ಗಾಳಿಯ ಮೂಲಕವೂ ಹರಡುತ್ತೆ ಕಪ್ಪು ಶಿಲೀಂಧ್ರ: ಏಮ್ಸ್ ವೈದ್ಯರ ಹೇಳಿಕೆ

ನವದೆಹಲಿ: ಕೊರೊನಾ ಬಳಿಕ ದೇಶದ ಜನರನ್ನು ಕಂಗೆಡಿಸಿರುವ ಕಪ್ಪು ಶಿಲೀಂಧ್ರ (ಮ್ಯೂಕರ್ ಮೈಕ್ರೋಸಿಸ್)ವು ಗಾಳಿಯ ಮೂಲಕವೂ ಹರಡುತ್ತೆ ಎಂದು ನವದೆಹಲಿಯ ಏಮ್ಸ್ ಆಸ್ಪತ್ರೆಯ ಪ್ರೊಫೆಸರ್ ಡಾ. ನಿಖಿಲ್ ಟಂಡನ್ ಹೇಳಿದ್ದಾರೆ.

ಆದರೆ, ಈ ಶಿಲೀಂಧ್ರವು ಆರೋಗ್ಯವಂತ ವ್ಯಕ್ತಿಯ ದೇಹ ಹೊಕ್ಕರೂ ಯಾವುದೇ ತೊಂದರೆ ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಕಪ್ಪು ಶಿಲೀಂಧ್ರವು ಶ್ವಾಸಕೋಶಕ್ಕೆ ಪ್ರವೇಶಿಸಬಹುದು. ಆದರೆ, ಆ ಸಾಧ್ಯತೆಗಳು ತುಂಬಾ ಕಡಿಮೆ. ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಉತ್ತಮವಾಗಿದ್ದರೆ, ದೇಹವು ಅದರ ವಿರುದ್ಧ ಹೋರಾಡಲು ಸಮರ್ಥವಾಗಿರುತ್ತದೆ ಎಂದು ಏಮ್ಸ್‌ನ ಡೋಕ್ರೈನಾಲಜಿ ಮತ್ತು ಮೆಟಾಬಾಲಿಸಮ್ ವಿಭಾಗದ ಪ್ರೊಫೆಸರ್ ಡಾ. ನಿಖಿಲ್ ಟಂಡನ್ ಹೇಳಿದ್ದಾರೆ.

Spread the love
  • Related Posts

    ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಸೋಮಂತ್ತಡ್ಕದಿಂದ ಹೇಡ್ಯಾ ವರೆಗಿನ ರಸ್ತೆ ನವೀಕರಣಕ್ಕೆ ಅನುದಾನ ಮಂಜೂರು

    ಉಜಿರೆ: ರಾಷ್ಟ್ರೀಯ ಹೆದ್ದಾರಿ 275ರಿಂದ ರಾಜ್ಯ ಹೆದ್ದಾರಿ 276ನ್ನು ಸಂಪರ್ಕಿಸುವ ಬೆಳ್ತಂಗಡಿ ತಾಲೂಕಿನ ಸೋಮಂತಡ್ಕ- ಹೇಡ್ಯ ರಸ್ತೆ ನವೀಕರಣ ಹಾಗೂ ವಿಸ್ತರಣೆಗೆ ಕೇಂದ್ರ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಈ ರಸ್ತೆಯ ಅಭಿವೃದ್ಧಿ ಭಾಗ್ಯ ಸನ್ನಿಹಿತವಾಗಿದೆ. ಕೇಂದ್ರ ಸರಕಾರ ದ.ಕ. ಜಿಲ್ಲೆಯ…

    Spread the love

    “ಸಿ.ಎಂ.-ಡಿಕೆಶಿ ಮೊದಲ ಪರೀಕ್ಷೆಯಲ್ಲಿ ಸಕ್ಸಸ್: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 5 ಸ್ಥಾನ” ಜೆಡಿಎಸ್ ಅಭ್ಯರ್ಥಿಗೆ ಸೋಲು, ಅಡ್ಡಮತದಾನ ಚರ್ಚೆಗೆ ಗ್ರಾಸ

    ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 5 ಸ್ಥಾನ, ಬಿಜೆಪಿ 2 ಸ್ಥಾನ ಬೆಂಗಳೂರು, ಜೂನ್ 18: ಕರ್ನಾಟಕ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿ 5 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಜೆಪಿ 2 ಸ್ಥಾನಗಳಲ್ಲಿ ಜಯಗಳಿಸಿದ್ದು,…

    Spread the love

    You Missed

    ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಸೋಮಂತ್ತಡ್ಕದಿಂದ ಹೇಡ್ಯಾ ವರೆಗಿನ ರಸ್ತೆ ನವೀಕರಣಕ್ಕೆ ಅನುದಾನ ಮಂಜೂರು

    • By admin
    • June 18, 2026
    • 41 views
    ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಸೋಮಂತ್ತಡ್ಕದಿಂದ ಹೇಡ್ಯಾ ವರೆಗಿನ ರಸ್ತೆ ನವೀಕರಣಕ್ಕೆ ಅನುದಾನ ಮಂಜೂರು

    “ಸಿ.ಎಂ.-ಡಿಕೆಶಿ ಮೊದಲ ಪರೀಕ್ಷೆಯಲ್ಲಿ ಸಕ್ಸಸ್: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 5 ಸ್ಥಾನ” ಜೆಡಿಎಸ್ ಅಭ್ಯರ್ಥಿಗೆ ಸೋಲು, ಅಡ್ಡಮತದಾನ ಚರ್ಚೆಗೆ ಗ್ರಾಸ

    • By admin
    • June 18, 2026
    • 40 views
    “ಸಿ.ಎಂ.-ಡಿಕೆಶಿ ಮೊದಲ ಪರೀಕ್ಷೆಯಲ್ಲಿ ಸಕ್ಸಸ್: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 5 ಸ್ಥಾನ” ಜೆಡಿಎಸ್ ಅಭ್ಯರ್ಥಿಗೆ ಸೋಲು, ಅಡ್ಡಮತದಾನ ಚರ್ಚೆಗೆ ಗ್ರಾಸ

    “ಜೆಒಸಾ ಕೌನ್ಸಿಲಿಂಗ್‌ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಸಾಧನೆ; ಉನ್ನತ ಶಿಕ್ಷಣ ಸಂಸ್ಥೆಗಳಾದ ಐಐಟಿ-ಎನ್‌ಐಟಿಗಳಲ್ಲಿ ಸ್ಥಾನ”

    • By admin
    • June 18, 2026
    • 96 views
    “ಜೆಒಸಾ ಕೌನ್ಸಿಲಿಂಗ್‌ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಸಾಧನೆ; ಉನ್ನತ ಶಿಕ್ಷಣ ಸಂಸ್ಥೆಗಳಾದ ಐಐಟಿ-ಎನ್‌ಐಟಿಗಳಲ್ಲಿ ಸ್ಥಾನ”

    “ಸಾಂಕ್ರಾಮಿಕ ರೋಗಕ್ಕೆ ಉಚಿತ ಆಹ್ವಾನ: ಉಜಿರೆ ಚರಂಡಿಯಲ್ಲಿ ತ್ಯಾಜ್ಯ ನೀರು ಶೇಖರಣೆ”

    • By admin
    • June 18, 2026
    • 76 views
    “ಸಾಂಕ್ರಾಮಿಕ ರೋಗಕ್ಕೆ ಉಚಿತ ಆಹ್ವಾನ: ಉಜಿರೆ ಚರಂಡಿಯಲ್ಲಿ ತ್ಯಾಜ್ಯ ನೀರು ಶೇಖರಣೆ”

    “ಮೋಡಗಳ ಮುದ್ದಾಟದಲ್ಲಿ ಮಿಂದೇಳುವ ಪರ್ವತಗಳು, ಜಲಪಾತಗಳ ಜೋಗುಳದಲ್ಲಿ ತೇಲುವ ಕಣಿವೆಗಳು, ಹಸಿರಿನ ಹೊದಿಕೆಯಲ್ಲಿ ಕಂಗೊಳಿಸುವ ಭೂಮಿ – ಇದೇ ಪ್ರಕೃತಿಯ ಮಡಿಲಲ್ಲಿ ಸಿಗುವ ನಿಜವಾದ ಸ್ವರ್ಗಾನುಭವ”

    • By admin
    • June 18, 2026
    • 62 views
    “ಮೋಡಗಳ ಮುದ್ದಾಟದಲ್ಲಿ ಮಿಂದೇಳುವ ಪರ್ವತಗಳು, ಜಲಪಾತಗಳ ಜೋಗುಳದಲ್ಲಿ ತೇಲುವ ಕಣಿವೆಗಳು, ಹಸಿರಿನ ಹೊದಿಕೆಯಲ್ಲಿ ಕಂಗೊಳಿಸುವ ಭೂಮಿ – ಇದೇ ಪ್ರಕೃತಿಯ ಮಡಿಲಲ್ಲಿ ಸಿಗುವ ನಿಜವಾದ ಸ್ವರ್ಗಾನುಭವ”

    “ವೀರೇಂದ್ರ ಹೆಗ್ಗಡೆಯವರ ವಿರುದ್ಧ ಪೋಸ್ಟ್‌: ಗಿರೀಶ್‌ ಮಟ್ಟೆಣ್ಣನವರ್‌ಗೆ ಹೈಕೋರ್ಟ್‌ ತರಾಟೆ; ಪ್ರಮಾಣಪತ್ರ ಸಲ್ಲಿಸಲು ಸೂಚನೆ”

    • By admin
    • June 18, 2026
    • 48 views
    “ವೀರೇಂದ್ರ ಹೆಗ್ಗಡೆಯವರ ವಿರುದ್ಧ ಪೋಸ್ಟ್‌: ಗಿರೀಶ್‌ ಮಟ್ಟೆಣ್ಣನವರ್‌ಗೆ ಹೈಕೋರ್ಟ್‌ ತರಾಟೆ; ಪ್ರಮಾಣಪತ್ರ ಸಲ್ಲಿಸಲು ಸೂಚನೆ”