ಬೆಳ್ತಂಗಡಿ ಮೊಬೈಲ್ ರೆಟೈಲರ್ಸ್ ಸಂಘದ ಅಧ್ಯಕ್ಷರಾಗಿ ವೀರಚಂದ್ರ ಜೈನ್ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ಮೊಬೈಲ್ ರೆಟೈಲರ್ಸ್ ಸಂಘ ಪದಾಧಿಕಾರಿಗಳ ಆಯ್ಕೆಯನ್ನು ಆಶಾ ಸಾಲಿಯಾನ ಸಭಾಭಾವನದಲ್ಲಿ ನಡೆಸಲಾಯಿತು.

ಬೆಳ್ತಂಗಡಿ ಮೊಬೈಲ್ ರೆಟೈಲರ್ಸ್ ಸಂಘದ ಅಧ್ಯಕ್ಷರಾಗಿ ವೀರಚಂದ್ರ ಜೈನ್ ರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಬೆಳ್ತಂಗಡಿ ಮೊಬೈಲ್ ರೆಟೈಲರ್ಸ್ ಸಂಘದ ಸಭೆ ಯಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ರೆಟೈಲರ್ ಗಳು ಭಾಗವಹಿಸಿದ್ದು, ಸಭೆಯಲ್ಲಿ ದಕ್ಷಿಣ ಕನ್ನಡ ಮೊಬೈಲ್ ರೆಟೈಲರ್ಸ್ ಸಂಘದ ಕಾರ್ಯದರ್ಶಿ ಹಾಗೂ ಕೋಶಾಧಿಕಾರಿಗಳು ಭಾಗವಹಿಸಿದ್ದು, ಮೊಬೈಲ್ ರೆಟೈಲರ್ಸ್ ಗೆ ಆನ್ಲೈನ್ ನಿಂದ ಆಗುವ ತೊಂದರೆ ಹಾಗೂ ಕಂಪೆನಿಗಳಿಂದ ಆಗುತ್ತಿರುವ ಮೋಸದ ಬಗ್ಗೆ ಚರ್ಚೆ ನಡೆಸಿ ಎಲ್ಲಾರು ಒಟ್ಟು ಗೂಡಿ ಆನ್ಲೈನ್ ವಿರುದ್ಧ ಹಾಗೂ ಕಂಪೆನಿ ಗಳ ವಿರುದ್ಧ ಹೋರಾಟ ಯಾವ ರೀತಿ ನಡೆಸಬೇಕು ಎಂದು ತಿಳಿಸಿದ್ದು ಎಲ್ಲರೂ AIMRA(ಆಲ್ ಇಂಡಿಯಾ ಮೊಬೈಲ್ ರೆಟೈಲರ್ಸ್ ಅಸ್ಸೋಸಷನ್)ನ ಸಹಭಾಗಿತ್ವದಲ್ಲಿ ಹೋರಾಟ ನಡೆಸಲು ಕರೆ ಕೊಟ್ಟಿರುತ್ತಾರೆ
ಹಾಗೂ ಮೊದಲ ಬೆಳ್ತಂಗಡಿ ಮೊಬೈಲ್ ರೆಟೈಲರ್ಸ್ ಸಂಘ ಪದಾಧಿಕಾರಿಗಳ ಆಯ್ಕೆಯೂ ನಡೆಯಿತು
ಅಧ್ಯಕ್ಷರಾಗಿ :ವೀರಚಂದ್ರ ಜೈನ್ (ಜೈನ್ ಮೊಬೈಲ್ಸ್ )
ಉಪಾಧ್ಯಕ್ಷರಾಗಿ ಉಮೇಶ್ ಕುಮಾರ್ (ಮೊಬೈಲ್ ಪ್ಯಾಲೇಸ್ )
ರಾಧಾಕೃಷ್ಣ (ನಿಖಿಲ್ ಮೊಬೈಲ್ಸ್ )
ಶರೀಫ್ (ಹೈಟೆಕ್ ಮೊಬೈಲ್ಸ್ )
ಕಾರ್ಯದರ್ಶಿಯಾಗಿ : ಚಿದಾನಂದ ಶೆಟ್ಟಿ (ಪ್ಲಾನೆಟ್ ಮೊಬೈಲ್ಸ್ )
ಜೊತೆ ಕಾರ್ಯದರ್ಶಿಯಾಗಿ ಹರೀಶ್( ಸ್ವಾತಿ ಮೊಬೈಲ್ )
ಕೋಶಾಧಿಕಾರಿಯಾಗಿ : ರಾಘವೇಂದ್ರ (ಪಾಲ್ಸ್ ಮೊಬೈಲ್ಸ್ )

ಜಿಲ್ಲಾ ಪ್ರತಿನಿಧಿಯಾಗಿ :ಅಶೋಕ್ ಕುಮಾರ್ (ಅಕ್ಷ ಮೊಬೈಲ್ )
ಮಹಮ್ಮದ್ಅರ್ಷದ್ (ಇಮೇಜ್ ಮೊಬೈಲ್ಸ್ )

ನಿರ್ದೇಶಕರಾಗಿ
ಧನಂಜಯ (ಜೈನ್ ಮೊಬೈಲ್ಸ್ ಅಳದಂಗಡಿ )
ಸಂದೀಪ್ (ಮೊಬೈಲ್ಸ್ ಜೋನ್ )
ರಾಜೇಶ್ (ಸಿದ್ದಿವಿನಾಯಕ )
ದಿನೇಶ್ ನಾಯಕ್ (ನಾಯಕ್ ಮೊಬೈಲ್ಸ್ )
ಅಬುಸಲಿ (ಬಿ.ಏ ಮೊಬೈಲ್ಸ್ )
ಇಲಿಯಾಸ್ (ಸ್ಮಾರ್ಟ್ ಮೊಬೈಲ್ಸ್ )
ವಸಂತ (ಪಾಲ್ಸ್ ಮೊಬೈಲ್ಸ್ ಕಕ್ಕಿಂಜೆ )
ಸಚಿನ್ (ಇಂಚರ ಮೊಬೈಲ್ಸ್ )
ಶರೀಫ್ (ಸಸ್ಪೆನ್ಸ್ ಮೊಬೈಲ್ಸ್ ಕೊಕ್ಕಡ )
ಆಯ್ಕೆ ಮಾಡಲಾಯಿತು

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 51 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 91 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 39 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 608 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 148 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 62 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ