ಸ್ಪರ್ಧಿಗಳ ಕೊಸರಾಟಕ್ಕೆ ಕಿಚ್ಚ ಗರಂ ಬಿಗ್ ಬಾಸ್ ವೇದಿಕೆಯಿಂದಲೇ ಹೊರ ನಡೆದ ಕಿಚ್ಚ ಸುದೀಪ್!

ಬೆಂಗಳೂರು: ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ದಿನದಿಂದ ದಿನಕ್ಕೆ ಹೊಸ ಹೊಸ ಟ್ವಿಸ್ಟ್ ಪಡೆದುಕೊಂಡು ಮುನ್ನುಗ್ಗುತ್ತಿದೆ. ವಾರದ ಕತೆಯನ್ನು ನಡೆಸಿಕೊಡಲು ಕಿಚ್ಚ ಸುದೀಪನ ಎಂಟ್ರಿಯಾಗಿದೆ. ಆದರೆ ಅಚ್ಚರಿ ಎಂಬಂತೆ ಬಿಗ್ಬಾಸ್ ವೇದಿಕೆ ಮೇಲಿಂದಲೇ ಕಿಚ್ಚ ಸುದೀಪ್ ಹೊರಟು ಹೋಗಿದ್ದಾರೆ.

https://www.instagram.com/reel/DEZpwAhMXAe/?igsh=MXgwMHBuYmR2aHZvNg==

ಬಿಗ್ಬಾಸ್ ವೇದಿಕೆಗೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದ ಕಿಚ್ಚ ಸುದೀಪ್ ಕೋಪದಲ್ಲೇ ಆಚೆ ಹೋಗಿದ್ದಾರೆ. ಇದಕ್ಕೆ ಮುಖ್ಯ ಕಾರಣ ತ್ರಿವಿಕ್ರಮ್. ಈ ಹಿಂದೆ ಬಿಗ್ಬಾಸ್ ಮನೆ ಮಂದಿಗೆ ಒಂದು ಟಾಸ್ಕ್ ಅನ್ನು ಕೊಟ್ಟಿರುತ್ತಾರೆ. ಆಗ ಆ ಟಾಸ್ಕ್ನಲ್ಲಿ ತ್ರಿವಿಕ್ರಮ್, ಭವ್ಯಾ ಗೌಡ ಹಾಗೂ ರಜತ್ ಆಚೆ ಉಳಿದುಕೊಂಡಿರುತ್ತಾರೆ. ಅಲ್ಲದೇ ಚೈತ್ರಾ, ಧನರಾಜ್, ಮಂಜು, ಮೋಕ್ಷಿತಾ, ಗೌತಮಿ ಹಾಗೂ ಹನುಮಂತ ಟಾಸ್ಕ್ ಆಡಲು ಓಕೆ ಅಂತ ಹೇಳಿತ್ತಾರೆ. ಆಗ ಧನರಾಜ್, ಹನುಮಂತನ ಮುಂದೆ ಬಂದ ತ್ರಿವಿಕ್ರಮ್ ಇಷ್ಟು ದಿನ ನಾವು ನಿಮಗೆ ಅನ್ನ ಹಾಕಿದ್ದೀವಿ, ಈಗ ನೀವು ನಮಗೆ ಹಾಕಿ ಎನ್ನುವ ಹೇಳಿಕೆ ನೀಡುತ್ತಾರೆ.

https://www.instagram.com/reel/DEZpwAhMXAe/?igsh=MXgwMHBuYmR2aHZvNg==

ಇದೇ ವಿಚಾರವಾಗಿ ಕಿಚ್ಚನ ಪಂಚಾಯ್ತಿಯಲ್ಲಿ ಪ್ರಸ್ತಾಪ ಆಗಿದೆ. ಆಗ ಕಿಚ್ಚ ಸುದೀಪ್ ಮುಂದೆಯೇ ತ್ರಿವಿಕ್ರಮ್ ನಾನು ಎಲ್ಲಿ ಹಾಗೇ ಹೇಳಿದ್ದೀನಿ ಅಂತ ವಾದ ಮಾಡಿದ್ದಾರೆ. ಇದಕ್ಕೆ ಕೋಪಗೊಂಡ ಕಿಚ್ಚ ಸುದೀಪ್ ವೇದಿಕೆಯಿಂದಲೇ ಹೊರಟು ಹೋಗಿದ್ದಾರೆ.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 6 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 7 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 10 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 9 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 15 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 16 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ