ಬೆಳ್ತಂಗಡಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಎರಡು A ಗ್ರೇಡ್ ತಶೀಲ್ದಾರ್ ನೇಮಕ ಅವಶ್ಯಕ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿಗೆ ಎರಡು Aಗ್ರೇಡ್ ತಹಶೀಲ್ದಾರ್ ನೇಮಕ ಆಗಬೇಕು ಎಂಬುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗಳಾಗುತ್ತಿದ್ದು 2ಲಕ್ಷಕ್ಕೂ ಮಿಗಿಲಾಗಿ ರೆವೆನ್ಯೂ RTC ಇದ್ದು, ತಾಲೂಕಿನ ಇತರೇ ಜವಾಬ್ದಾರಿ ಕೆಲಸಗಳು ಹಾಗೂ ಪುಣ್ಯ ಕ್ಷೇತ್ರ ಭೇಟಿಗೆ ರಾಜಕಾರಣಿಗಳು, ಹಿರಿಯ ಅಧಿಕಾರಿಗಳು ಬರುವ ಸಮಯದಲ್ಲಿ, ಹಾಗೂ ವಿಪತ್ತು ಮತ್ತು ಅಪತ್ತು ಹಾಗೂ ಇತರೇ ಸಾರ್ವಜನಿಕ ಜಂಜಾಟಗಳು ಬರುವಾಗ 81ಗ್ರಾಮದ ಕಡೆ ಗಮನ ಹರಿಸಲು ಸಾಧ್ಯವಾಗದೇ ಸಹಜವಾಗಿ ತಹಶೀಲ್ದಾರ್ ಒತ್ತಡಕ್ಕೆ ಸಿಲುಕಿ ಸಾರ್ವಜನಿಕರಿಗೆ ಸರಿಯಾಗಿ ಸ್ಪಂದನೆ ನೀಡಲು ಸಾಧ್ಯವಿಲ್ಲ ಹಾಗಾಗಿ ರಾಜ್ಯ ಸರ್ಕಾರ ಜನಸಾಮಾನ್ಯರ ಕೂಗಿಗೆ ಧ್ವನಿ ಯಾಗಬೇಕು ಎಂಬ ಕೂಗೂ ಜೋರಾಗಿ ಕೇಳಿ ಬರುತ್ತಿದೆ. ತಾಲೂಕಿನಲ್ಲಿ ಪ್ರಸ್ತುತ ರಾಜ್ಯಸರ್ಕಾರವನ್ನು ಪ್ರತಿನಿಧಿಸುವ ಒರ್ವ ಶಾಸಕರು, 2ಮಂದಿ ವಿಧಾನ ಪರಿಷತ್ ಸದಸ್ಯರು ಇದ್ದು ಕೂಡಲೇ ಸರ್ಕಾರದ ಗಮನಸೆಳೆಯಬೇಕಾಗಿದೆ.

ಬೆಳ್ತಂಗಡಿ ತಾಲೂಕು 81ಗ್ರಾಮ ಪಂಚಾಯತ್ ಗಳನ್ನು ಒಳಗೊಂಡ ಅತೀ ದೊಡ್ಡ ತಾಲೂಕು 4ಹೋಬಳಿಗಳು ಇದ್ದು ಬಹುತೇಕ ಜನರು ಕೃಷಿ ಚಟುವಟಿಕೆಗಳನ್ನೇ ಅವಲಂಭಿಸಿರುತ್ತಾರೆ. ಹೈನುಗಾರಿಕೆ ಇಲ್ಲಿಯ ಉಪಕಸೂಬು ಆಗಿರುತ್ತದೆ.

ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ವಿಸ್ತಾರವಾದ ತಾಲೂಕು. ಎಳನೀರು,ದಿಡುಪೆ ,ಚಾರ್ಮಾಡಿಯಿಂದ ಪೂಂಜಾಲಕಟ್ಟೆಯವರೆಗೂ, ವೇಣೂರು ನಿಂದ ಉಪ್ಪಿನಂಗಡಿಯವರೆಗೂ ಬೆಳ್ತಂಗಡಿ ತಾಲೂಕು ಹರಡಿದೆ. ಇದರ ಪೂರ್ವ-ಉತ್ತರ ಭಾಗದಲ್ಲಿ ರಮಣೀಯವಾದ ಪಶ್ಚಿಮ ಘಟ್ಟವಿದೆ. ಈ ತಾಲೂಕಿನಲ್ಲಿ ಪ್ರಸಿದ್ದ ಯಾತ್ರಾಸ್ಥಳ ಧರ್ಮಸ್ಥಳ, ಶಿಕ್ಷಣ ಕೇಂದ್ರವಾದ ಉಜಿರೆ, ಪ್ರೇಕ್ಷಣೀಯ ಸ್ಥಳವಾದ ಜಮಲಾಬಾದ್ ಕೋಟೆಯೂ ಇದೆ. ಇದಲ್ಲದೆ ಬೆಳ್ತಂಗಡಿಯಲ್ಲಿ ಹಲವಾರು ಧಾರ್ಮಿಕ ಕ್ಷೇತ್ರಗಳೂ ಇವೆ.

ತಾಲೂಕಿನಲ್ಲಿ ಬಹಳಷ್ಟು ರೈತರಿಗೆ ಇನ್ನೂ ಕೂಡ ಸರಿಯಾಗಿ ತಮ್ಮ ಜಮೀನುಗಳ ಮೂಲ ದಾಖಲೆಗಳನ್ನು ಸರಿಪಡಿಸಿಕೊಳ್ಳು ಆಗದೇ ತೀವ್ರ ಸಮಸ್ಯೆ ಇರುವ ಈ ತಾಲೂಕಿನ ಆಡಳಿತ ದೃಷ್ಟಿಯಿಂದ ತಾಲೂಕಿಗೆ 2 Aಗ್ರೇಡ್ ತಹಶೀಲ್ದಾರ್ ಅವಶ್ಯಕವಾಗಿ ಬೇಕಾಗಿದೆ ಎಂಬುದು ಸಾರ್ವಜನಿಕರ ಕೂಗಾಗಿದೆ. ಹತ್ತು ಹಲವಾರು ವರ್ಷಗಳಿಂದ ಪ್ಲೋಟಿಂಗ್ ಮಾಡಲು ಬಾಕಿ ಇರುವ ಬಹಳಷ್ಟು ಜಾಗಗಳು ಇದ್ದು ಇದಕ್ಕಾಗಿ ಹಣ ಸಂದಾಯ ಮಾಡಿ ವರ್ಷಾನುಗಟ್ಟಲೆ ಆದರೂ ರೈತರಿಗೆ ಸರಿಯಾದ ಸ್ಪಂದನೆ ಇಲ್ಲದಂತಾಗಿದೆ ಕೂಡಲೇ ಸರ್ಕಾರ ಈ ಬಗ್ಗೆ ಗಮನಹರಿಸಿ ತಾಲೂಕಿನ ಅಭಿವೃದ್ಧಿಗೆ ಪೂರಕ ಸಹಕಾರವನ್ನು ಶೀಘ್ರದಲ್ಲೇ ನೀಡಬೇಕಾಗಿದೆ. ಈಗಾಗಲೇ ಸರ್ವೆಗೆ ಹಣ ಪಡೆದರೂ ಕೂಡ ಸರ್ಕಾರ ಈ ಬಗ್ಗೆ ಗಮನಹರಿಸದೇ ಇರೋದು ವಿಪರ್ಯಾಸವಾಗಿದೆ.

Spread the love
  • Related Posts

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 17 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಪ್ರೌಢಶಾಲೆಯ ಕುಮಾರಿ ಕು.ಯಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್ 7…

    Spread the love

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಸ.ಹಿ.ಉ.ಪ್ರಾ ಶಾಲೆಯ ಕುಮಾರಿ ರಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್…

    Spread the love

    You Missed

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 54 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 51 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 28 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 22 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 48 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 43 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ