗ್ರಾಮದ ಕಲ್ಬೆಟ್ಟು ಆನಂದ ಗೌಡ, ಜಯವರ್ಮ ಗೌಡ ಹಾಗೂ ಕುಂಞಣ್ಣ ಮತ್ತು ಪರಾರಿ ರಾಮಣ್ಣ ಗೌಡ ಆನಂದ ಗೌಡ ಇನ್ನಷ್ಟು ಜನರ ತೋಟಕ್ಕೆ ನೇತ್ರಾವತಿಯ ನದಿಯ ನೀರು ಹರಿದು ಕೃಷಿಗೆ ಹಾನಿಯಾಗಿದೆ.

ಮಿತ್ತಬಾಗಿಲು ಗ್ರಾಮದ ಕೆಳಗಿನಮನೆ ಕುಶಾಲಪ್ಪ ಗೌಡ ಕೃಷ್ಣಪ್ಪ ಗೌಡ ನಾರಾಯಣ ಗೌಡ ಇವರ ಮನೆಯ ಸುತ್ತ ಮುತ್ತ ನೀರು ಈಗಾಗಲೇ ಬಂದು ಇನ್ನಷ್ಟು ನೀರಿನ ಪ್ರಮಾಣ ಜಾಸ್ತಿ ಆಗುವ ಲಕ್ಷಣ ಇದೆ. ಆದ್ದರಿಂದ ಗ್ರಾಮಸ್ಥರು ಜಾಗೃತರಾಗಬೇಕು ನದಿಯ ಅಕ್ಕ ಪಕ್ಕದ ಜನರನ್ನು ಸ್ಥಳಾಂತರಿಸುವುದು ಒಳ್ಳೆಯದು ಎಂದು ನೆಹರು ಯುವ ಕೇಂದ್ರ ಬೆಳ್ತಂಗಡಿ ತಾಲೂಕ್ ಸಂಯೋಜಕರಾದ ತೀಕ್ಷಿತ್.ಕೆ ದಿಡುಪೆ ಸ್ಪಷ್ಟ ಪಡಿಸಿದ್ದಾರೆ.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 81 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 44 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 172 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 183 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 88 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 106 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ