ನಿಮಗೆ ಆಕರ್ಷಕ ಸ್ಮರಣಿಕೆಯನ್ನು ಹುಡುಕುವ ಹಂಬಲವೇ ಹಾಗಾದ್ರೆ ನವರಂಗ ಸ್ಮರಣಿಕಾಕ್ಕೆ ಭೇಟಿ ನೀಡಿ

ನಿಮ್ಮಲ್ಲಿ ಯಾವುದೇ ಸಭೆ ಸಮಾರಂಭಗಳಿಗೆ ಬಂದ ಅತಿಥಿಗಳಿಗೆ ನೆನಪಲ್ಲಿ ಉಳಿಯಲು ಒಂದು ಸ್ಮರಣಿಕೆ ಬೇಕಾಗಿದೆ ಎಂದಿಟ್ಟುಕೊಳ್ಳಿ . ನಾವು ಕೊಡುವ ಸ್ಮರಣಿಕೆ ನಮ್ಮ ಕಲ್ಪನೆಯಂತೆ ಇರಬೇಕೆಂಬ ಅಪೇಕ್ಷೆ ಪಟ್ಟರೆ ಖಂಡಿತವಾಗಿ ನೀವು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಸಮೀಪ ತಲೆಯೆತ್ತಿ ನಿಂತಿರುವ ನವರಂಗ್ ಸ್ಮರಣಿಕೆಗಳ ಮಳಿಗೆಗೆ ಭೇಟಿ ನೀಡಬಹುದಾಗಿದೆ.

ವಿಸ್ತಾರವಾದ ಮಳಿಗೆ, ನಗುಮೊಗದಿಂದ ಸ್ವಾಗತಿಸುವ ಶ್ರಮಿಕರು, ಒಳಹೋಗುತ್ತಿದ್ದಂತೆ ಕಣ್ಮಣ ತಣಿಸುವ ಚಿತ್ರ
ವೈಚಿತ್ರಗಳಿಂದ ಕೂಡಿದ ಸ್ಮರಣಿಕೆಗಳ ಬೃಹತ್ ಸಂಗ್ರಹ. ಅದರಲ್ಲೊಂದು ಆಯ್ಕೆ ಮಾಡಿ ಮುಂದಡಿ ಇಟ್ಟಾಗ ಸದಾ ಹಸನ್ಮುಖದಿಂದ ಬರಮಾಡಿಕೊಳ್ಳುವ ಮಲ್ಯರು. ಹೌದು ನವರಂಗ್ ಎಂಬ ಬಿ.ಸಿ ರೋಡಿನ ಅದ್ಭುತ ಸ್ಮರಣಿಕೆಗಳ ಅಗಾಧ ಆಯ್ಕೆ ಮಳಿಗೆಯ ಕೇಂದ್ರ ಶಕ್ತಿ ಮಲ್ಯರು .ಸದಾ ಹಸನ್ಮುಖಿ, ಯಾರು ಬಂದರೂ ಸತ್ಕರಿಸಿ ಕೂರಿಸಿ ಮಾತನಾಡುವ ಔದಾರ್ಯ . ಎಲ್ಲವನ್ನೂ ನಗುತ್ತ ವಿವರಿಸುವ ಜಾದುಗಾರ. ನಿಮ್ಮ ಆಯ್ಕೆಯಲ್ಲದೆ ನಿಮ್ಮ ಮನದಲ್ಲಿರುವ ಕಲ್ಪನೆಗಳಿಗೂ ಬಣ್ಣ ಹಚ್ಚಿ ಸ್ಮರಣಿಕೆ ತಯಾರಿಸುವ ಮಾಂತ್ರಿಕ ಅವರು. ಕೇವಲ ವ್ಯಾಪಾರ ದೃಷ್ಟಿ ಮಾತ್ರವಲ್ಲದೆ, ಮಾನವೀಯತೆ , ಸಮಾಜಮುಖಿ , ಸಾಧನಶೀಲ ವ್ಯಕ್ತಿತ್ವ ಅವರದ್ದು . ಪ್ರಕೃತಿ ಪ್ರಿಯರಾದ ಮಲ್ಯರು ಪ್ರತಿ ಭಾನುವಾರ ಒಂದಿಲ್ಲೊಂದು ಪ್ರಕೃತಿ ಶಿಬಿರಗಳಿಗೆ ಭೇಟಿ ನೀಡುತ್ತಾರೆ. ಅಷ್ಟೇ ಅಲ್ಲದೆ ತುಳುನಾಡಿನ ಹಣ್ಣುಗಳ ರಾಜ ಹಲಸಿನ ಬಗ್ಗೆ ವಿಶೇಷ ವ್ಯಾಮೋಹ ಹೊಂದಿರುವ ಇವರು ಬಂಟ್ವಾಳದಲ್ಲಿ ಹಲಸು ಮೇಳವನ್ನು ಸಂಯೋಜಿಸಿದವರಲ್ಲಿ ಓರ್ವರು . ಆಸ್ಟ್ರೇಲಿಯಾದ ಖ್ಯಾತ ಹಣ್ಣು ತಜ್ಞ ಕೆನ್ ಲವ್ ಜೊತೆಗೆ ಸಂಪರ್ಕವಿರುವ ಮಲ್ಯರು ಶ್ರೀ ಪಡ್ರೆಯವರ ನಿಕಟವರ್ತಿಗಳು.


ಬಡತನದೊಂದಿಗೆ ಬಂಟ್ವಾಳದಲ್ಲಿ ಜನಿಸಿದ ಮೌನೇಶ್ ಮಲ್ಯರು, ಎಸ್ವಿಎಸ್ ಪ್ರೌಢ ಶಾಲೆ ಮತ್ತು ಕಾಲೇಜು ಬಂಟ್ವಾಳದಲಿೢ ಕಾಲೇಜು ಶಿಕ್ಷಣ ಮುಗಿಸಿ ಮುಂದೆ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಡಿಪ್ಲೊಮಾ ಪದವಿಯನ್ನು ಪಡೆದರು. ಶಿಕ್ಷಣದ ನಂತರ ನಾಲ್ಕು ವರ್ಷಗಳ ಕಾಲ ವ್ಯಂಗ್ಯಚಿತ್ರಕಾರರಾಗಿ 2000 ಕ್ಕಿಂತಲೂ ಅಧಿಕ ವ್ಯಂಗ್ಯಚಿತ್ರಗಳನ್ನು ನಾಡಿನ ಪ್ರಮುಖ ಪತ್ರಿಕೆಗಳಾದ ಸುಧಾ, ತರಂಗ, ಕರ್ಮವೀರ, ಮಂಗಳ ಮುಂತಾದ ಪತ್ರಿಕೆಗಳಲ್ಲಿ ಪ್ರಕಟಗೊಂಡು ರಾಜ್ಯಮಟ್ಟದಲ್ಲಿ ಹೆಸರು ಗಳಿಸಿದವರು .ನಂತರದ ದಿನಗಳಲ್ಲಿ ಮಲ್ಯರು ನಾಟಕ ರಂಗದ ಮೇಕಪ್ ಕಲಾವಿದರಾಗಿ ಸುಮಾರು ವರ್ಷ ರಂಗಭೂಮಿಯಲ್ಲಿ ದುಡಿದು, ನಂತರ ಸಣ್ಣ ಮಟ್ಟದಲ್ಲಿ ಬಿಸಿ ರೋಡಿನಲ್ಲಿ ನವರಂಗ್ ಎಂಬ ಸ್ಮರಣಿಕೆಗಳ ಮಳಿಗೆಯನ್ನು ಆರಂಭಿಸಿದರು. ಈಗಿದು ಸ್ಮರಣಿಕೆಗಳ ತಯಾರಿಯ ಲೋಕದಲ್ಲಿ ನವರಂಗ್ ಒಂದು ದೊಡ್ಡ ಹೆಸರು. ದಕ್ಷಿಣ ಕನ್ನಡ, ಉಡುಪಿ , ಕಾಸರಗೋಡು, ಹಾಸನ, ಚಿಕ್ಕಮಗಳೂರು ಅಲ್ಲದೆ ಮುಂಬಯಿ , ಅಬುಧಾಬಿಯಲ್ಲಿ ತನ್ನ ನವರಂಗಿನ ಸ್ಮರಣಿಕೆಗಳ ಘಮಲವನ್ನು ಹಂಚಿದ್ದಾರೆ .ಏನೇ ಆಗಲಿ ಮೌನೇಶ್ ಮಲ್ಯರ ನೆನಪಿನ ಕಾಣಿಕೆಗಳು ನೂರಾರು ವರ್ಷ ನೆನಪಿನಲ್ಲಿ ಉಳಿಯುವಂತಾಗಲಿ.. ನಿಮಗೇನಾದರೂ ಬಿಡುವಿದ್ದರೆ ಸ್ಮರಣಿಕೆಗಳು ಬೇಕೆನಿಸಿದರೆ ದಯವಿಟ್ಟು ಬಿಸಿರೋಡಿನಿಂದ ಮುಂದೆ ಪಾಣೆಮಂಗಳೂರು ಸಮೀಪವಿರುವ ನವರಂಗ ಸ್ಮರಣಿಕಾಕ್ಕೆ ತಪ್ಪದೆ ಭೇಟಿ ನೀಡಿ ..
ಶುಭ ಹಾರೈಕೆಯೊಂದಿಗೆ,

ಬರಹ: 🖊️ ಹರೀಶ್ ಮಂಜೊಟ್ಟಿ, ಪೆರಾಜೆ, ಬಂಟ್ವಾಳ.

Spread the love
  • Related Posts

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ”

    ಉಜಿರೆ: ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಬೆಳಾಲು ಗ್ರಾಮ ಪಂಚಾಯಿತಿಯ ನಿಕಟಪೂರ್ವ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ, ಶಾಲೆಯ ಪರಿಸರದಲ್ಲಿ ಇಂಗು ಗುಂಡಿಗಳ ನಿರ್ಮಾಣದಿಂದ…

    Spread the love

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಮಂಗಳೂರು, ಆಗಸ್ಟ್ 7: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಹವಾಮಾನ ಮುನ್ಸೂಚನೆಯಂತೆ ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ…

    Spread the love

    You Missed

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ”

    • By admin
    • August 8, 2026
    • 4 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 5 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 5 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 12 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 6 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 8 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ