ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ವಿಶ್ವ ಸ್ಕಾಪ್೯ ಡೇ ಹಾಗೂ ಸನ್ ರೈಸ್ ಡೇ

ಬೆಳ್ತಂಗಡಿ : ಅಗಸ್ಟ್ 1 ರಂದು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಕಬ್ ಬುಲ್ ಬುಲ್, ಸ್ಕೌಟ್ ಗೈಡ್ಸ್ ವಿಧ್ಯಾರ್ಥಿ ಗಳು ವಿಶ್ವ ಸ್ಕಾರ್ಪ್ ದಿನ ಹಾಗೂ ಸನ್ ರೈಸ್ ದಿನ ವನ್ನು ರಾಜ್ಯ ಸಂಸ್ಥೆ ಯ ಆದೇಶದಂತೆ ವರ್ಚುವಲ್ (ಗೂಗಲ್ ಅ್ಯಪ್ )ಮೂಲಕ ಆಚರಿಸಿದರು.
ಎಲ್ಲಾ ವಿಧ್ಯಾರ್ಥಿ ಗಳು ಮನೆಯಲ್ಲಿದ್ದುಕೊಂಡು ಏಕ ಕಾಲದಲ್ಲಿ ಸ್ಕೌಟ್ ಗೈಡ್ ಪ್ರತಿಜ್ಞೆ ಯನ್ನು ಸ್ವೀಕರಿಸಿದರು. ನಂತರ ವರ್ಚುವಲ್ ಮೂಲಕ ಸನ್ ರೈಸ್ ಡೇ ಹಾಗೂ ವಿಶ್ವ ಸ್ಕಾರ್ಪ್ ದಿನ ದ ಮಹತ್ವ ಹಾಗೂ ಉದ್ದೇಶ ವನ್ನು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸ್ಥಳೀಯ ಸಂಸ್ಥೆ ಯ ಕಾರ್ಯದರ್ಶಿ ಪ್ರಮೀಳಾ ವಿವರಿಸಿದರು.

ವರ್ಚುವಲ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ತಾಲೂಕಿನ ಉದಯವಾಣಿ ವರದಿಗಾರ ರಾದ ಚೈತೇಶ್ ಇಳಂತಿಲ ಆಗಮಿಸಿದ್ದರು.
‌‌‌‌‌‌ ಸ್ಕೌಟ್ ಗೈಡ್ ವಿಧ್ಯಾರ್ಥಿ ಗಳು ತಮ್ಮ ಪರಿಸರದ ಗೌರನ್ವಿತರನ್ನು ಸ್ಕಾರ್ಪ್ ಧರಿಸಿ ಸ್ಕೌಟ್ ಗೈಡ್ ಚಳವಳಿಗೆ ಬರಮಾಡಿಕೊಂಡರು.

ಪೋಲಿಸ್ ಅಧಿಕಾರಿಯಾದ ಬಾಲಕೃಷ್ಣ , ವಸಂತ ಸಾಲಿಯಾನ್, ತಾಲೂಕು ಉದಯವಾಣಿ ವರದಿಗಾರರಾದ ಚೈತೇಶ್ ಇಳಂತಿಲ, ತಾಲೂಕು ವಿಜಯವಾಣಿ ವರದಿಗಾರರಾದ ಮನೋಹರ ಬಳ್ಳಂಜ, ಉದಯವಾಣಿ ಸಹಾಯಕ ಇಲಾಖೆ ಮಾನ್ಯೇಜರ್ ಜಯಂತ್ ಬಾಯರ್, ಉದಯವಾಣಿ ಮಾರುಕಟ್ಟೆ ವಿಭಾಗದ ಪ್ರತಿನಿಧಿ ಗುರುಪ್ರಸಾದ್ ಮುಂಡಾಜೆ ಇವರುಗಳನ್ನು ಸ್ಕೌಟ್ ಗೈಡ್ ಚಳವಳಿಗೆ ಸ್ಕಾರ್ಪ್ ಧರಿಸಿ ಬರಮಾಡಿಕೊಂಡರು.
ವರ್ಚುವಲ್ ಕಾರ್ಯಕ್ರಮ ದ ನಿರೂಪಣೆ ಯನ್ನು ಗೈಡ್ ವಿದ್ಯಾರ್ಥಿ ಪ್ರತೀಕ್ಷ, ಸ್ವಾಗತವನ್ನು ಗೈಡ್ ವಿದ್ಯಾರ್ಥಿ ಕವನ ನೇರವೇರಿಸಿದರು .ಎಸ್ ಡಿ ಎಮ್ ನ ಕ್ಯಾಪ್ಟನ್, ಸ್ಥಳೀಯ ಸಂಸ್ಥೆ ಯ ಕಾರ್ಯದರ್ಶಿ ಪ್ರಮೀಳಾ ವಂದಿಸಿ ಕಾರ್ಯಕ್ರಮ ಸಂಘಟಿಸಿದರು.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 4 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 5 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 9 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 8 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 14 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 15 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ