![](https://kalanirnayanews.com/wp-content/uploads/2023/07/11MNERMAIFALLS-1.jpeg)
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಾದ್ಯಂತ ವಿಪರೀತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಜಲಪಾತಗಳಿಗೆ ಪ್ರವಾಸಿಗರು ಬರದಂತೆ ನಿರ್ಬಂಧವನ್ನು ಹೇರಲಾಗಿದೆ.
![](https://103.180.45.14/kalanirnaya1/wp-content/uploads/2023/07/IMG_20230725_212810-1.png)
ತಾಲೂಕಿನಾದ್ಯಂತ ಜಲಪಾತಗಳು ಅಪಾಯದ ಅಂಚಿನಲ್ಲಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆಯಿಂದ ತಾಲೂಕಿನ ಎಲ್ಲಾ ಜಲಪಾತಗಳಿಗೆ ತಕ್ಷಣ ದಿಂದ ಜಾರಿ ಬರುವಂತೆ ಪ್ರವೇಶ ನಿಷೇಧ ಹೇರಲಾಗಿದೆ.
![](https://103.180.45.14/kalanirnaya1/wp-content/uploads/2023/07/IMG_20230726_101015-1-898x1024.jpg)