Big Breaking News‌ : UPSC ನಾಗರಿಕ ಸೇವೆಗಳ (ಪ್ರಿಲಿಮ್ಸ್) ಪರೀಕ್ಷೆ ಮುಂದೂಡಲಾಗಿದೆ..!

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ತೀವ್ರ ಮಟ್ಟದಲ್ಲಿ ಏರಿಕೆಯಾಗ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಲೋಕಸೇವಾ ಆಯೋಗವು ಜೂನ್ 27, 2021 ಕ್ಕೆ ನಿಗದಿಯಾಗಿದ್ದ ಯುಪಿಎಸ್ಸಿ ಪ್ರಿಲಿಮ್ಸ್ 2021 ಪರೀಕ್ಷೆಯನ್ನ ಮುಂದೂಡಿದೆ.

‘ಕೊರೊನಾ ಸೋಂಕಿನಿಂದ ಉಂಟಾದ ಪ್ರಸ್ತುತ ಪರಿಸ್ಥಿತಿಗಳಿಂದಾಗಿ, ಕೇಂದ್ರ ಲೋಕಸೇವಾ ಆಯೋಗವು ನಾಗರಿಕ ಸೇವೆಗಳ (ಪೂರ್ವಭಾವಿ) ಪರೀಕ್ಷೆ 2021 ಅನ್ನು ಮುಂದೂಡಿದೆ. ಇದು 2021 ರ ಜೂನ್ 27 ರಂದು ನಡೆಯಬೇಕಾಗಿತ್ತು. ಈಗ ಈ ಪರೀಕ್ಷೆ ಅಕ್ಟೋಬರ್ 10, 2021 ರಂದು ನಡೆಯಲಿದೆ ‘ಎಂದು ಯುಪಿಎಸ್ಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಎಸ್ ಎಸ್ಸಿ ಸಿಜಿಎಲ್ ನಂತಹ ಇತರ ನಡೆಯುತ್ತಿರುವ ಸರ್ಕಾರಿ ನೇಮಕಾತಿ ಪರೀಕ್ಷೆಗಳು ಮತ್ತು ಎಸ್‌ಎಸ್ಸಿ ಸಿಎಚ್‌ಎಸ್‌ಎಲ್ ನ ಕೆಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಕೋವಿಡ್ ಪ್ರಕರಣಗಳ ಹೆಚ್ಚಳದ ನಡುವೆ ಹಲವಾರು ಅಭ್ಯರ್ಥಿಗಳು ಪರೀಕ್ಷೆಯನ್ನು ಮುಂದೂಡಲು ಅಥವಾ ರದ್ದುಗೊಳಿಸಲು ಒತ್ತಾಯಿಸುತ್ತಿದ್ದರು.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 3 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 10 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 5 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 7 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ