ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ವಿಶ್ವ ಸ್ಕಾಪ್೯ ಡೇ ಹಾಗೂ ಸನ್ ರೈಸ್ ಡೇ

ಬೆಳ್ತಂಗಡಿ : ಅಗಸ್ಟ್ 1 ರಂದು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಕಬ್ ಬುಲ್ ಬುಲ್, ಸ್ಕೌಟ್ ಗೈಡ್ಸ್ ವಿಧ್ಯಾರ್ಥಿ ಗಳು ವಿಶ್ವ ಸ್ಕಾರ್ಪ್ ದಿನ ಹಾಗೂ ಸನ್ ರೈಸ್ ದಿನ ವನ್ನು ರಾಜ್ಯ ಸಂಸ್ಥೆ ಯ ಆದೇಶದಂತೆ ವರ್ಚುವಲ್ (ಗೂಗಲ್ ಅ್ಯಪ್ )ಮೂಲಕ ಆಚರಿಸಿದರು.
ಎಲ್ಲಾ ವಿಧ್ಯಾರ್ಥಿ ಗಳು ಮನೆಯಲ್ಲಿದ್ದುಕೊಂಡು ಏಕ ಕಾಲದಲ್ಲಿ ಸ್ಕೌಟ್ ಗೈಡ್ ಪ್ರತಿಜ್ಞೆ ಯನ್ನು ಸ್ವೀಕರಿಸಿದರು. ನಂತರ ವರ್ಚುವಲ್ ಮೂಲಕ ಸನ್ ರೈಸ್ ಡೇ ಹಾಗೂ ವಿಶ್ವ ಸ್ಕಾರ್ಪ್ ದಿನ ದ ಮಹತ್ವ ಹಾಗೂ ಉದ್ದೇಶ ವನ್ನು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸ್ಥಳೀಯ ಸಂಸ್ಥೆ ಯ ಕಾರ್ಯದರ್ಶಿ ಪ್ರಮೀಳಾ ವಿವರಿಸಿದರು.

ವರ್ಚುವಲ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ತಾಲೂಕಿನ ಉದಯವಾಣಿ ವರದಿಗಾರ ರಾದ ಚೈತೇಶ್ ಇಳಂತಿಲ ಆಗಮಿಸಿದ್ದರು.
‌‌‌‌‌‌ ಸ್ಕೌಟ್ ಗೈಡ್ ವಿಧ್ಯಾರ್ಥಿ ಗಳು ತಮ್ಮ ಪರಿಸರದ ಗೌರನ್ವಿತರನ್ನು ಸ್ಕಾರ್ಪ್ ಧರಿಸಿ ಸ್ಕೌಟ್ ಗೈಡ್ ಚಳವಳಿಗೆ ಬರಮಾಡಿಕೊಂಡರು.

ಪೋಲಿಸ್ ಅಧಿಕಾರಿಯಾದ ಬಾಲಕೃಷ್ಣ , ವಸಂತ ಸಾಲಿಯಾನ್, ತಾಲೂಕು ಉದಯವಾಣಿ ವರದಿಗಾರರಾದ ಚೈತೇಶ್ ಇಳಂತಿಲ, ತಾಲೂಕು ವಿಜಯವಾಣಿ ವರದಿಗಾರರಾದ ಮನೋಹರ ಬಳ್ಳಂಜ, ಉದಯವಾಣಿ ಸಹಾಯಕ ಇಲಾಖೆ ಮಾನ್ಯೇಜರ್ ಜಯಂತ್ ಬಾಯರ್, ಉದಯವಾಣಿ ಮಾರುಕಟ್ಟೆ ವಿಭಾಗದ ಪ್ರತಿನಿಧಿ ಗುರುಪ್ರಸಾದ್ ಮುಂಡಾಜೆ ಇವರುಗಳನ್ನು ಸ್ಕೌಟ್ ಗೈಡ್ ಚಳವಳಿಗೆ ಸ್ಕಾರ್ಪ್ ಧರಿಸಿ ಬರಮಾಡಿಕೊಂಡರು.
ವರ್ಚುವಲ್ ಕಾರ್ಯಕ್ರಮ ದ ನಿರೂಪಣೆ ಯನ್ನು ಗೈಡ್ ವಿದ್ಯಾರ್ಥಿ ಪ್ರತೀಕ್ಷ, ಸ್ವಾಗತವನ್ನು ಗೈಡ್ ವಿದ್ಯಾರ್ಥಿ ಕವನ ನೇರವೇರಿಸಿದರು .ಎಸ್ ಡಿ ಎಮ್ ನ ಕ್ಯಾಪ್ಟನ್, ಸ್ಥಳೀಯ ಸಂಸ್ಥೆ ಯ ಕಾರ್ಯದರ್ಶಿ ಪ್ರಮೀಳಾ ವಂದಿಸಿ ಕಾರ್ಯಕ್ರಮ ಸಂಘಟಿಸಿದರು.

Spread the love
  • Related Posts

    ವಿದ್ಯುತ್ ಶಾಕ್ ಗೆ ಕಾಡಾನೆ ಬಲಿ!!! ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದ ದುರ್ಘಟನೆ

    ಚಿಕ್ಕಮಗಳೂರು (ಜುಲೈ 03): ವಿದ್ಯುತ್ ಆಘಾತದಿಂದ ಬೃಹತ್‌ ಗಾತ್ರದ ಕಾಡಾನೆ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದಿದೆ. ಮೀಸಲು ಅರಣ್ಯದಲ್ಲಿ ವಿದ್ಯುತ್ ಹೇಗೆ ಬಂತು ಎಂಬ ಅನುಮಾನ ಈಗ ಅಧಿಕಾರಿಗಳಿಗೆ ಕಾಡುತ್ತಿದೆ. ಕಾಡಲ್ಲಿ ದಂತ ಹೊಂದಿದ್ದ ಬೃಹತ್…

    Spread the love

    ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಜೂ.29 ರಂದು ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇವರ ವತಿಯಿಂದ ಹತ್ತು ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣಾ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇದರ ಅಧ್ಯಕ್ಷರು ಮತ್ತು ಬೆಳಾಲು ಶಾಲೆಯ ಹಿರಿಯ…

    Spread the love

    You Missed

    ವಿದ್ಯುತ್ ಶಾಕ್ ಗೆ ಕಾಡಾನೆ ಬಲಿ!!! ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದ ದುರ್ಘಟನೆ

    • By admin
    • July 3, 2026
    • 28 views
    ವಿದ್ಯುತ್ ಶಾಕ್ ಗೆ ಕಾಡಾನೆ ಬಲಿ!!! ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದ ದುರ್ಘಟನೆ

    ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    • By admin
    • July 3, 2026
    • 28 views
    ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಹೊನ್ನಾವರದಲ್ಲಿ ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ – ಏಕಮುಖ ಸಂಚಾರ ಬಂದ್

    • By admin
    • July 2, 2026
    • 52 views
    ಹೊನ್ನಾವರದಲ್ಲಿ ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ – ಏಕಮುಖ ಸಂಚಾರ ಬಂದ್

    ನವಜೀವನೋತ್ಸವದಲ್ಲಿ ವ್ಯಸನಮುಕ್ತ ಹಾಗೂ ಮೌಲ್ಯಯುತ ಜೀವನಕ್ಕೆ ಡಾ. ನವೀನ್ ಚಂದ್ರ ಶೆಟ್ಟಿ ಕರೆ

    • By admin
    • July 2, 2026
    • 142 views
    ನವಜೀವನೋತ್ಸವದಲ್ಲಿ ವ್ಯಸನಮುಕ್ತ ಹಾಗೂ ಮೌಲ್ಯಯುತ ಜೀವನಕ್ಕೆ ಡಾ. ನವೀನ್ ಚಂದ್ರ ಶೆಟ್ಟಿ ಕರೆ

    ದಕ್ಷಿಣ ಕನ್ನಡ ಹಾಲು ಒಕ್ಕೂಟದ, ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    • By admin
    • July 2, 2026
    • 50 views
    ದಕ್ಷಿಣ ಕನ್ನಡ ಹಾಲು ಒಕ್ಕೂಟದ, ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ
    • By admin
    • July 2, 2026
    • 8 views