ಸಿಲಿಕಾನ್ ಸಿಟಿಯ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಹುದೊಡ್ಡ ಅಗ್ನಿ ಅವಘಡ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಬಹುದೊಡ್ಡ ಅಗ್ನಿ ಅವಘಡ ಸಂಭವಿಸಿದ್ದು, ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೃಹತ್ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಗರದ ಹೊಸ ಗುಡ್ಡದಹಳ್ಳಿಯಲ್ಲಿ ಘಟನೆ ನಡೆದಿದ್ದು, ಎಷ್ಟೇ ಪ್ರಯತ್ನಿಸಿದರೂ ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ. ಬೃಹತ್ ಪ್ರಮಾಣದಲ್ಲಿ ವ್ಯಾಪಿಸಿರುವುದರಿಂದ ಅಕ್ಕ ಪಕ್ಕದ ಮನೆಗಳಿಗೆ ಬೆಂಕಿ ಹೊತ್ತಿಕೊಳ್ಳುತ್ತಿದೆ.

ಅಕ್ಕಪಕ್ಕದ ಮನೆಯವರನ್ನು ಸ್ಥಳಾಂತರಿಸಲು ಪೊಲೀಸರು ಮತ್ತು ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಇಡೀ ರಸ್ತೆಯಲ್ಲಾ ಎಲ್ಲಿ ನೋಡಿದರೂ ಬೆಂಕಿಮಯವಗಿದ್ದು, ಸಂಪೂರ್ಣ ಹೊಗೆ ಆವರಿಸಿಕೊಂಡಿದೆ. ಫ್ಯಾಕ್ಟರಿ ಅಕ್ಕ ಪಕ್ಕ ನಿಲ್ಲಿಸಿದ್ದ ವಾಹನಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಮತ್ತು ಬ್ಯಾಟರಾಯನಪುರ ಪೊಲೀಸರು ಆಗಮಿಸಿದ್ದು,

ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ

Spread the love
  • Related Posts

    ಹೊನ್ನಾವರದಲ್ಲಿ ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ – ಏಕಮುಖ ಸಂಚಾರ ಬಂದ್

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಅಬ್ಬರದ ಮಳೆಯಾಗುತ್ತಿದೆ. ಮಳೆಯ ಅಬ್ಬರದಿಂದ ಹೊನ್ನಾವರ ತಾಲೂಕಿನ ರಾಮತೀರ್ಥ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದು ಹೆದ್ದಾರಿಯ ಮೇಲೆ ಬಿದ್ದಿದೆ.ಅದೃಷ್ಟವಶಾತ್ ಆ ಸಂದರ್ಭದಲ್ಲಿ ಯಾವುದೇ ವಾಹನ ಸಂಚಾರ ಮಾಡದ ಕಾರಣ ದೊಡ್ಡ ಅವಘಡ ಸಂಭವಿಸುವುದು…

    Spread the love

    ನವಜೀವನೋತ್ಸವದಲ್ಲಿ ವ್ಯಸನಮುಕ್ತ ಹಾಗೂ ಮೌಲ್ಯಯುತ ಜೀವನಕ್ಕೆ ಡಾ. ನವೀನ್ ಚಂದ್ರ ಶೆಟ್ಟಿ ಕರೆ

    ವ್ಯಸನ ತೊರೆದು ಮೌಲ್ಯಯುತ ಜೀವನ ನಡೆಸಿ: ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿಸಿ ಟ್ರಸ್ಟ್) ರಿ., ಸಕಲೇಶಪುರ ಇದರ ವತಿಯಿಂದ ಆಯೋಜಿಸಲಾದ ನವಜೀವನೋತ್ಸವ ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಡಾ. ನವೀನ್ ಚಂದ್ರ ಶೆಟ್ಟಿ ಅವರು…

    Spread the love

    You Missed

    ಹೊನ್ನಾವರದಲ್ಲಿ ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ – ಏಕಮುಖ ಸಂಚಾರ ಬಂದ್

    • By admin
    • July 2, 2026
    • 28 views
    ಹೊನ್ನಾವರದಲ್ಲಿ ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ – ಏಕಮುಖ ಸಂಚಾರ ಬಂದ್

    ನವಜೀವನೋತ್ಸವದಲ್ಲಿ ವ್ಯಸನಮುಕ್ತ ಹಾಗೂ ಮೌಲ್ಯಯುತ ಜೀವನಕ್ಕೆ ಡಾ. ನವೀನ್ ಚಂದ್ರ ಶೆಟ್ಟಿ ಕರೆ

    • By admin
    • July 2, 2026
    • 100 views
    ನವಜೀವನೋತ್ಸವದಲ್ಲಿ ವ್ಯಸನಮುಕ್ತ ಹಾಗೂ ಮೌಲ್ಯಯುತ ಜೀವನಕ್ಕೆ ಡಾ. ನವೀನ್ ಚಂದ್ರ ಶೆಟ್ಟಿ ಕರೆ

    ದಕ್ಷಿಣ ಕನ್ನಡ ಹಾಲು ಒಕ್ಕೂಟದ, ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    • By admin
    • July 2, 2026
    • 39 views
    ದಕ್ಷಿಣ ಕನ್ನಡ ಹಾಲು ಒಕ್ಕೂಟದ, ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ
    • By admin
    • July 2, 2026
    • 7 views

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಕಲೇಶಪುರ ಪಾಲಹಳ್ಳಿ ಕರಗೂರು ಕೂಡಿಗೆ ಶ್ರೀ ವಾಯುಪುತ್ರ ದೇವಾಲಯಕ್ಕೆ ಅನುದಾನ ಮಂಜೂರು

    • By admin
    • July 2, 2026
    • 9 views

    ಗುಂಡ್ಯ ಶಿರಾಡಿ ಘಾಟ್ ನಲ್ಲಿ ಕಾರು ಬಸ್ ಅಫಘಾತ ಮೂವರು ಸಾವು

    • By admin
    • July 2, 2026
    • 9 views