ಗಾಳಿಯ ಮೂಲಕವೂ ಹರಡುತ್ತೆ ಕಪ್ಪು ಶಿಲೀಂಧ್ರ: ಏಮ್ಸ್ ವೈದ್ಯರ ಹೇಳಿಕೆ

ನವದೆಹಲಿ: ಕೊರೊನಾ ಬಳಿಕ ದೇಶದ ಜನರನ್ನು ಕಂಗೆಡಿಸಿರುವ ಕಪ್ಪು ಶಿಲೀಂಧ್ರ (ಮ್ಯೂಕರ್ ಮೈಕ್ರೋಸಿಸ್)ವು ಗಾಳಿಯ ಮೂಲಕವೂ ಹರಡುತ್ತೆ ಎಂದು ನವದೆಹಲಿಯ ಏಮ್ಸ್ ಆಸ್ಪತ್ರೆಯ ಪ್ರೊಫೆಸರ್ ಡಾ. ನಿಖಿಲ್ ಟಂಡನ್ ಹೇಳಿದ್ದಾರೆ.

ಆದರೆ, ಈ ಶಿಲೀಂಧ್ರವು ಆರೋಗ್ಯವಂತ ವ್ಯಕ್ತಿಯ ದೇಹ ಹೊಕ್ಕರೂ ಯಾವುದೇ ತೊಂದರೆ ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಕಪ್ಪು ಶಿಲೀಂಧ್ರವು ಶ್ವಾಸಕೋಶಕ್ಕೆ ಪ್ರವೇಶಿಸಬಹುದು. ಆದರೆ, ಆ ಸಾಧ್ಯತೆಗಳು ತುಂಬಾ ಕಡಿಮೆ. ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಉತ್ತಮವಾಗಿದ್ದರೆ, ದೇಹವು ಅದರ ವಿರುದ್ಧ ಹೋರಾಡಲು ಸಮರ್ಥವಾಗಿರುತ್ತದೆ ಎಂದು ಏಮ್ಸ್‌ನ ಡೋಕ್ರೈನಾಲಜಿ ಮತ್ತು ಮೆಟಾಬಾಲಿಸಮ್ ವಿಭಾಗದ ಪ್ರೊಫೆಸರ್ ಡಾ. ನಿಖಿಲ್ ಟಂಡನ್ ಹೇಳಿದ್ದಾರೆ.

Spread the love
  • Related Posts

    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಮೊಂಟೇತ್ತಡ್ಕ ದೇವಸ್ಥಾನ ಶಿಬಾಜೆ ಇದರ ವಾರ್ಷಿಕ ಜಾತ್ರಾ ಮಹೋತ್ಸವವು ದಿನಾಂಕ 26/02/2026ನೇ ಗುರುವಾರದಿಂದ 28/02/2026ನೇ ಶನಿವಾರದ ವರೆಗೆ ನಡೆಯಲಿದೆ. ವೈದಿಕ ಕಾರ್ಯಕ್ರಮಗಳು ದಿನಾಂಕ 26-02-2026ನೇ ಗುರುವಾರದಂದುಸಂಜೆ ಗಂಟೆ 7.00ಕ್ಕೆ : ತೋರಣ ಮುಹೂರ್ತ ರಾತ್ರಿ ಗಂಟೆ 7.30ಕ್ಕೆ:…

    Spread the love

    ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ

    ಕೆ.ಹೊಸಕೋಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಸಕಲೇಶಪುರ ಇದರ ವತಿಯಿಂದ ಶ್ರೀ ಕೆಂಚಾಂಬ ದೇವಸ್ಥಾನ ಹರಿಹಳ್ಳಿ ಕೆ. ಹೊಸಕೋಟೆಯಲ್ಲಿ ಸಾಮೂಹಿಕ ಲಕ್ಷ್ಮೀ ಪೂಜಾ ಕಾರ್ಯಕ್ರಮ ನಡೆಸಲಾಯಿತು. ತೆಂಕಲಗೂಡು ಬೃಹನ್ಮಠದ ಶ್ರೀ.ಷ.ಬ್ರ.ಚೆನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಗಳು ಸಾಮೂಹಿಕ ಶ್ರೀ…

    Spread the love

    You Missed

    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    • By admin
    • February 8, 2026
    • 29 views
    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ

    • By admin
    • February 7, 2026
    • 24 views
    ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ  ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ

    ಗ್ರಾ.ಪಂ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಕಾನರ್ಪದಲ್ಲಿ ನಿರ್ಮಾಣ ಗೊಂಡ ಮುಕ್ತಿದಾಮ ಲೋಕಾರ್ಪಣೆ

    • By admin
    • February 7, 2026
    • 226 views
    ಗ್ರಾ.ಪಂ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಕಾನರ್ಪದಲ್ಲಿ  ನಿರ್ಮಾಣ ಗೊಂಡ ಮುಕ್ತಿದಾಮ ಲೋಕಾರ್ಪಣೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    • By admin
    • February 5, 2026
    • 62 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಸೂರು ಹಸ್ತಾಂತರ

    ಚಾರ್ಮಾಡಿ ಅರಣ್ಯದಲ್ಲಿ ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ

    • By admin
    • February 2, 2026
    • 32 views
    ಚಾರ್ಮಾಡಿ ಅರಣ್ಯದಲ್ಲಿ  ಬಾರಿ ಪ್ರಮಾಣದಲ್ಲಿ ಹಬ್ಬಿದ ಬೆಂಕಿಯ ಕೆನ್ನಾಲಿಗೆ

    ವಾತ್ಸಲ್ಯ ಮನೆ ನಿರ್ಮಾಣದಿಂದ ವೃದ್ಧರ ಮುಖದಲ್ಲಿ ಕಾಣುವ ನಗು, ಯೋಜನೆಯ ಸಿಬ್ಬಂದಿ ಶ್ರಮ ಸಾರ್ಥಕವಾಗಿರುವುದಕ್ಕೆ ಸಾಕ್ಷಿಯಾಗಿದೆ: ಶ್ರದ್ಧಾ ಅಮಿತ್

    • By admin
    • February 2, 2026
    • 57 views
    ವಾತ್ಸಲ್ಯ ಮನೆ ನಿರ್ಮಾಣದಿಂದ ವೃದ್ಧರ ಮುಖದಲ್ಲಿ ಕಾಣುವ ನಗು, ಯೋಜನೆಯ ಸಿಬ್ಬಂದಿ ಶ್ರಮ ಸಾರ್ಥಕವಾಗಿರುವುದಕ್ಕೆ ಸಾಕ್ಷಿಯಾಗಿದೆ: ಶ್ರದ್ಧಾ ಅಮಿತ್