ಕೊರೋನಾ ರಣಚಂಡಿ ಆಟಕ್ಕೆ ಬೆಚ್ಚಿ ಬಿದ್ದ ಸಿಲಿಕಾನ್ ಸಿಟಿ! ರಾಜ್ಯರಾಜಧಾನಿಯಲ್ಲಿ ಕೊರೋನಾರ್ಭಟ! ಬೆಂಗಳೂರಿಗರೇ ಎಚ್ಚರ!

ಬೆಂಗಳೂರು: ರಾಜ್ಯರಾಜಧಾನಿ ಕೊರೋನಾ ಆರ್ಭಟಕ್ಕೆ ನಲುಗಿ ಹೋಗಿದ್ದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಮಹಾಮಾರಿ ಸ್ಫೋಟಗೊಂಡಿದೆ. ಬೆಂಗಳೂರಿನಲ್ಲಿ ಬರೊಬ್ಬರಿ 1183 ಸೋಂಕಿತರು ಪತ್ತೆಯಾಗಿದ್ದು 24 ಮಂದಿ ಸಿಲಿಕಾನ್ ಸಿಟಿಯಲ್ಲಿ ಬಲಿಯಾಗಿದ್ದು ರಾಜಧಾನಿ ಜನತೆಯನ್ನು ಕಂಗೆಡಿಸಿದೆ. ಇದರ ಬೆನ್ನಲ್ಲೇ ಕರಾವಳಿಯ ಕಡಲತಡಿ ಮಂಗಳೂರು ಹಾಗೂ ಗಣಿನಾಡು ಬಳ್ಳಾರಿಯನ್ನು ಬೆಂಬಿಡದೇ ಕಾಡುತ್ತಿರುವ ಕಿಲ್ಲರ್ ವೈರಲ್ ಇಂದು ರಾಜ್ಯದ 27 ಜಿಲ್ಲೆಗಳಲ್ಲಿ ಸೋಂಕು ವ್ಯಾಪಿಸಿದೆ.

ರಾಜ್ಯದಲ್ಲಿಂದು1839 ಸೋಂಕಿತರು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 21549 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ಮರಣಮೃದಂಗಕ್ಕೆ 42 ಬಲಿಯಾಗಿದ್ದು ಸಾವಿನ ಸಂಖ್ಯೆ 335 ಕ್ಕೆ ಏರಿಕೆಯಾಗಿದೆ.

ಜಿಲ್ಲಾವಾರು ಸೋಂಕಿತರ ವಿವರಗಳು:

Spread the love
  • Related Posts

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಉಜಿರೆ: ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಬೆಳಾಲು ಗ್ರಾಮ ಪಂಚಾಯಿತಿಯ ನಿಕಟಪೂರ್ವ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ, ಶಾಲೆಯ ಪರಿಸರದಲ್ಲಿ ಇಂಗು ಗುಂಡಿಗಳ ನಿರ್ಮಾಣದಿಂದ…

    Spread the love

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಮಂಗಳೂರು, ಆಗಸ್ಟ್ 7: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಹವಾಮಾನ ಮುನ್ಸೂಚನೆಯಂತೆ ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ…

    Spread the love

    You Missed

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 5 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 7 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 6 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 13 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 6 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 9 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ