ಗಾಳಿಯ ಮೂಲಕವೂ ಹರಡುತ್ತೆ ಕಪ್ಪು ಶಿಲೀಂಧ್ರ: ಏಮ್ಸ್ ವೈದ್ಯರ ಹೇಳಿಕೆ

ನವದೆಹಲಿ: ಕೊರೊನಾ ಬಳಿಕ ದೇಶದ ಜನರನ್ನು ಕಂಗೆಡಿಸಿರುವ ಕಪ್ಪು ಶಿಲೀಂಧ್ರ (ಮ್ಯೂಕರ್ ಮೈಕ್ರೋಸಿಸ್)ವು ಗಾಳಿಯ ಮೂಲಕವೂ ಹರಡುತ್ತೆ ಎಂದು ನವದೆಹಲಿಯ ಏಮ್ಸ್ ಆಸ್ಪತ್ರೆಯ ಪ್ರೊಫೆಸರ್ ಡಾ. ನಿಖಿಲ್ ಟಂಡನ್ ಹೇಳಿದ್ದಾರೆ.

ಆದರೆ, ಈ ಶಿಲೀಂಧ್ರವು ಆರೋಗ್ಯವಂತ ವ್ಯಕ್ತಿಯ ದೇಹ ಹೊಕ್ಕರೂ ಯಾವುದೇ ತೊಂದರೆ ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಕಪ್ಪು ಶಿಲೀಂಧ್ರವು ಶ್ವಾಸಕೋಶಕ್ಕೆ ಪ್ರವೇಶಿಸಬಹುದು. ಆದರೆ, ಆ ಸಾಧ್ಯತೆಗಳು ತುಂಬಾ ಕಡಿಮೆ. ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಉತ್ತಮವಾಗಿದ್ದರೆ, ದೇಹವು ಅದರ ವಿರುದ್ಧ ಹೋರಾಡಲು ಸಮರ್ಥವಾಗಿರುತ್ತದೆ ಎಂದು ಏಮ್ಸ್‌ನ ಡೋಕ್ರೈನಾಲಜಿ ಮತ್ತು ಮೆಟಾಬಾಲಿಸಮ್ ವಿಭಾಗದ ಪ್ರೊಫೆಸರ್ ಡಾ. ನಿಖಿಲ್ ಟಂಡನ್ ಹೇಳಿದ್ದಾರೆ.

Spread the love
  • Related Posts

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಗುರುವಾಯನಕೆರೆ: ಹತ್ತನೇ ತರಗತಿಯ ಬಳಿಕ ಒಳ್ಳೆಯ ಕಾಲೇಜನ್ನು ಆಯ್ಕೆ ಮಾಡಿಕೊಳ್ಳುವುದರಲ್ಲಿ ಬುದ್ಧಿವಂತಿಕೆ ಇದೆ. ಎಕ್ಸೆಲ್ ನ್ನು ಆಯ್ಕೆ ಮಾಡಿಕೊಂಡ ನೀವು ಬುದ್ಧಿವಂತರು. ಯಾಕೆಂದರೆ ಕಡಿಮೆ ಅವಧಿಯಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ಏಮ್ಸ್, ಜಿಪ್ಯಾರ್,ಐಐಟಿ, ಎನ್ ಐ ಐ ಟಿ ಸೇರಿ ಭಾರತದ ಪ್ರತಿಷ್ಠಿತ…

    Spread the love

    You Missed

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 8 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 8 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 54 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 19 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 178 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು ಸುದ್ದಿ ಸುಳ್ಳು: ಆಡಳಿತ ಮಂಡಳಿ ಸ್ಪಷ್ಟನೆ

    • By admin
    • June 12, 2026
    • 2111 views
    ಎಕ್ಸೆಲ್ ಕಾಲೇಜಿನ ಮಾನ್ಯತೆ ರದ್ದು ಸುದ್ದಿ ಸುಳ್ಳು: ಆಡಳಿತ ಮಂಡಳಿ ಸ್ಪಷ್ಟನೆ