ಲಾಕ್ ಡೌನ್ ನಲ್ಲೊಂದು ಯುವಕರ ಮಹಾತ್ಕಾರ್ಯ, ಸೂರಿಲ್ಲದ ಕುಟುಂಬಕ್ಕೆ ಆಸರೆಯಾದ ವಿಶ್ವ ಹಿಂದೂ ಪರಿಷತ್, ಭಜರಂಗದಳದ ಚಾರ್ಮಾಡಿಯ ಕಾರ್ಯಕರ್ತರ ತಂಡ

ಬೆಳ್ತಂಗಡಿ: ಇಡೀ ದೇಶವೇ ಕೊರೋನಾ ಮಹಾಮಾರಿಗೆ ಸೆಡ್ದು ಹೊಡೆದು ತನ್ನ ಜನತೆಯ ಸುರಕ್ಷತೆಗೆ “lockdown” ಅಸ್ತಿತ್ವಕ್ಕೆ ತಂದ ಸಮಯದಲ್ಲಿ ಇಲ್ಲೊಂದು ಯುವತಂಡ ಸೂರಿಲ್ಲದೆ ಇರುವ ಬಡಕುಟುಂಬಕ್ಕೆ ಸೂರು ಕಲ್ಪಿಸುವ ಮಹತ್ಕಾರ್ಯ ಮಾಡಿ ಮಾದರಿಯಾಗಿದ್ದಾರೆ.

ಚಾರ್ಮಾಡಿ ವಿಶ್ವಹಿಂದೂ ಪರಿಷತ್ ವತಿಯಿಂದ ನಿರ್ಮಿಸಿದ ನೂತನ ಗೃಹ ಶ್ರೀರಾಮ ನಿವಾಸವನ್ನು ತಾಲೂಕು ವಿಶ್ವಹಿಂದೂ ಪರಿಷತ್ ಅಧ್ಯಕ್ಷ ನ್ಯಾಯವಾದಿ ಅಗರ್ತ ಸುಬ್ರಹ್ಮಣ್ಯ ಕುಮಾರ್ ದೀಪ ಬೆಳಗಿಸಿ ಗೃಹ ಪ್ರವೇಶವನ್ನು ನೆರವೇರಿಸಿದರು.

ಚಾರ್ಮಾಡಿ ವಿಶ್ವಹಿಂದೂ ಪರಿಷತ್ ವತಿಯಿಂದ ದಾನಿಗಳ ಹಾಗೂ ವಿಶ್ವ ಹಿಂದೂ ಪರಿಷತ್‌ನ ಯುವಕರು ಒಟ್ಟು ಸೇರಿ ರೂ.6 ಲಕ್ಷ ಅಂದಾಜು ವೆಚ್ಚದಲ್ಲಿ ನಿರ್ಮಿಸಿಕೊಟ್ಟ ಭಾರಿ ಪ್ರಸಂಶೆಗೆ ಪಾತ್ರರಾಗಿದ್ದಾರೆ.

ಯುವ ಸಮೂಹವು ಶ್ರಮಸೇವೆಯ ಮೂಲಕ ಅತೀ ಕಡಿಮೆ ಅವಧಿಯಲ್ಲಿ (65 ದಿನಗಳಲ್ಲಿ) ಮನೆ ನಿರ್ಮಾಣದ ತನ್ನ ಸಂಕಲ್ಪವನ್ನು ಪೂರ್ಣ ಗೊಳಿಸಿ “ಸೇವೆಯೆಮಗೆ ರಾಷ್ಟ್ರ ಕಾರ್ಯ ಋಣವ ಕಳೆ‍ಯೆ ಕಾರಣ ! ಮನುಜ ಜನ್ಮ ಧನ್ಯತೆಗಿದು ಏಕಮೇವ ಸಾಧನ” ಎಂಬ ಸಂಘ ಗೀತೆಯ ಪದ ಪುಂಜಗಳಿಗೆ ಮಾದರಿಯಾಗಿದೆ.

ಪ್ರಸಾದ್ ದಂಪತಿಗಳಿಗೆ ನಿರ್ಮಿಸಿಕೊಟ್ಟ ಮನೆ ಕೇವಲ 3 ತಿಂಗಳಲ್ಲಿ ಆಗಿದೆ. ವಾಸಕ್ಕೆ ಸೂರಿಲ್ಲದ ಪ್ರಸಾದ್ ದಂಪತಿಗೆ ಸೂರು ನಿರ್ಮಿಸಿದ ಎಲ್ಲರಿಗೂ ಪ್ರಸಾದ್ ಕೃತಜ್ಞತೆ ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ, ಜಿಲ್ಲಾ ಭಜರಂಗದಳ ಸಂಚಾಲಕ ಭಾಸ್ಕರ, ಧರ್ಮಸ್ಥಳ ತಾಲೂಕು ವಿಶ್ವ ಹಿಂದು ಪರಿಷತ್ ಕಾರ್ಯದರ್ಶಿ ನವೀನ್ ನೆರಿಯ, ತಾಲೂಕು ಗೋರಕ್ಷ ಸಂಚಾಲಕ ದಿನೇಶ್ ಚಾರ್ಮಾಡಿ, ಮಾಜಿ ಚಾರ್ಮಾಡಿ ಪಂಚಾಯತ್ ಅಧ್ಯಕ್ಷರುಗಳಾದ ಅಶೋಕ್ ಕುಮಾರ್ ಜೈನ್, ಶ್ರೀಮತಿ ಶಾರದಾ, ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಕಾಶ್ ಹೊಸಮಠ, ಮಾಜಿ ಅಧ್ಯಕ್ಷ ಕೋಡಿಹಿತ್ತಿಲು ಕೃಷ್ಣಭಟ್ ಉಜಿರೆ ಬೆಳಕು ವಿನಯಚಂದ್ರ, ಅಡಿಮಾರು ಬಾಲಕೃಷ್ಣ ಗೌಡ, ಅಖಿಲೇಶ್ ಭಟ್ ಚಾರ್ಮಾಡಿ.ರಥಬೀದಿ ಸುಧೀರ್, ಗೃಹನಿರ್ಮಾಣದ ಪ್ರೇರಣ ಶಕ್ತಿಗಳಾದ ಅಧ್ಯಕ್ಷ ಜಗದೀಶ, ಉಪಾಧ್ಯಕ್ಷ ಪವನ್ ರಾವ್, ಕಾರ್ಯದರ್ಶಿ ದಿವಿನೇಶ್, ಖಾಜಾಂಚಿ ಸುಧೀರ್ ಹಾಗೂ ಊರವರು ದಾನಿಗಳು ಉಪಸ್ಥಿತರಿದ್ದರು.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 100 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 61 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 189 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 195 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 98 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 116 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ