ಸ್ಪರ್ಧಿಗಳ ಕೊಸರಾಟಕ್ಕೆ ಕಿಚ್ಚ ಗರಂ ಬಿಗ್ ಬಾಸ್ ವೇದಿಕೆಯಿಂದಲೇ ಹೊರ ನಡೆದ ಕಿಚ್ಚ ಸುದೀಪ್!

ಬೆಂಗಳೂರು: ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ದಿನದಿಂದ ದಿನಕ್ಕೆ ಹೊಸ ಹೊಸ ಟ್ವಿಸ್ಟ್ ಪಡೆದುಕೊಂಡು ಮುನ್ನುಗ್ಗುತ್ತಿದೆ. ವಾರದ ಕತೆಯನ್ನು ನಡೆಸಿಕೊಡಲು ಕಿಚ್ಚ ಸುದೀಪನ ಎಂಟ್ರಿಯಾಗಿದೆ. ಆದರೆ ಅಚ್ಚರಿ ಎಂಬಂತೆ ಬಿಗ್ಬಾಸ್ ವೇದಿಕೆ ಮೇಲಿಂದಲೇ ಕಿಚ್ಚ ಸುದೀಪ್ ಹೊರಟು ಹೋಗಿದ್ದಾರೆ.

https://www.instagram.com/reel/DEZpwAhMXAe/?igsh=MXgwMHBuYmR2aHZvNg==

ಬಿಗ್ಬಾಸ್ ವೇದಿಕೆಗೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದ ಕಿಚ್ಚ ಸುದೀಪ್ ಕೋಪದಲ್ಲೇ ಆಚೆ ಹೋಗಿದ್ದಾರೆ. ಇದಕ್ಕೆ ಮುಖ್ಯ ಕಾರಣ ತ್ರಿವಿಕ್ರಮ್. ಈ ಹಿಂದೆ ಬಿಗ್ಬಾಸ್ ಮನೆ ಮಂದಿಗೆ ಒಂದು ಟಾಸ್ಕ್ ಅನ್ನು ಕೊಟ್ಟಿರುತ್ತಾರೆ. ಆಗ ಆ ಟಾಸ್ಕ್ನಲ್ಲಿ ತ್ರಿವಿಕ್ರಮ್, ಭವ್ಯಾ ಗೌಡ ಹಾಗೂ ರಜತ್ ಆಚೆ ಉಳಿದುಕೊಂಡಿರುತ್ತಾರೆ. ಅಲ್ಲದೇ ಚೈತ್ರಾ, ಧನರಾಜ್, ಮಂಜು, ಮೋಕ್ಷಿತಾ, ಗೌತಮಿ ಹಾಗೂ ಹನುಮಂತ ಟಾಸ್ಕ್ ಆಡಲು ಓಕೆ ಅಂತ ಹೇಳಿತ್ತಾರೆ. ಆಗ ಧನರಾಜ್, ಹನುಮಂತನ ಮುಂದೆ ಬಂದ ತ್ರಿವಿಕ್ರಮ್ ಇಷ್ಟು ದಿನ ನಾವು ನಿಮಗೆ ಅನ್ನ ಹಾಕಿದ್ದೀವಿ, ಈಗ ನೀವು ನಮಗೆ ಹಾಕಿ ಎನ್ನುವ ಹೇಳಿಕೆ ನೀಡುತ್ತಾರೆ.

https://www.instagram.com/reel/DEZpwAhMXAe/?igsh=MXgwMHBuYmR2aHZvNg==

ಇದೇ ವಿಚಾರವಾಗಿ ಕಿಚ್ಚನ ಪಂಚಾಯ್ತಿಯಲ್ಲಿ ಪ್ರಸ್ತಾಪ ಆಗಿದೆ. ಆಗ ಕಿಚ್ಚ ಸುದೀಪ್ ಮುಂದೆಯೇ ತ್ರಿವಿಕ್ರಮ್ ನಾನು ಎಲ್ಲಿ ಹಾಗೇ ಹೇಳಿದ್ದೀನಿ ಅಂತ ವಾದ ಮಾಡಿದ್ದಾರೆ. ಇದಕ್ಕೆ ಕೋಪಗೊಂಡ ಕಿಚ್ಚ ಸುದೀಪ್ ವೇದಿಕೆಯಿಂದಲೇ ಹೊರಟು ಹೋಗಿದ್ದಾರೆ.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 4 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 11 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 8 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ