ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ವಿಶ್ವ ಸ್ಕಾಪ್೯ ಡೇ ಹಾಗೂ ಸನ್ ರೈಸ್ ಡೇ

ಬೆಳ್ತಂಗಡಿ : ಅಗಸ್ಟ್ 1 ರಂದು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಕಬ್ ಬುಲ್ ಬುಲ್, ಸ್ಕೌಟ್ ಗೈಡ್ಸ್ ವಿಧ್ಯಾರ್ಥಿ ಗಳು ವಿಶ್ವ ಸ್ಕಾರ್ಪ್ ದಿನ ಹಾಗೂ ಸನ್ ರೈಸ್ ದಿನ ವನ್ನು ರಾಜ್ಯ ಸಂಸ್ಥೆ ಯ ಆದೇಶದಂತೆ ವರ್ಚುವಲ್ (ಗೂಗಲ್ ಅ್ಯಪ್ )ಮೂಲಕ ಆಚರಿಸಿದರು.
ಎಲ್ಲಾ ವಿಧ್ಯಾರ್ಥಿ ಗಳು ಮನೆಯಲ್ಲಿದ್ದುಕೊಂಡು ಏಕ ಕಾಲದಲ್ಲಿ ಸ್ಕೌಟ್ ಗೈಡ್ ಪ್ರತಿಜ್ಞೆ ಯನ್ನು ಸ್ವೀಕರಿಸಿದರು. ನಂತರ ವರ್ಚುವಲ್ ಮೂಲಕ ಸನ್ ರೈಸ್ ಡೇ ಹಾಗೂ ವಿಶ್ವ ಸ್ಕಾರ್ಪ್ ದಿನ ದ ಮಹತ್ವ ಹಾಗೂ ಉದ್ದೇಶ ವನ್ನು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸ್ಥಳೀಯ ಸಂಸ್ಥೆ ಯ ಕಾರ್ಯದರ್ಶಿ ಪ್ರಮೀಳಾ ವಿವರಿಸಿದರು.

ವರ್ಚುವಲ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ತಾಲೂಕಿನ ಉದಯವಾಣಿ ವರದಿಗಾರ ರಾದ ಚೈತೇಶ್ ಇಳಂತಿಲ ಆಗಮಿಸಿದ್ದರು.
‌‌‌‌‌‌ ಸ್ಕೌಟ್ ಗೈಡ್ ವಿಧ್ಯಾರ್ಥಿ ಗಳು ತಮ್ಮ ಪರಿಸರದ ಗೌರನ್ವಿತರನ್ನು ಸ್ಕಾರ್ಪ್ ಧರಿಸಿ ಸ್ಕೌಟ್ ಗೈಡ್ ಚಳವಳಿಗೆ ಬರಮಾಡಿಕೊಂಡರು.

ಪೋಲಿಸ್ ಅಧಿಕಾರಿಯಾದ ಬಾಲಕೃಷ್ಣ , ವಸಂತ ಸಾಲಿಯಾನ್, ತಾಲೂಕು ಉದಯವಾಣಿ ವರದಿಗಾರರಾದ ಚೈತೇಶ್ ಇಳಂತಿಲ, ತಾಲೂಕು ವಿಜಯವಾಣಿ ವರದಿಗಾರರಾದ ಮನೋಹರ ಬಳ್ಳಂಜ, ಉದಯವಾಣಿ ಸಹಾಯಕ ಇಲಾಖೆ ಮಾನ್ಯೇಜರ್ ಜಯಂತ್ ಬಾಯರ್, ಉದಯವಾಣಿ ಮಾರುಕಟ್ಟೆ ವಿಭಾಗದ ಪ್ರತಿನಿಧಿ ಗುರುಪ್ರಸಾದ್ ಮುಂಡಾಜೆ ಇವರುಗಳನ್ನು ಸ್ಕೌಟ್ ಗೈಡ್ ಚಳವಳಿಗೆ ಸ್ಕಾರ್ಪ್ ಧರಿಸಿ ಬರಮಾಡಿಕೊಂಡರು.
ವರ್ಚುವಲ್ ಕಾರ್ಯಕ್ರಮ ದ ನಿರೂಪಣೆ ಯನ್ನು ಗೈಡ್ ವಿದ್ಯಾರ್ಥಿ ಪ್ರತೀಕ್ಷ, ಸ್ವಾಗತವನ್ನು ಗೈಡ್ ವಿದ್ಯಾರ್ಥಿ ಕವನ ನೇರವೇರಿಸಿದರು .ಎಸ್ ಡಿ ಎಮ್ ನ ಕ್ಯಾಪ್ಟನ್, ಸ್ಥಳೀಯ ಸಂಸ್ಥೆ ಯ ಕಾರ್ಯದರ್ಶಿ ಪ್ರಮೀಳಾ ವಂದಿಸಿ ಕಾರ್ಯಕ್ರಮ ಸಂಘಟಿಸಿದರು.

Spread the love
  • Related Posts

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಡಿ.ಸಿ ಸಹಿತ 17ಜಿಲ್ಲಾಧಿಕಾರಿಯವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿ ಮಕ್ಕಳ ಅಚ್ಚುಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈಮುಹಿಲನ್ ರವರಿಗೆ ಬೆಂಗಳೂರಿಗೆ ವರ್ಗಾವಣೆಯಾಗಿದ್ದು ಸದ್ರಿಯವರ ತೆರವಾದ ಜಾಗಕ್ಕೆ ದರ್ಶನ HV ಯವರನ್ನು ವರ್ಗಾಯಿಸಿ…

    Spread the love

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ಬೆಳ್ತಂಗಡಿ: ಕಾಜೂರಿನಿಂದ ದಿಡುಪೆಗೆ ಹೋಗುವ ರಸ್ತೆಗೆ ಭಾರೀ ಮಳೆಗೆ ಹೆಮ್ಮರವೊಂದು ಉರುಳಿ ಬಿದ್ದು ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.ಬಳಿಕ ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು. ಪ್ರತಿದಿನ ಹತ್ತಾರು ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿ ಮರ…

    Spread the love

    You Missed

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    • By admin
    • June 17, 2025
    • 157 views
    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ  ವರ್ಗಾವಣೆ

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    • By admin
    • June 16, 2025
    • 75 views
    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 266 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 184 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 107 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    • By admin
    • June 12, 2025
    • 65 views
    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ