Big Breaking News‌ : UPSC ನಾಗರಿಕ ಸೇವೆಗಳ (ಪ್ರಿಲಿಮ್ಸ್) ಪರೀಕ್ಷೆ ಮುಂದೂಡಲಾಗಿದೆ..!

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ತೀವ್ರ ಮಟ್ಟದಲ್ಲಿ ಏರಿಕೆಯಾಗ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಲೋಕಸೇವಾ ಆಯೋಗವು ಜೂನ್ 27, 2021 ಕ್ಕೆ ನಿಗದಿಯಾಗಿದ್ದ ಯುಪಿಎಸ್ಸಿ ಪ್ರಿಲಿಮ್ಸ್ 2021 ಪರೀಕ್ಷೆಯನ್ನ ಮುಂದೂಡಿದೆ.

‘ಕೊರೊನಾ ಸೋಂಕಿನಿಂದ ಉಂಟಾದ ಪ್ರಸ್ತುತ ಪರಿಸ್ಥಿತಿಗಳಿಂದಾಗಿ, ಕೇಂದ್ರ ಲೋಕಸೇವಾ ಆಯೋಗವು ನಾಗರಿಕ ಸೇವೆಗಳ (ಪೂರ್ವಭಾವಿ) ಪರೀಕ್ಷೆ 2021 ಅನ್ನು ಮುಂದೂಡಿದೆ. ಇದು 2021 ರ ಜೂನ್ 27 ರಂದು ನಡೆಯಬೇಕಾಗಿತ್ತು. ಈಗ ಈ ಪರೀಕ್ಷೆ ಅಕ್ಟೋಬರ್ 10, 2021 ರಂದು ನಡೆಯಲಿದೆ ‘ಎಂದು ಯುಪಿಎಸ್ಸಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಎಸ್ ಎಸ್ಸಿ ಸಿಜಿಎಲ್ ನಂತಹ ಇತರ ನಡೆಯುತ್ತಿರುವ ಸರ್ಕಾರಿ ನೇಮಕಾತಿ ಪರೀಕ್ಷೆಗಳು ಮತ್ತು ಎಸ್‌ಎಸ್ಸಿ ಸಿಎಚ್‌ಎಸ್‌ಎಲ್ ನ ಕೆಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಕೋವಿಡ್ ಪ್ರಕರಣಗಳ ಹೆಚ್ಚಳದ ನಡುವೆ ಹಲವಾರು ಅಭ್ಯರ್ಥಿಗಳು ಪರೀಕ್ಷೆಯನ್ನು ಮುಂದೂಡಲು ಅಥವಾ ರದ್ದುಗೊಳಿಸಲು ಒತ್ತಾಯಿಸುತ್ತಿದ್ದರು.

Spread the love
  • Related Posts

    ಬೈಕ್ ಸ್ಕೀಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದು ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

    ಬೆಳ್ತಂಗಡಿ : ಬೈಕ್ ಸ್ಕೀಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮತ್ತು ಸಹಸವಾರ ಗಂಭೀರ ಗಾಯಗೊಂಡು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಸಹಸವಾರ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಉಜಿರೆ -ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಾಲೇಜ್ ರಸ್ತೆಯಲ್ಲಿರುವ ಪಂಚಮಿ…

    Spread the love

    ಭಾರಿ ಗಾಳಿ ಮಳೆಗೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿತ

    ಬೆಳ್ತಂಗಡಿ: ಬೆಳ್ತಂಗಡಿ ಸಂತೆಕಟ್ಟೆಯ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿದು ಬಿದ್ದು ರಿಕ್ಷಾ ಜಂಖಂಗೊಂಡ ಘಟನೆ ಸಂಭವಿಸಿದೆ. ಶನಿವಾರ ಮಧ್ಯಾಹ್ನ 3.30 ರ ನಂತರ ಏಕಾಏಕಿ ಬಾರಿ ಗಾಳಿ ಬೀಸಿದೆ‌. ಗಾಳಿಯ ರಭಸಕ್ಕೆ ಸಂತೆಕಟ್ಟೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಸಂಪೂರ್ಣ…

    Spread the love

    You Missed

    ಬೈಕ್ ಸ್ಕೀಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದು ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

    • By admin
    • March 29, 2026
    • 91 views
    ಬೈಕ್ ಸ್ಕೀಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದು ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

    ಭಾರಿ ಗಾಳಿ ಮಳೆಗೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿತ

    • By admin
    • March 28, 2026
    • 76 views
    ಭಾರಿ ಗಾಳಿ ಮಳೆಗೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿತ

    ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದ ಶಿಕ್ಷಣದ ಜೊತೆಗೆ ಮದ್ಯಾಹ್ನದ ಊಟ ಹಾಗೂ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು: ಸುಮಂತ್ ಕುಮಾರ್ ಜೈನ್

    • By admin
    • March 27, 2026
    • 49 views
    ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದ ಶಿಕ್ಷಣದ ಜೊತೆಗೆ ಮದ್ಯಾಹ್ನದ ಊಟ ಹಾಗೂ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು: ಸುಮಂತ್ ಕುಮಾರ್ ಜೈನ್

    ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ

    • By admin
    • March 27, 2026
    • 25 views
    ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ

    ಧರ್ಮಸ್ಥಳ -ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯ

    • By admin
    • March 23, 2026
    • 81 views
    ಧರ್ಮಸ್ಥಳ -ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯ

    ಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

    • By admin
    • March 22, 2026
    • 92 views
    ಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು