ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಹಬ್ಬದ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ವಕೀಲರ ಸಂಘ (ರಿ ) ಹಾಗೂ ಯುವ ವಕೀಲರ ವೇದಿಕೆ ವತಿಯಿಂದ ವಕೀಲರ ಭವನದಲ್ಲಿ ಆಚರಿಸಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ವಸಂತ ಮರಕಡ ಇವರು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ನ್ಯಾಯಾಲಯದ ಹಿರಿಯ ನ್ಯಾಯಾಧೀಶರಾದ ಶ್ರೀ ಮನು ಬಿ ಕೆ, ಪ್ರಧಾನ ನ್ಯಾಯಾಧೀಶರಾದ ಶ್ರೀ ಸಂದೇಶ್ ಕೆ, ಹೆಚ್ಚುವರಿ ನ್ಯಾಯಾಧೀಶರಾದ ಶ್ರೀ ವಿಜಯೇಂದ್ರ ಟಿ ಎಚ್ ಉಪಸ್ಥಿತರಿದ್ದರು,

ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಕೀಲರಾದ ಫಾದರ್ ಶ್ರೀ ವಿನೋದ್ ಮಸ್ಕರೆನ್ಹಸ್ ರವರನ್ನು ಸನ್ಮಾನಿಸಲಾಯಿತು.

ಗೌರವ ಅಥಿತಿಗಳಾಗಿ ಮಂಗಳೂರಿನ ಹಿರಿಯ ನ್ಯಾಯವಾದಿ ಶ್ರೀ ಎಂ ಪಿ ನೋರೋನ್ಹ ಕ್ರಿಸ್ಮಸ್ ಹಬ್ಬದ ಸಂದೇಶವನ್ನು ಸಾರಿದರು, ಈ ಸಂದರ್ಭದಲ್ಲಿ ಈ ಹಬ್ಬವು ಶಾಂತಿಯ ಸಂಕೇತವಾಗಿದೆ, ಇಂತಹ ಆಚರಣೆಯನ್ನು ಹಮ್ಮಿಕೊಂಡ ಬೆಳ್ತಂಗಡಿ ವಕೀಲರ ಸಂಘವನ್ನು ಅಭಿನಂದಿಸಿ ಈ ಸಂಘವು ಸಮಾಜಕ್ಕೆ ಮಾದರಿಯಾಗಿದೆ ಎಂದು ತಿಳಿಸಿದರು.

ಅಧ್ಯಕ್ಷರ ನೆಲೆಯಲ್ಲಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ವಸಂತ ಮರಕಡ ಇವರು ಮಾತನಾಡಿದರು.

ಸೆಲ್ಫಿ ವಿತ್ ಸಾಂತಾ ಕ್ಲಾಸ್, ಲಕ್ಕಿ ಪರ್ಸನ್ ಆಫ್ ದಿ ಇಯರ್, ಲಕ್ಕಿ ಚೇರ್ ನ್ನು ಅಜೋಜಿಸಲಾಗಿತ್ತು. ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.

ವಿಶೇಷ ಆಕರ್ಷಣೆಯಾಗಿ ಸಾಂತ ಕ್ಲಾಸ್ ( ಸುಶಾಂತ್ ) ಹಬ್ಬದ ಮೆರುಗನ್ನು ಹೆಚ್ಚಿಸಿದರು.

ಸಮಿತಿಯ ಅಧ್ಯಕ್ಷರಾದ ಶ್ರೀ ಅಲೋಶಿಯಸ್ ಎಸ್ ಲೋಬೊ ರವರು ಸ್ವಾಗತಿಸಿದರು.

ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ನವೀನ್ ಬಿಕೆ ರವರು ನೆರೆದಿದ್ದ ಎಲ್ಲರಿಗೂ ಧನ್ಯವಾದ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಯುವಕೀಲರ ವೇದಿಕೆ ಅಧ್ಯಕ್ಷರಾದ ಶ್ರೀ ಸಂದೀಪ್ ಡಿಸೋಜ ಇವರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮವನ್ನು ಹಿರಿಯ ವಕೀಲರಾದ ಶ್ರೀ ಸೇವಿಯರ್ ಪಾಲೇಲಿ ಹಾಗೂ ಶ್ರೀಮತಿ ಜೋಸ್ನಾ ವೇಲೋನ ಕೊರೆಯ ನಿರೂಪಿಸಿದರು.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬೆಳ್ತಂಗಡಿ-ಪುಂಜಾಲಕಟ್ಟೆ ರಸ್ತೆ ಕಾಮಗಾರಿ: ವಾಹನ ಸಂಚಾರ ಅಸ್ತವ್ಯಸ್ತ, ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಬೆಳ್ತಂಗಡಿ: ಚಾರ್ಮಾಡಿ ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಹಿನ್ನೆಲೆ ಸಂತೆಕಟ್ಟೆ ಬಳಿ ಏಕಮುಖ ಸಂಚಾರ ಮಾಡಿರುವುದರಿಂದ ವಾಹನ ಸವಾರರು ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಒದ್ದಾಡುವಂತಾಗಿದೆ. ಕಾಮಗಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 205 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 50 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 51 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 111 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 47 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 89 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ