ಬಿಗ್​​ಬಾಸ್​ ಸೀಸನ್ 8ರ ದೊಡ್ಮನೇಲಿ ಹೊಸ ದಾಖಲೆ ಬರೆದ ದಿವ್ಯಾ ಉರುಡುಗ

ಬಿಗ್​ಬಾಸ್​ ಸೀಸನ್​ 8ರಲ್ಲಿ ಅತಿ ಹೆಚ್ಚು ಟಾಕ್​ ಆಗುತ್ತಿರುವುದು ದಿವ್ಯಾ ಉರುಡುಗ ಬಗ್ಗೆ. ಯಾವುದೇ ವಿಚಾರದಲ್ಲಾದರೂ ಬಿಗ್​ಬಾಸ್​​ ಮನೆಯೊಳಗೆ ಸದಾ ಸುದ್ದಿಯಲ್ಲಿರುವ ಇವರು ಈ ವಾರ ಕ್ಯಾಪ್ಟನ್ಸಿಗಾಗಿ ಸಖತ್ ಆಗಿ ಟಾಸ್ಕ್​​ ನಿರ್ವಹಣೆ ಮಾಡಿದ್ದಾರೆ. ಈ ಮೂಲಕ ಪ್ರಸಕ್ತ ಆವೃತ್ತಿಯ ಮೊದಲ ಮಹಿಳಾ ಕ್ಯಾಪ್ಟನ್​ ಆಗಿಯೂ ಹೊರಹೊಮ್ಮಿದರು.

Bigg boss kannada divya uruduga creates history in kannada bigg boss-8
ದಿವ್ಯಾ ಉರುಡುಗ

ಬಿಗ್​ಬಾಸ್​ ಎರಡನೇ ಇನ್ನಿಂಗ್ಸ್​ ಎರಡನೇ ವಾರವನ್ನು ಪೂರ್ಣಗೊಳಿಸಿದ್ದು, ಮೂರನೇ ವಾರಕ್ಕೆ ಕಾಲಿಟ್ಟಿದೆ. ದಿನದಿಂದ ದಿನಕ್ಕೆ ಕಾರ್ಯಕ್ರಮ ಕುತೂಹಲ ಕೆರಳಿಸುತ್ತಾ ಸಾಗಿದೆ. ಸೂರ್ಯಸೇನೆ ಹಾಗೂ ಕ್ವಾಟ್ಲೆ ಕಿಲಾಡಿಗಳು ತಂಡಗಳು ಕ್ಯಾಪ್ಟನ್ಸಿಗಾಗಿ ಸತತ ಮೂರು ದಿನಗಳ ಕಾಲ ಟಾಸ್ಕ್‌ಗಳನ್ನು ಆಡಿದ್ದರು. ಸೂರ್ಯಸೇನೆ ತಂಡದಲ್ಲಿ ದಿವ್ಯಾ ಉರುಡುಗ ಹಾಗೂ ವೈಷ್ಣವಿ ಇದ್ದರು.

Bigg boss kannada divya uruduga creates history in kannada bigg boss-8
ದಿವ್ಯಾ ಉರುಡುಗ

ಈ ಬಾರಿ ಕ್ಯಾಪ್ಟನ್ಸಿಗಾಗಿ ಬಿಗ್​ಬಾಸ್ ನೀಡಿದ ಟಾಸ್ಕ್‌ ವಿಶೇಷವಾಗಿತ್ತು. ಸೂರ್ಯ ಸೇನೆ ತಂಡದ ಆರು ಮಂದಿ ಸದಸ್ಯರಿಗೆ ಸೂಚಿಸಿದ ಸಮಯದೊಳಗೆ ಅತಿ ಹೆಚ್ಚು ಬಟ್ಟೆಗಳನ್ನು ತೊಡಬೇಕಾಗಿತ್ತು. ಅದರಲ್ಲಿ 81 ಬಟ್ಟೆಗಳನ್ನು ತೊಟ್ಟುಕೊಳ್ಳುವ ಮೂಲಕ ಎಲ್ಲರಿಗಿಂತ ಹೆಚ್ಚು ಅಂಕಗಳನ್ನು ದಿವ್ಯಾ ಉರುಡುಗ ಪಡೆದರು. ಈ ಮೂಲಕ ಈ ವಾರದ ಕ್ಯಾಪ್ಟನ್ಸ್ ಆಗಿ ಅವರು ಆಯ್ಕೆಯಾದರು.

Bigg boss kannada divya uruduga creates history in kannada bigg boss-8
ದಿವ್ಯಾ ಉರುಡುಗ

‘ನನಗೆ ಮೊದಲಿನಿಂದಲೂ ಮೊದಲ ಮಹಿಳಾ ಕ್ಯಾಪ್ಟನ್ ಆಗಬೇಕು ಎಂದು ಆಸೆ ಇತ್ತು. ಕ್ಯಾಪ್ಟನ್ ಆಗೋಕೆ ಮನೆಯ ಎಲ್ಲ ಮಹಿಳಾ ಸ್ಪರ್ಧಿಗಳು ಕಾರಣ. ಪ್ರತಿಯೊಬ್ಬರಿಗೂ ಕ್ಯಾಪ್ಟನ್ ಆಗಬೇಕು ಎಂಬ ಆಸೆ ಇರುತ್ತದೆ. ಆದರೆ ಮಹಿಳಾ ಸ್ಪರ್ಧಿಗಳೇ ನನಗೆ ಹೆಚ್ಚು ಸಹಕಾರ ನೀಡಿದರು’ ಎಂದು ಹೇಳಿ ಎಲ್ಲರಿಗೂ ಪ್ರತ್ಯೇಕವಾಗಿ ಧನ್ಯವಾದ ಅರ್ಪಿಸಿದರು.

ಬಳಿಕ ಅತ್ಯುತ್ತಮ ಹಾಗೂ ಕಳಪೆ ಪ್ರದರ್ಶನಕ್ಕಾಗಿ ವೋಟ್ ನಡೆಯಿತು. ಶುಭ ಪೂಂಜಾ ಅವರನ್ನು ಕಳಪೆ, ರಘು ಅವರನ್ನು ಅತ್ಯುತ್ತಮ ಎಂದು ಆಯ್ಕೆ ಮಾಡಲಾಯಿತು.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 13 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 271 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 186 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 292 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 154 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 87 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ