ಬೆಳ್ತಂಗಡಿ ಕಡ್ಯಾರು ಸ್ಫೋಟದ ಬೆನ್ನಲ್ಲೇ ಎಚ್ಚೆತ್ತು ಕೊಂಡ ದ.ಕ ಜಿಲ್ಲಾಡಳಿತ ತಕ್ಷಣದಿಂದಲೇ ಜಾರಿಗೆ ಬರುವಂತೆ ಸುಡುಮದ್ದು ತಯಾರಿಕಾ ಘಟಕಗಳನ್ನು ಸೀಲ್ ಡೌನ್ ಮಾಡಲು ಆದೇಶ

ಮಂಗಳೂರು: ದಿನಾಂಕ: 28-01-2024 ರಂದು ಭಾನುವಾರ ಸಂಜೆ ಬೆಳ್ತಂಗಡಿ ತಾಲೂಕಿನ ವೇಣೂರು ಗೋಳಿಯಂಗಡಿ ಸಮೀಪದ ಕುಕ್ಕೇಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಡ್ತಾರು ಎಂಬಲ್ಲಿ ಸುಡುಮದ್ದು ತಯಾರಿಕಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟಕ್ಕೆ ಮೂವರು ಕಾರ್ಮಿಕರ ಜೀವ ಹಾನಿಯಾಗಿರುತ್ತದೆ ಹಾಗೂ ಸಮೀಪದ ಮನೆಯ ಅಸ್ತಿ ಪಾಸ್ತಿಗಳಿಗೂ ಅಪಾರ ಹಾನಿಯುಂಟಾಗಿರುತ್ತದೆ.

Explosive Act 1984 ಮತ್ತು Explosive Rules 2008 ರ ನಿಯಮಾವಳಿ 107 ರಂತೆ ಸುಡುಮದ್ದು ತಯಾರಿಕಾ ಘಟಕಗಳಿಗೆ ನಮೂನೆ LE -1 ರಲ್ಲಿ ಪರವಾನಿಗೆಗಳನ್ನು ಮಂಜೂರು ಮಾಡಿದ್ದು, ಜಿಲ್ಲೆಯಲ್ಲಿ ಪರವಾನಿಗೆ ಪಡೆದುಕೊಂಡ ಅಧಿಕೃತ ತಯಾರಿಕಾ ಘಟಕಗಳಲ್ಲಿ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶ ಹಾಗೂ ಸರಕಾರದ ನಿರ್ದೇಶನ ಮತ್ತು ಮಾರ್ಗಸೂಚಿಗಳಂತೆ ಪಟಾಕಿ ವ್ಯವಹಾರ ಮಾಡುತ್ತಿರುವುದನ್ನು ನಿಯಂತ್ರಿಸಲು ಮತ್ತು ಪಟಾಕಿಗಳನ್ನು ತಯಾರಿಕೆ ಮಾಡುವ ಸಂದರ್ಭದಲ್ಲಿ ಅಗ್ನಿ ಅನಾಹುತಗಳನ್ನು ಸಂಭವಿಸುವುದನ್ನು ತಡೆಗಟ್ಟಲು ಸಲುವಾಗಿ ಮರು ಪರಿಶೀಲನೆ ಮಾಡಲು ಈ ಕೆಳಗಿನಂತೆ ಆದೇಶಿಸಿದೆ.

ಆದೇಶ ಸಂಖ್ಯೆ: ARM CR 02/2022-23/C3 ದಿನಾಂಕ: 29-01-2024 ಪ್ರಸ್ತಾವನೆಯಲ್ಲಿ ವಿವರಿಸಿದ ಅಂಶಗಳ ಅನುಸಾರ ಡಾ|| ಆನಂದ್ ಕ, ಭಾ.ಅ.ಸೇ., ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಆದ ನಾನು ಸ್ಫೋಟಕ ನಿಯಮಗಳು 2008 ಅಧಿನಿಯಮ 40 ರಡಿಯಲ್ಲಿ ಪ್ರದತ್ತವಾಗಿರುವ ಅಧಿಕಾರವನ್ನು ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಗೆ ಬರುವ ಎಲ್ಲಾ ಸುಡುಮದ್ದು ತಯಾರಿಕಾ ಘಟಕಗಳನ್ನು ಈ ತಕ್ತಣದಿಂದ ಜಾರಿಗೆ ಬರುವಂತ ತಾತ್ಕಾಲಿಕವಾಗಿ ನಿರ್ಬಂಧಿಸಿ, ಮುಂದಿನ ಆದೇಶದವರೆಗೆ ಅಮಾನತಿನಲ್ಲಿರಿಸಿ ಆದೇಶಿಸಿದೆ.

ಈ ಆದೇಶವನ್ನು ಕಟ್ಟುನಿಟ್ಟಾಗಿ ಜ್ಯಾರಿಗೊಳಿಸುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಉಪವಿಭಾಗಾಧಿಕಾರಿಗಳು ಮಂಗಳೂರು ಮತ್ತು ಪುತ್ತೂರು ರವರಿಗೆ ನಿರ್ದೇಶನ ನೀಡಿದೆ.

Spread the love
  • Related Posts

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ…

    Spread the love

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 2 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 7 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 10 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 11 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 10 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 16 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ