![](https://kalanirnayanews.com/wp-content/uploads/2021/05/Screenshot_2021_0522_185504-compressed-1.jpg)
ಬೆಳ್ತಂಗಡಿ: ಬೆಳ್ತಂಗಡಿ ಚಚ್೯ ರಸ್ತೆ ವಿಲ್ಸ್ ಸ್ಟುಡಿಯೋ ದಲ್ಲಿ ಕೆಲಸ ಮಾಡುತ್ತಿದ್ದ, ಪ್ರಸಾದ್( 23ವ) ಎಂಬವರು ಸುಳ್ಕೆರಿ ಬಳಿ ಬೈಕ್ ಸ್ಕಿಡ್ ಆಗಿ ಸಂಭವಿಸಿದ ಅಪಫಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ವರದಿಯಾಗಿದೆ.
![](https://www.janadwani.com/wp-content/uploads/2021/05/20210522_170155.jpg)
ಮೇ 20ರಂದು ಸುಲ್ಕೇರಿಯ ಅಣ್ಣಿ ಪೂಜಾರಿ ಎಂಬವರ ಪುತ್ರ ರಾದ ಇವರು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ತಮ್ಮ ಮನೆಯ ಬಳಿ ಈ ದುಘ೯ಟನೆ ಸಂಭವಿಸಿತ್ತು.