ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ವಿಶ್ವ ಸ್ಕಾಪ್೯ ಡೇ ಹಾಗೂ ಸನ್ ರೈಸ್ ಡೇ

ಬೆಳ್ತಂಗಡಿ : ಅಗಸ್ಟ್ 1 ರಂದು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಕಬ್ ಬುಲ್ ಬುಲ್, ಸ್ಕೌಟ್ ಗೈಡ್ಸ್ ವಿಧ್ಯಾರ್ಥಿ ಗಳು ವಿಶ್ವ ಸ್ಕಾರ್ಪ್ ದಿನ ಹಾಗೂ ಸನ್ ರೈಸ್ ದಿನ ವನ್ನು ರಾಜ್ಯ ಸಂಸ್ಥೆ ಯ ಆದೇಶದಂತೆ ವರ್ಚುವಲ್ (ಗೂಗಲ್ ಅ್ಯಪ್ )ಮೂಲಕ ಆಚರಿಸಿದರು.
ಎಲ್ಲಾ ವಿಧ್ಯಾರ್ಥಿ ಗಳು ಮನೆಯಲ್ಲಿದ್ದುಕೊಂಡು ಏಕ ಕಾಲದಲ್ಲಿ ಸ್ಕೌಟ್ ಗೈಡ್ ಪ್ರತಿಜ್ಞೆ ಯನ್ನು ಸ್ವೀಕರಿಸಿದರು. ನಂತರ ವರ್ಚುವಲ್ ಮೂಲಕ ಸನ್ ರೈಸ್ ಡೇ ಹಾಗೂ ವಿಶ್ವ ಸ್ಕಾರ್ಪ್ ದಿನ ದ ಮಹತ್ವ ಹಾಗೂ ಉದ್ದೇಶ ವನ್ನು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸ್ಥಳೀಯ ಸಂಸ್ಥೆ ಯ ಕಾರ್ಯದರ್ಶಿ ಪ್ರಮೀಳಾ ವಿವರಿಸಿದರು.

ವರ್ಚುವಲ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ತಾಲೂಕಿನ ಉದಯವಾಣಿ ವರದಿಗಾರ ರಾದ ಚೈತೇಶ್ ಇಳಂತಿಲ ಆಗಮಿಸಿದ್ದರು.
‌‌‌‌‌‌ ಸ್ಕೌಟ್ ಗೈಡ್ ವಿಧ್ಯಾರ್ಥಿ ಗಳು ತಮ್ಮ ಪರಿಸರದ ಗೌರನ್ವಿತರನ್ನು ಸ್ಕಾರ್ಪ್ ಧರಿಸಿ ಸ್ಕೌಟ್ ಗೈಡ್ ಚಳವಳಿಗೆ ಬರಮಾಡಿಕೊಂಡರು.

ಪೋಲಿಸ್ ಅಧಿಕಾರಿಯಾದ ಬಾಲಕೃಷ್ಣ , ವಸಂತ ಸಾಲಿಯಾನ್, ತಾಲೂಕು ಉದಯವಾಣಿ ವರದಿಗಾರರಾದ ಚೈತೇಶ್ ಇಳಂತಿಲ, ತಾಲೂಕು ವಿಜಯವಾಣಿ ವರದಿಗಾರರಾದ ಮನೋಹರ ಬಳ್ಳಂಜ, ಉದಯವಾಣಿ ಸಹಾಯಕ ಇಲಾಖೆ ಮಾನ್ಯೇಜರ್ ಜಯಂತ್ ಬಾಯರ್, ಉದಯವಾಣಿ ಮಾರುಕಟ್ಟೆ ವಿಭಾಗದ ಪ್ರತಿನಿಧಿ ಗುರುಪ್ರಸಾದ್ ಮುಂಡಾಜೆ ಇವರುಗಳನ್ನು ಸ್ಕೌಟ್ ಗೈಡ್ ಚಳವಳಿಗೆ ಸ್ಕಾರ್ಪ್ ಧರಿಸಿ ಬರಮಾಡಿಕೊಂಡರು.
ವರ್ಚುವಲ್ ಕಾರ್ಯಕ್ರಮ ದ ನಿರೂಪಣೆ ಯನ್ನು ಗೈಡ್ ವಿದ್ಯಾರ್ಥಿ ಪ್ರತೀಕ್ಷ, ಸ್ವಾಗತವನ್ನು ಗೈಡ್ ವಿದ್ಯಾರ್ಥಿ ಕವನ ನೇರವೇರಿಸಿದರು .ಎಸ್ ಡಿ ಎಮ್ ನ ಕ್ಯಾಪ್ಟನ್, ಸ್ಥಳೀಯ ಸಂಸ್ಥೆ ಯ ಕಾರ್ಯದರ್ಶಿ ಪ್ರಮೀಳಾ ವಂದಿಸಿ ಕಾರ್ಯಕ್ರಮ ಸಂಘಟಿಸಿದರು.

Spread the love
  • Related Posts

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    🖊️• ಬರಹ: ರಾಜೇಶ್ ಎಂ ಕಾನರ್ಪ ಮಂಗಗಳ ಕೈಯಲ್ಲಿ ಕುರುಕುರೇ ಪ್ಯಾಕೇಟ್!!! ಪ್ರೀತಿಯ ಹೆಸರಿನಲ್ಲಿ ವಾನರಗಳಿಗೆ ವಿಷವಿಕ್ಕುತ್ತಿರುವ ಮನುಜಕುಲ??? ವಾನರಗಳಿಗೆ ಪ್ಯಾಕೆಟ್‌ ತಿಂಡಿ ಬೇಡ, ಪ್ರಕೃತಿಯ ಆಹಾರ ಬೇಕು!!! ಪ್ರಕೃತಿಯ ಮಡಿಲಲ್ಲಿ ಸ್ವತಂತ್ರವಾಗಿ ಬದುಕಬೇಕಾದ ವಾನರಗಳು ಇಂದು ಮನುಷ್ಯರ ಕೈಯಲ್ಲಿರುವ ಕುರುಕುರೆ,…

    Spread the love

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    You Missed

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    • By admin
    • August 20, 2026
    • 6 views
    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 7 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 10 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 26 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 15 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 15 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ