ಸಿಲಿಕಾನ್ ಸಿಟಿಯ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಹುದೊಡ್ಡ ಅಗ್ನಿ ಅವಘಡ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಬಹುದೊಡ್ಡ ಅಗ್ನಿ ಅವಘಡ ಸಂಭವಿಸಿದ್ದು, ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೃಹತ್ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಗರದ ಹೊಸ ಗುಡ್ಡದಹಳ್ಳಿಯಲ್ಲಿ ಘಟನೆ ನಡೆದಿದ್ದು, ಎಷ್ಟೇ ಪ್ರಯತ್ನಿಸಿದರೂ ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ. ಬೃಹತ್ ಪ್ರಮಾಣದಲ್ಲಿ ವ್ಯಾಪಿಸಿರುವುದರಿಂದ ಅಕ್ಕ ಪಕ್ಕದ ಮನೆಗಳಿಗೆ ಬೆಂಕಿ ಹೊತ್ತಿಕೊಳ್ಳುತ್ತಿದೆ.

ಅಕ್ಕಪಕ್ಕದ ಮನೆಯವರನ್ನು ಸ್ಥಳಾಂತರಿಸಲು ಪೊಲೀಸರು ಮತ್ತು ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಇಡೀ ರಸ್ತೆಯಲ್ಲಾ ಎಲ್ಲಿ ನೋಡಿದರೂ ಬೆಂಕಿಮಯವಗಿದ್ದು, ಸಂಪೂರ್ಣ ಹೊಗೆ ಆವರಿಸಿಕೊಂಡಿದೆ. ಫ್ಯಾಕ್ಟರಿ ಅಕ್ಕ ಪಕ್ಕ ನಿಲ್ಲಿಸಿದ್ದ ವಾಹನಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಮತ್ತು ಬ್ಯಾಟರಾಯನಪುರ ಪೊಲೀಸರು ಆಗಮಿಸಿದ್ದು,

ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ

Spread the love
  • Related Posts

    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    ಬೆಂಗಳೂರು: ದಿನಾಂಕ: 09-04-2026 ರಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ. https://karresults.nic.in KarnatakaOne Mobile App ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಸ್‌ಎಂಎಸ್ (SMS) ಮೂಲಕವೂ…

    Spread the love

    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ

    Manglore: ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ ಮಾಡಿಕೊಂಡಿರುವ ಒಪ್ಪಂದ (MoU) ಸಂಬಂಧ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಬೆಂಗಳೂರುನಲ್ಲಿ ಏಪ್ರಿಲ್ 4, 2026ರಂದು ಹೊರಡಿಸಿದ ಈ ಆದೇಶದಲ್ಲಿ, ಜಿಲ್ಲೆಯ ಮಟ್ಟದಲ್ಲಿ ಆರೋಗ್ಯ ಸೇವೆಗಳನ್ನು ಪರಿಣಾಮಕಾರಿಯಾಗಿ…

    Spread the love

    You Missed

    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    • By admin
    • April 9, 2026
    • 4 views
    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ

    • By admin
    • April 7, 2026
    • 55 views
    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ

     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ! 

    • By admin
    • April 7, 2026
    • 29 views
     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ! 

    ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ: ಚುನಾವಣಾ ನೀತಿ ಸಂಹಿತೆಯಿಂದ ವಿದ್ಯಾರ್ಥಿಗಳಿಗೆ ನಿರಾಶೆ

    • By admin
    • April 6, 2026
    • 53 views
    ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ: ಚುನಾವಣಾ ನೀತಿ ಸಂಹಿತೆಯಿಂದ ವಿದ್ಯಾರ್ಥಿಗಳಿಗೆ ನಿರಾಶೆ

    ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಕುಟುಂಬಸ್ಥರ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

    • By admin
    • April 6, 2026
    • 71 views
    ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಕುಟುಂಬಸ್ಥರ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

    ನಾವೂರಿನಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣಾವಕಾಶಗಳ ಕುರಿತು ಕಾರ್ಯಾಗಾರ

    • By admin
    • April 6, 2026
    • 19 views
    ನಾವೂರಿನಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣಾವಕಾಶಗಳ ಕುರಿತು ಕಾರ್ಯಾಗಾರ