ಬಂಟ್ವಾಳ: ಬಂಟ್ವಾಳದ ನೇತ್ರಾವತಿ ಸೇತುವೆ ಮೇಲಿನಿಂದ ತುಂಬಿ ಹರಿಯುವ ನದಿಗೆ ಹಾರಿ ಇಜಾಡುವ ದುಸ್ಸಾಹಸಕ್ಕೆ ಮುಂದಾಗುತ್ತಿದ್ದಾರೆ ಯುವಕರು. ಯುವಕರು ಸೇತುವೆಯಿಂದ ಹಾರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇವರೆಲ್ಲರು ಈ ಭಾಗದ ಸ್ಥಳೀಯ ನಿವಾಸಿಗಳೆಂದು ತಿಳಿದು ಬಂದಿದೆ. ಈ ಹಿಂದೆ ನದಿಗೆ ಹಾರಿದವರನ್ನು ರಕ್ಷಣೆ ಮಾಡುತ್ತಿದ್ದ ತಂಡ ಇವರೆಂದು ಎಂದು ತಿಳಿದು ಬಂದಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ಸಾಮೂಹಿಕ ವಿವಾಹ ಮೇ 03ರಂದು ಸಂಜೆ 6.48ಕ್ಕೆ ನಡೆಯುವ ಗೋದೊಳಿ ಲಗ್ನದಲ್ಲಿ ನಡೆಯಲಿದೆ. ವರನಿಗೆ ದೋತಿ ಶಾಲು ಮತ್ತು ವಧುವಿಗೆ ಸೀರೆ ರವಿಕೆಕಣ ಹಾಗೂ ಮಂಗಳ ಸೂತ್ರ ಹೂವಿನ ಹಾರ ನೀಡಲಾಗುವುದು ಎರಡನೆ ವಿವಾಹಕ್ಕೆ…