ಬೆಳ್ತಂಗಡಿ ಮೊಬೈಲ್ ರೆಟೈಲರ್ಸ್ ಸಂಘದ ಅಧ್ಯಕ್ಷರಾಗಿ ವೀರಚಂದ್ರ ಜೈನ್ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ಮೊಬೈಲ್ ರೆಟೈಲರ್ಸ್ ಸಂಘ ಪದಾಧಿಕಾರಿಗಳ ಆಯ್ಕೆಯನ್ನು ಆಶಾ ಸಾಲಿಯಾನ ಸಭಾಭಾವನದಲ್ಲಿ ನಡೆಸಲಾಯಿತು.

ಬೆಳ್ತಂಗಡಿ ಮೊಬೈಲ್ ರೆಟೈಲರ್ಸ್ ಸಂಘದ ಅಧ್ಯಕ್ಷರಾಗಿ ವೀರಚಂದ್ರ ಜೈನ್ ರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಬೆಳ್ತಂಗಡಿ ಮೊಬೈಲ್ ರೆಟೈಲರ್ಸ್ ಸಂಘದ ಸಭೆ ಯಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ರೆಟೈಲರ್ ಗಳು ಭಾಗವಹಿಸಿದ್ದು, ಸಭೆಯಲ್ಲಿ ದಕ್ಷಿಣ ಕನ್ನಡ ಮೊಬೈಲ್ ರೆಟೈಲರ್ಸ್ ಸಂಘದ ಕಾರ್ಯದರ್ಶಿ ಹಾಗೂ ಕೋಶಾಧಿಕಾರಿಗಳು ಭಾಗವಹಿಸಿದ್ದು, ಮೊಬೈಲ್ ರೆಟೈಲರ್ಸ್ ಗೆ ಆನ್ಲೈನ್ ನಿಂದ ಆಗುವ ತೊಂದರೆ ಹಾಗೂ ಕಂಪೆನಿಗಳಿಂದ ಆಗುತ್ತಿರುವ ಮೋಸದ ಬಗ್ಗೆ ಚರ್ಚೆ ನಡೆಸಿ ಎಲ್ಲಾರು ಒಟ್ಟು ಗೂಡಿ ಆನ್ಲೈನ್ ವಿರುದ್ಧ ಹಾಗೂ ಕಂಪೆನಿ ಗಳ ವಿರುದ್ಧ ಹೋರಾಟ ಯಾವ ರೀತಿ ನಡೆಸಬೇಕು ಎಂದು ತಿಳಿಸಿದ್ದು ಎಲ್ಲರೂ AIMRA(ಆಲ್ ಇಂಡಿಯಾ ಮೊಬೈಲ್ ರೆಟೈಲರ್ಸ್ ಅಸ್ಸೋಸಷನ್)ನ ಸಹಭಾಗಿತ್ವದಲ್ಲಿ ಹೋರಾಟ ನಡೆಸಲು ಕರೆ ಕೊಟ್ಟಿರುತ್ತಾರೆ
ಹಾಗೂ ಮೊದಲ ಬೆಳ್ತಂಗಡಿ ಮೊಬೈಲ್ ರೆಟೈಲರ್ಸ್ ಸಂಘ ಪದಾಧಿಕಾರಿಗಳ ಆಯ್ಕೆಯೂ ನಡೆಯಿತು
ಅಧ್ಯಕ್ಷರಾಗಿ :ವೀರಚಂದ್ರ ಜೈನ್ (ಜೈನ್ ಮೊಬೈಲ್ಸ್ )
ಉಪಾಧ್ಯಕ್ಷರಾಗಿ ಉಮೇಶ್ ಕುಮಾರ್ (ಮೊಬೈಲ್ ಪ್ಯಾಲೇಸ್ )
ರಾಧಾಕೃಷ್ಣ (ನಿಖಿಲ್ ಮೊಬೈಲ್ಸ್ )
ಶರೀಫ್ (ಹೈಟೆಕ್ ಮೊಬೈಲ್ಸ್ )
ಕಾರ್ಯದರ್ಶಿಯಾಗಿ : ಚಿದಾನಂದ ಶೆಟ್ಟಿ (ಪ್ಲಾನೆಟ್ ಮೊಬೈಲ್ಸ್ )
ಜೊತೆ ಕಾರ್ಯದರ್ಶಿಯಾಗಿ ಹರೀಶ್( ಸ್ವಾತಿ ಮೊಬೈಲ್ )
ಕೋಶಾಧಿಕಾರಿಯಾಗಿ : ರಾಘವೇಂದ್ರ (ಪಾಲ್ಸ್ ಮೊಬೈಲ್ಸ್ )

ಜಿಲ್ಲಾ ಪ್ರತಿನಿಧಿಯಾಗಿ :ಅಶೋಕ್ ಕುಮಾರ್ (ಅಕ್ಷ ಮೊಬೈಲ್ )
ಮಹಮ್ಮದ್ಅರ್ಷದ್ (ಇಮೇಜ್ ಮೊಬೈಲ್ಸ್ )

ನಿರ್ದೇಶಕರಾಗಿ
ಧನಂಜಯ (ಜೈನ್ ಮೊಬೈಲ್ಸ್ ಅಳದಂಗಡಿ )
ಸಂದೀಪ್ (ಮೊಬೈಲ್ಸ್ ಜೋನ್ )
ರಾಜೇಶ್ (ಸಿದ್ದಿವಿನಾಯಕ )
ದಿನೇಶ್ ನಾಯಕ್ (ನಾಯಕ್ ಮೊಬೈಲ್ಸ್ )
ಅಬುಸಲಿ (ಬಿ.ಏ ಮೊಬೈಲ್ಸ್ )
ಇಲಿಯಾಸ್ (ಸ್ಮಾರ್ಟ್ ಮೊಬೈಲ್ಸ್ )
ವಸಂತ (ಪಾಲ್ಸ್ ಮೊಬೈಲ್ಸ್ ಕಕ್ಕಿಂಜೆ )
ಸಚಿನ್ (ಇಂಚರ ಮೊಬೈಲ್ಸ್ )
ಶರೀಫ್ (ಸಸ್ಪೆನ್ಸ್ ಮೊಬೈಲ್ಸ್ ಕೊಕ್ಕಡ )
ಆಯ್ಕೆ ಮಾಡಲಾಯಿತು

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 78 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 41 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 170 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 182 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 84 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 103 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ