ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ವಿಶ್ವ ಸ್ಕಾಪ್೯ ಡೇ ಹಾಗೂ ಸನ್ ರೈಸ್ ಡೇ

ಬೆಳ್ತಂಗಡಿ : ಅಗಸ್ಟ್ 1 ರಂದು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಕಬ್ ಬುಲ್ ಬುಲ್, ಸ್ಕೌಟ್ ಗೈಡ್ಸ್ ವಿಧ್ಯಾರ್ಥಿ ಗಳು ವಿಶ್ವ ಸ್ಕಾರ್ಪ್ ದಿನ ಹಾಗೂ ಸನ್ ರೈಸ್ ದಿನ ವನ್ನು ರಾಜ್ಯ ಸಂಸ್ಥೆ ಯ ಆದೇಶದಂತೆ ವರ್ಚುವಲ್ (ಗೂಗಲ್ ಅ್ಯಪ್ )ಮೂಲಕ ಆಚರಿಸಿದರು.
ಎಲ್ಲಾ ವಿಧ್ಯಾರ್ಥಿ ಗಳು ಮನೆಯಲ್ಲಿದ್ದುಕೊಂಡು ಏಕ ಕಾಲದಲ್ಲಿ ಸ್ಕೌಟ್ ಗೈಡ್ ಪ್ರತಿಜ್ಞೆ ಯನ್ನು ಸ್ವೀಕರಿಸಿದರು. ನಂತರ ವರ್ಚುವಲ್ ಮೂಲಕ ಸನ್ ರೈಸ್ ಡೇ ಹಾಗೂ ವಿಶ್ವ ಸ್ಕಾರ್ಪ್ ದಿನ ದ ಮಹತ್ವ ಹಾಗೂ ಉದ್ದೇಶ ವನ್ನು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸ್ಥಳೀಯ ಸಂಸ್ಥೆ ಯ ಕಾರ್ಯದರ್ಶಿ ಪ್ರಮೀಳಾ ವಿವರಿಸಿದರು.

ವರ್ಚುವಲ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ತಾಲೂಕಿನ ಉದಯವಾಣಿ ವರದಿಗಾರ ರಾದ ಚೈತೇಶ್ ಇಳಂತಿಲ ಆಗಮಿಸಿದ್ದರು.
‌‌‌‌‌‌ ಸ್ಕೌಟ್ ಗೈಡ್ ವಿಧ್ಯಾರ್ಥಿ ಗಳು ತಮ್ಮ ಪರಿಸರದ ಗೌರನ್ವಿತರನ್ನು ಸ್ಕಾರ್ಪ್ ಧರಿಸಿ ಸ್ಕೌಟ್ ಗೈಡ್ ಚಳವಳಿಗೆ ಬರಮಾಡಿಕೊಂಡರು.

ಪೋಲಿಸ್ ಅಧಿಕಾರಿಯಾದ ಬಾಲಕೃಷ್ಣ , ವಸಂತ ಸಾಲಿಯಾನ್, ತಾಲೂಕು ಉದಯವಾಣಿ ವರದಿಗಾರರಾದ ಚೈತೇಶ್ ಇಳಂತಿಲ, ತಾಲೂಕು ವಿಜಯವಾಣಿ ವರದಿಗಾರರಾದ ಮನೋಹರ ಬಳ್ಳಂಜ, ಉದಯವಾಣಿ ಸಹಾಯಕ ಇಲಾಖೆ ಮಾನ್ಯೇಜರ್ ಜಯಂತ್ ಬಾಯರ್, ಉದಯವಾಣಿ ಮಾರುಕಟ್ಟೆ ವಿಭಾಗದ ಪ್ರತಿನಿಧಿ ಗುರುಪ್ರಸಾದ್ ಮುಂಡಾಜೆ ಇವರುಗಳನ್ನು ಸ್ಕೌಟ್ ಗೈಡ್ ಚಳವಳಿಗೆ ಸ್ಕಾರ್ಪ್ ಧರಿಸಿ ಬರಮಾಡಿಕೊಂಡರು.
ವರ್ಚುವಲ್ ಕಾರ್ಯಕ್ರಮ ದ ನಿರೂಪಣೆ ಯನ್ನು ಗೈಡ್ ವಿದ್ಯಾರ್ಥಿ ಪ್ರತೀಕ್ಷ, ಸ್ವಾಗತವನ್ನು ಗೈಡ್ ವಿದ್ಯಾರ್ಥಿ ಕವನ ನೇರವೇರಿಸಿದರು .ಎಸ್ ಡಿ ಎಮ್ ನ ಕ್ಯಾಪ್ಟನ್, ಸ್ಥಳೀಯ ಸಂಸ್ಥೆ ಯ ಕಾರ್ಯದರ್ಶಿ ಪ್ರಮೀಳಾ ವಂದಿಸಿ ಕಾರ್ಯಕ್ರಮ ಸಂಘಟಿಸಿದರು.

Spread the love
  • Related Posts

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ: ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಮಹಾಸ್ವಾಮಿಗಳು ಶಾಸಕ ಹರೀಶ್…

    Spread the love

    You Missed

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 12 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 36 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 50 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 15 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

    • By admin
    • March 4, 2026
    • 20 views
    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ